ಖಿನ್ನತೆಗೆ ಚಿಕಿತ್ಸೆ ಪಡೆದುಕೊಳ್ಳಿ


Team Udayavani, Apr 8, 2017, 3:26 PM IST

gul1.jpg

ಕಲಬುರಗಿ: ಜಿಲ್ಲಾ ಆಸ್ಪತ್ರೆಯಲ್ಲಿ ಮನೊರೋಗಿಗಳಿಗೆ ಪ್ರತಿ ಮಂಗಳವಾರ ಉಚಿತ ಚಿಕಿತ್ಸೆ ಮತ್ತು ಸಲಹೆ ನೀಡಲು ಮನೋಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮನೋರೋಗಿಗಳು ಯೋಜನೆ ಪ್ರಯೋಜನ ಪಡೆಯಬೇಕೆಂದು ಜಿ.ಪಂ. ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಹೇಳಿದರು. 

ಶುಕ್ರವಾರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಿೆ ಮತ್ತು ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ಆಶ್ರಯದಲ್ಲಿ ಹೈಕೋರ್ಟ್‌ ಎದುರುಗಡೆಯ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅರಿವಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಇತ್ತೀಚಿಗೆ ಶೇ.05 ರಷ್ಟು ಜನ ಖಿನ್ನತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಅಂಥವರು ಎಲ್ಲರೊಂದಿಗೆ ಬೆರೆತು ಖಿನ್ನತೆ ಬಗ್ಗೆ ಮಾತನಾಡುವುದು ಒಳ್ಳೆಯದು. ನಿಶ್ಯಕ್ತಿ, ಹಸಿವಿನಲ್ಲಿ ಬದಲಾವಣೆ, ಅತಿ ಹೆಚ್ಚು ಅಥವಾ ಅತಿ ಕಡಿಮೆ ನಿದ್ರೆ ಮಾಡುವುದು, ಆತಂಕ, ಏಕಾಗ್ರತೆ ಕೊರತೆ, ಚಡಪಡಿಕೆ ಹಾಗೂ ಆತ್ಮಹತ್ಯೆಗೆ ಪ್ರಯತ್ನಿಸುವಂಥಹ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆದು ಆರೋಗ್ಯವಂತ ಜೀವನ ನಡೆಸಿ ಎಂದು ಹೇಳಿದರು. 

ಜಿ.ಪಂ.ಮುಖಿಯ ಕಾರ್ಯನಿರ್ವಾಹಕ ಅಧಿಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಖಿನ್ನತೆಗೆ ಯಾವುದೇ ವಯಸ್ಸು ಅಥವಾ ಕಾಲದ ಪರಿಮಿತಿ ಇಲ್ಲ. ನಿರಾಶ್ರಿತರಿಗೆ ಈ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದನ್ನು ಎದುರಿಸಿ ನಿವಾರಿಸುವುದು ಮುಖಿಯವಾಗಿದೆ ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ, ಖಿನ್ನತೆ ಗುರುತಿಸಿದರೂ ಇದೊಂದು ಸಾಮಾನ್ಯ ರೋಗ ಎಂದು ನಿರ್ಲಕ್ಷಿಸುತ್ತಿದ್ದಾರೆ. ಇದಕ್ಕೆ ಸೂಕ್ತ ಸಮಯದಲ್ಲಿ ಇದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಸಲಹೆ ಪಡೆಯುವುದು ಬಹು ಮುಖಿ್ಯ ಎಂದು ಹೇಳಿದರು. 

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಧಿಕಾರಿ ಡಾ| ಶರಣಬಸಪ್ಪ ಕ್ಯಾತ್ನಾಳ, ಸಮಾಜ ಕಲ್ಯಾಣ ಇಲಾಖಿ ಜಂಟಿ ನಿರ್ದೇಶಕ ಎನ್‌. ರಾಜಪ್ಪ, ಜಿಲ್ಲಾ ಆಸ್ಪತ್ರೆ ಮನೋವೈದ್ಯ ಡಾ| ವಿಜಯೇಂದ್ರ, ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ಮೀನಾ ಪವಾರ, ವಿಶ್ವ ಸೇವಾ ಮಿಷನ್‌ ಅಧ್ಯಕ್ಷ ವಿಶ್ವನಾಥ ಸ್ವಾಮೀಜಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

CET Result: ಬೆಂಗಳೂರಿನ ಕಲ್ಯಾಣ್‌ಗೆ 4 ಪ್ರಥಮ ರ್‍ಯಾಂಕ್‌

CET Result: ಬೆಂಗಳೂರಿನ ಕಲ್ಯಾಣ್‌ಗೆ 4 ಪ್ರಥಮ ರ್‍ಯಾಂಕ್‌

Mangaluru ಪ್ರೊಬೆಷನರಿ ಐಎಎಸ್‌ ಅಧಿಕಾರಿಯಾಗಿ ಪಿ. ಶ್ರವಣ್‌ ಕುಮಾರ್‌

Mangaluru ಪ್ರೊಬೆಷನರಿ ಐಎಎಸ್‌ ಅಧಿಕಾರಿಯಾಗಿ ಪಿ. ಶ್ರವಣ್‌ ಕುಮಾರ್‌

ರೌಡಿಗಳ ಗ್ಯಾಂಗ್‌ವಾರ್‌ ಪ್ರಕರಣ; ಮಾದಕ ವ್ಯಸನ ಪೂರೈಕೆ ತಡೆಗೆ ಬೇಕಿದೆ ವಿಶೇಷ ನಿಗಾ

ರೌಡಿಗಳ ಗ್ಯಾಂಗ್‌ವಾರ್‌ ಪ್ರಕರಣ; ಮಾದಕ ವ್ಯಸನ ಪೂರೈಕೆ ತಡೆಗೆ ಬೇಕಿದೆ ವಿಶೇಷ ನಿಗಾ

Madikeri ಬಾಲಕ ಚಲಾಯಿಸಿದ ಟ್ರ್ಯಾಕ್ಟರ್‌ ಢಿಕ್ಕಿಯಾಗಿ ಬೈಕ್‌ ಸವಾರ ಸಾವು

Madikeri ಬಾಲಕ ಚಲಾಯಿಸಿದ ಟ್ರ್ಯಾಕ್ಟರ್‌ ಢಿಕ್ಕಿಯಾಗಿ ಬೈಕ್‌ ಸವಾರ ಸಾವು

ಪೂರ್ವ ಮುಂಗಾರು ಗಾಳಿ-ಮಳೆ; ಮೆಸ್ಕಾಂಗೆ 9.63 ಕೋ.ರೂ.ಗೂ ಅಧಿಕ ನಷ್ಟ

ಪೂರ್ವ ಮುಂಗಾರು ಗಾಳಿ-ಮಳೆ; ಮೆಸ್ಕಾಂಗೆ 9.63 ಕೋ.ರೂ.ಗೂ ಅಧಿಕ ನಷ್ಟ

“ನೀಟ್‌ ಬಾಗಿಲು ತೆರೆದರೆ ವೈದ್ಯಕೀಯ ಜಗತ್ತಿಗೆ ತೆರಳುವೆವು’

“ನೀಟ್‌ ಬಾಗಿಲು ತೆರೆದರೆ ವೈದ್ಯಕೀಯ ಜಗತ್ತಿಗೆ ತೆರಳುವೆವು’

ಸಂಪಾಜೆ: ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ

Sampaje ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburgi; ವಿಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕೆ: ಪ್ರಿಯಾಂಕ್ ಖರ್ಗೆ

Kalaburgi; ವಿಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕೆ: ಪ್ರಿಯಾಂಕ್ ಖರ್ಗೆ

371(ಜೆ)ಕಲಂಗೆ ವಿರೋಧಿಸುವವರ ವಿರುದ್ಧ ಕಲಬುರಗಿಯಲ್ಲಿ ಭಾರಿ ಪ್ರತಿಭಟನೆ

371(ಜೆ)ಕಲಂಗೆ ವಿರೋಧಿಸುವವರ ವಿರುದ್ಧ ಕಲಬುರಗಿಯಲ್ಲಿ ಭಾರಿ ಪ್ರತಿಭಟನೆ

10-kalburgi

Kalaburagi: ಹಣ ಡಬಲ್ ಮಾಡಿ ಬಹುಕೋಟಿ‌ ವಂಚನೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

MUST WATCH

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ಪ್ರಜ್ವಲ್ ರೇವಣ್ಣ ಅರೆಸ್ಟ್​..!

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಹೊಸ ಸೇರ್ಪಡೆ

Suspended

ಲೈಂಗಿಕ ಕಿರುಕುಳ ಆರೋಪ: ಸಿಆರ್‌ಪಿಎಫ್ ಡಿಐಜಿ ವಜಾ

CET Result: ಬೆಂಗಳೂರಿನ ಕಲ್ಯಾಣ್‌ಗೆ 4 ಪ್ರಥಮ ರ್‍ಯಾಂಕ್‌

CET Result: ಬೆಂಗಳೂರಿನ ಕಲ್ಯಾಣ್‌ಗೆ 4 ಪ್ರಥಮ ರ್‍ಯಾಂಕ್‌

1-kolle

49 ಮಹಿಳೆಯರ ಕೊಂದಿದ್ದ ಸರಣಿ ಹಂತಕ ಜೈಲಿನಲ್ಲಿ ಸಾವು!

1-mitchel

ಮಿಶೆಲ್‌ ಒಬಾಮ ತಾಯಿ ಮರಿಯನ್‌ ರಾಬಿನ್ಸನ್‌ ನಿಧನ

Mangaluru ಪ್ರೊಬೆಷನರಿ ಐಎಎಸ್‌ ಅಧಿಕಾರಿಯಾಗಿ ಪಿ. ಶ್ರವಣ್‌ ಕುಮಾರ್‌

Mangaluru ಪ್ರೊಬೆಷನರಿ ಐಎಎಸ್‌ ಅಧಿಕಾರಿಯಾಗಿ ಪಿ. ಶ್ರವಣ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.