ನೀರಿನ ಸಂರಕ್ಷಣೆಗೆ ಮುಂದಾಗಿ: ಕುಷ್ಟಗಿ


Team Udayavani, Jan 21, 2019, 9:04 AM IST

gul-3.jpg

ಕಲಬುರಗಿ: ಮಕ್ಕಳು ನೀರಿನ ಮಹತ್ವ ಅರಿತು ಅದರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪ್ರೊ| ವಸಂತ ಕುಷ್ಟಗಿ ಹೇಳಿದರು. ಇನ್‌ಟ್ಯಾಕ್‌ ಅಧ್ಯಯನ ಮತ್ತು ರೋಟರಿ ಕ್ಲಬ್‌ ಸಂಯುಕ್ತಾಶ್ರಯದಲ್ಲಿ ‘ನನ್ನ ನೀರಿನ ಪರಂಪರೆ’ ಎನ್ನುವ ವಿಷಯ ಕುರಿತು ರೋಟರಿ ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ನೀರಿಗಾಗಿ ಅನೇಕ ಕಡೆಗಳಲ್ಲಿ ಹಾಹಾಕಾರವಿದೆ. ಕೆಲವೆಡೆ ಇದಕ್ಕಾಗಿಯೇ ಕಾದಾಟಗಳಾಗಿವೆ. ಮುಂದೊಂದು ದಿನ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಬರಬಹುದು. ಹೀಗಾಗಿ ನೀರನ್ನು ಸಂರಕ್ಷಿಸಿ ಎಂದರು.

ಇನ್‌ಟ್ಯಾಕ್‌ ಸಂಚಾಲಕ ಡಾ| ಶಂಭುಲಿಂಗ ಎಸ್‌. ವಾಣಿ ಮಾತನಾಡಿ, ಈ ಸ್ಪರ್ಧೆ ದೇಶದ 196 ಇನ್‌ಟ್ಯಾಕ್‌ ಅಧ್ಯಯನಗಳಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ 100 ಟ್ರೋಫಿಗಳನ್ನು, ರಾಷ್ಟ್ರಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗುಜರಾತ ರಾಜ್ಯದ ಉಚಿತ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗುವುದು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ವಿಜ್ಞಾನ ಕೇಂದ್ರದ ಅಧಿಕಾರಿ ಸಿ.ಎನ್‌. ಲಕ್ಷ್ನೀನಾರಾಯಣ ಮಾತನಾಡಿ, ನೀರು ಇದ್ದರೆ ನೆಲ, ನೆಲವಿದ್ದರೆ ನಾವು-ನಿವೆಲ್ಲ, ನೀರಿಲ್ಲದಿದ್ದರೆ ಜಗತ್ತೇ ಶೂನ್ಯ ಎಂದರು.

ಇನ್‌ಟ್ಯಾಕ್‌ ಅಧ್ಯಕ್ಷ ಡಾ| ಬಿ.ಎಸ್‌.ಗುಲಶೆಟ್ಟಿ, ರೋಟರಿ ಕ್ಲಬ್‌ ಅಧ್ಯಕ್ಷ ವಿಶ್ವನಾಥ ಯಕ್ಕಳ್ಳಿ, ಕಾರ್ಯದರ್ಶಿ ಬಿ. ಶ್ರೀನಿವಾಸರಾವ್‌ ಮಾತನಾಡಿದರು. ರೋಟರಿ ಕ್ಲಬ್‌ ಪದಾಧಿಕಾರಿಗಳಾದ ರಮೇಶ ಪಾಟೀಲ, ವಿದ್ಯಾಸಾಗರ, ಸಂಧ್ಯಾರಾಜ ಹಾಗೂ ಇನ್‌ಟ್ಯಾಕ್‌ ಪದಾಧಿಕಾರಿಗಳಾದ ಡಾ| ನಬಿಸಾ, ಡಾ| ಶ್ರೀನಾಥ, ಪ್ರೊ| ರಾಘವೇಂದ್ರ, ಡಾ| ರವಿಕುಮಾರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.