130 ಕೋಟಿ ಜನ ಒಪ್ಪುವ ತೀರ್ಪು: ಗೋವಿಂದ ಕಾರಜೋಳ
Team Udayavani, Nov 9, 2019, 1:01 PM IST
ಕಲಬುರಗಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧವಾಗಿ ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪು ದೇಶದ 130 ಕೋಟಿ ಜನ ಒಪ್ಪುವ ತೀರ್ಪಾಗಿದೆ ಎಂದು ಡಿಸಿಎಂ ಆಗಿರುವ ಲೋಕೋಪಯೋಗಿ ಇಲಾಖೆ, ಸಮಾಉ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ತೀರ್ಪು. ನಾವು ಇದನ್ನು ಸ್ವಾಗತಿಸುತ್ತೇವೆ. ಐಕ್ಯತೆ ಮತ್ತು ಸಹಾನುಭೂತಿ ಜತೆಗೆ ಅಖಂಡತೆ ಉಳಿಸಿಕೊಂಡು ಹೋಗಬೇಕು ಎಂದರು.
ತೀರ್ಪಿನ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಯ ಕಡೆಗೆ ಹೆಚ್ಚಿನ ಲಕ್ಷ್ಯ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು