ಬಿಟ್ಟಿ ಚಾಕರಿ ಪದ್ದತಿ ಹೋಗಲಾಡಿಸಿ


Team Udayavani, Jul 5, 2021, 8:57 PM IST

bfbvfbfgfgf

ಕಲಬುರಗಿ: ಉತ್ತರ ಕರ್ನಾಟಕದಲ್ಲಿ ಜೀತ ಸಮಸ್ಯೆ ಮತ್ತು ಬಿಟ್ಟಿ ಚಾಕರಿ ಹೆಚ್ಚಿದ್ದು, ಈ ಪದ್ಧತಿ ಹೋಗಲಾಡಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಜೀವಿಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಡಾ| ಕಿರಣ ಪ್ರಸಾದ ಹೇಳಿದರು. ನಗರದ ಐವಾನ್‌-ಇ-ಶಾಹಿ ರಸ್ತೆಯಲ್ಲಿರುವ ಗುಲ್ಲಾಬಾಡಿಯ ಅಂಬೇಡ್ಕರ್‌ ಸಮುದಾಯ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಬಿಟ್ಟಿ ಚಾಕರಿ ವಿಷಯದ ಕುರಿತು ಅವರು ಮಾತನಾಡಿದರು.

ಜೀತ ಮತ್ತು ಬಿಟ್ಟಿ ಚಾಕರಿ ಪದ್ಧತಿ ನಿರ್ಮೂಲನೆಗೆ ಜೀವಿಕ ಸಂಘಟನೆ ನಿರಂತರವಾಗಿ ಶ್ರಮಿಸುತ್ತಿದೆ. ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಕುಟಂಬಗಳನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಕಳೆದ ಎಂಟು ದಿನಗಳಿಂದ ಎಲ್ಲ ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ, ಬಿಟ್ಟಿ ಚಾಕರಿ ಕುಟುಂಬಗಳನ್ನು ಗುರುತಿಸಲಾಗಿದೆ ಎಂದರು. ಗುರುತಿಸಿದಂತಹ ಬಿಟ್ಟಿ ಚಾಕರಿಯ ಕುಟುಂಬಗಳಿಗೆ ಸರ್ಕಾರ ಸೌಲಭ್ಯ ಕಲ್ಪಿಸಬೇಕು. ಜೀತ ಕಾನೂನಿನಡಿ ಜೀತದಾಳುಗಳಿಗೆ ಸಿಗುವಂತಹ ಎಲ್ಲ ಸೌಲಭ್ಯಗಳನ್ನು ಬಿಟ್ಟಿ ಚಾಕರಿ ಪದ್ಧತಿಯಲ್ಲಿ ತೊಡಗಿಕೊಂಡವರಿಗೂ ಒದಗಿಸಬೇಕು.

ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತಕ್ಕೆ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಡಿಎಂಎಸ್‌ಎಸ್‌ ಸಂಘಟನೆ ಅಧ್ಯಕ್ಷ ಲಿಂಗರಾಜ ತಾರಫೈಲ್‌ ಮಾತನಾಡಿ, ಮನುಷ್ಯ ತನ್ನ ಕೆಲಸದಿಂದ ಶ್ರೇಷ್ಠ ವಾಗುತ್ತಾನೆಯೇ ಹೊರತು ಹುಟ್ಟಿನಿಂದ ಅಲ್ಲ. ಆರೋಗ್ಯಕರ ಸಮಾಜ ಕಟ್ಟಲು ಜೀತ ಮತ್ತು ಬಿಟ್ಟಿ ಚಾಕರಿ ಪದ್ಧತಿ ಹೋಗಲಾಡಿಸುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಜೀವಿಕ ಸಂಘಟನೆ ಮತ್ತು ಇದರ ಸಂಸ್ಥಾಪಕ ಡಾ| ಕಿರಣ ಪ್ರಸಾದ ಸೇವೆ ಶ್ಲಾಘನೀಯವಾಗಿದೆ ಎಂದರು. ಡಿಎಂಎಸ್‌ಎಸ್‌ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಜೀವಿಕ ಸಂಘಟನೆಯ ಜಿಲ್ಲಾ ಉಸ್ತುವಾರಿ ಸಂಚಾಲಕ ಡಾ| ನಾರಾಯಣಸ್ವಾಮಿ, ಮುಖಂಡರಾದ ರವಿಕುಮಾರ, ಅಮರಾವತಿ, ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.