ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವ ಪೂಜೆಗೆ ಅವಕಾಶ: ಬಿಗಿ ಪೊಲೀಸ್ ಬಂದೋಬಸ್ತ್


Team Udayavani, Feb 18, 2023, 9:48 AM IST

ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವ ಪೂಜೆಗೆ ಅವಕಾಶ: ಬಿಗಿ ಪೊಲೀಸ್ ಬಂದೋಬಸ್ತ್

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶ್ರೀ ರಾಘವ ಚೈತನ್ಯ ದೇವಸ್ಥಾನದ ಶಿವಲಿಂಗ ಪೂಜೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಶನಿವಾರ ಆಳಂದ ತಾಲೂಕಿನ ಚೆಕ್ ಪೋಸ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು, ಹೊರಗಡೆಯಿಂದ ಬರುವ ಎಲ್ಲಾ ವಾಹನಗಳ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ಬೇರೆ ಕಡೆಗಳಿಂದ ಬರುವ ಎಲ್ಲ ಜನರ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.

ಆಳಂದ ಪಟ್ಟಣದಾದ್ಯಂತ ಒಟ್ಟು ಸರಿ ಸುಮಾರು 1400 ಪೋಲಿಸರ ನಿಯೋಜನೆ, 11 ಕೆ.ಎಸ್.ಆರ್.ಪಿ ತುಕಡಿ, ಡಿಆರ್,ಕ್ಯೂ.ಎಂಡ್.ಟಿ  ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ  ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ:ನಿಕ್ಕಿ ಯಾದವ್ ಹತ್ಯೆ ಕೇಸ್: ಸಾಹಿಲ್ ಗೆಹ್ಲೋಟ್ ನ ತಂದೆ ಸೇರಿ ಐವರ ಬಂಧನ

ಆಳಂದ ಪಟ್ಟಣದ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹಾಗೂ ದರ್ಗಾದ ಊರುಸ್ ಗೆ ಇಲ್ಲಿಯ ವಕ್ಫ್ ಟ್ರಿಬೂನಲ್ ನ್ಯಾಯಾಲಯ ನೀಡಿದ ಆದೇಶದ ಪ್ರಕಾರವೇ ಎರಡು ಸಮುದಾಯಗಳಿಗೆ ಪೂಜೆಗೆ ಅವಕಾಶ ನೀಡಲಾಗುವುದು ಎಂದರು.

ಬೆಳಿಗ್ಗೆ 8 ಗಂಟೆಯಿಂದ 12 ಗಂಟೆವರೆಗೆ ಒಂದು ಸಮುದಾಯಕ್ಕೆ ಹಾಗೂ ಇನೊಂದು ಸಮುದಾಯಕ್ಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಪೂಜೆಗೆ ಅವಕಾಶ ಮಾಡಿ ಕೊಡಲಾಗುವುದು ಎಂದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.