ಕನ್ನಡ ನುಡಿ ಸೇವೆಗೆ ಅವಕಾಶ ನೀಡಿ: ನಿರಗುಡಿ


Team Udayavani, Apr 18, 2021, 7:29 PM IST

Give Kannada Node Service a chance

ಅಫಜಲಪುರ: ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷಸ್ಥಾನಕ್ಕೆ ಮೇ 9ರಂದು ಚುನಾವಣೆ ನಡೆಯಲಿದ್ದು,ತಾಲೂಕಿನ ಕಸಾಪ ಮತದಾರರು ಸೇವೆ ಸಲ್ಲಿಸಲುಅವಕಾಶ ಮಾಡಿಕೊಡಬೇಕು ಎಂದು ಕಸಾಪಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪ್ರೊ| ಬಿ.ಎಚ್‌.ನಿರಗುಡಿ ಮನವಿ ಮಾಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಸಾಪಮತದಾರರಲ್ಲಿ ಮತಯಾಚಿಸಿ ಮಾತನಾಡಿದಅವರು, ಜಿಲ್ಲೆಯಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿದಂತೆಸಾಕಷ್ಟು ಕೆಲಸ ಮಾಡಿದ ಅನುಭವವಿದೆ.

ಹೀಗಾಗಿಕಸಾಪ ಜಿಲ್ಲಾ ಅಧ್ಯಕ್ಷನಾಗಿ ಆಯ್ಕೆ ಮಾಡಿದರೆ ಸಾಹಿತ್ಯಕ್ಷೇತ್ರದಲ್ಲಿ ಹಿರಿಯ ಸಾಹಿತ್ಯ ಆಸಕ್ತರ ಸಲಹೆ-ಸೂಚನೆತೆಗೆದುಕೊಂಡು ಪ್ರಾಮಾಣಿಕವಾಗಿ ಕನ್ನಡನಾಡು-ನುಡಿ ಸೇವೆ ಮಾಡುತ್ತೇನೆ ಎಂದರು.

ನನ್ನನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರೆ,ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.ಬೇರೊಬ್ಬರಿಗೆ ಅವಕಾಶ ಮಾಡಿಕೊಟ್ಟು, ಅವರಗೆಲುವಿಗೆ ಶ್ರಮಿಸುವೆ. ಹೀಗಾಗಿ ತಾಲೂಕಿನಮತದಾರರು ತಮ್ಮ ಅಮೂಲ್ಯ ಮತ ನೀಡಿಆಯ್ಕೆಮಾಡಬೇಕು ಎಂದು ಕೋರಿದರು.

ಕಸಾಪ ಮಾಜಿ ಗೌರವ ಕಾರ್ಯದರ್ಶಿ ಅಬ್ಟಾಸಲಿನದಾಫ್‌, ಬಿ.ಎಂ. ರಾವ್‌, ಡಾ| ಸಂಗಣ್ಣ ಎಂ. ಸಿಂಗೆಮಾತನಾಡಿ, ಪ್ರೊ| ಬಿ.ಎಚ್‌. ನಿರಗುಡಿ ಜಿಲ್ಲೆಯಲ್ಲಿಸಾಹಿತ್ಯ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಮಾಡುತ್ತಿದ್ದಾರೆ. ಅಲ್ಲದೇ ಹೊಸ ತಲೆಮಾರಿನಸಾಹಿತಿಗಳಿಗೆ ಸಾಹಿತ್ಯದ ಅಭಿರುಚಿ ಹೆಚ್ಚಿಸಲುಪೂರಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.

ಇವರುಆಯ್ಕೆಯಾದರೆ ಜಿಲ್ಲೆ ಸೇರಿದಂತೆ ತಾಲೂಕು,ಹೋಬಳಿ ಮಟ್ಟದಲ್ಲಿ ಸಾಹಿತ್ಯ ಚಟುವಟಿಕೆಗಳುನಿರಂತರವಾಗಿ ನಡೆಯುತ್ತವೆ ಎಂದು ವಿಶ್ವಾಸವ್ಯಕ್ತಪಡಿಸಿದರು.ಕಸಾಪ ಮಾಜಿ ಗೌರವ ಕಾರ್ಯದರ್ಶಿ ಸಿದ್ದರಾಮರಾಜಮಾನೆ, ಹಿರಿಯ ಸಾಹಿತಿಗಳಾದ ಸಿದ್ದರಾಮಹೊನ್ಕಲ್‌, ಸಿ.ಎಸ್‌. ಮಾಲಿಪಾಟೀಲ, ಯುವಬರಹಗಾರರಾದ ಬಸವರಾಜ ನಿಂಬರ್ಗಿ, ಬಾಪುಗೌಡಬಿರಾದಾರ, ಚಂದ್ರು ಜಮಶೆಟ್ಟಿ ಮಾತನಾಡಿದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದತಾಲೂಧ್ಯಕ್ಷ ಗಾಂ ಧಿ ದಫೇದಾರ, ಡಾ| ನಾಗಪ್ಪಗೋಗಿ, ಜಿ.ಎಸ್‌. ಮಾಲಿಪಾಟೀಲ, ಶರಣಗೌಡಪಾಟೀಲ ಪಾಳಾ, ಹೈದರ್‌ ಚೌದ್ರಿ, ಮೈಬೂಬಜಮಾದಾರ, ಪ್ರಭಾವತಿ ಮೇತ್ರಿ, ಗೌತಮ ಸಕ್ಕರಗಿ,ಸಿದ್ದು ಶಿವಣಗಿ, ಶಿವಾನಂದ ಪೂಜಾರಿ, ಶಿವಶರಣಬಡದಾಳ, ಕೆ. ನಾರಾಯಣ ರಾಜಶೇಖರ ಪಾಟೀಲಕೊಳ್ಳುರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.