ಹೈಕ ವಿಮೋಚನೆ: ಸಂಭ್ರಮದ ಆಚರಣೆ


Team Udayavani, Sep 18, 2018, 11:28 AM IST

gul-3.jpg

ಅಫಜಲಪುರ: ಭಾರತಕ್ಕೆ ಸ್ವಾತಂತ್ರ ಸಿಕ್ಕು ಸುಮಾರು ವರ್ಷಗಳ ಬಳಿಕ ಹೈ.ಕ. ಭಾಗಕ್ಕೆ ಹೈದ್ರಾಬಾದ್‌ ನಿಜಾಮರಿಂದ ಸ್ವಾತಂತ್ರ ಸಿಕ್ಕಿದೆ. ಹೈಕ ವಿಮೋಚನೆ ನಮಗೆಲ್ಲ ನಿಜವಾದ ಸ್ವಾತಂತ್ರ್ಯಾವಾಗಿದೆ ಎಂದು ಬಿಇಒ ವಸಂತ ರಾಠೊಡ ಹೇಳಿದರು.

ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ನಡೆದ ಹೈಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೈದ್ರಾಬಾದ್‌ ನಿಜಾಮರಿಗೆ ಭಾರತದಲ್ಲಿ ವಿಲೀನವಾಗಲು ಇಷ್ಟವಿರಲಿಲ್ಲ. ಸರ್ದಾರ್‌ ವಲ್ಲಭಭಾಯಿ
ಪಟೇಲ್‌ ಅವರ ಶ್ರಮದಿಂದ ಹೈಕ ಭಾಗಕ್ಕೆ ನಿಜಾಮರಿಂದ ಮುಕ್ತಿ ಸಿಕ್ಕು ಭಾರತದ ಗಣರಾಜ್ಯಕ್ಕೆ ನಾವು ಸೇರ್ಪಡೆಗೊಂಡೆವು ಎಂದು ಹೇಳಿದರು.

ಗ್ರೇಡ್‌ 2 ತಹಶೀಲ್ದಾರ ಪ್ರಭಾಕರ ಖಜೂರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿ ಗಳಾದ ವೀರಭದ್ರಪ್ಪ ದೊಡ್ಮನಿ, ವಿಠ್ಠಲ ಹಾದಿಮನಿ, ಕೆ.ಎಂ. ಕೋಟೆ, ಶಂಕರಗೌಡ ಪಾಟೀಲ, ವಿಜಯಕುಮಾರ ಪಾಟೀಲ, ವಿಜಯಕುಮಾರ ಫೂಲಾರಿ, ಪಂಡಿತ್‌ ಸೋಲೇಕರ, ವಿಜಯಕುಮಾರ ಕುದರಿ, ಮಹಮ್ಮದ್‌ ಖಾಸಿಮ್‌, ಶಿಕ್ಷಕರಾದ ಶಿವಲಿಂಗಪ್ಪ ಕಾಶಪ್ಪಗೋಳ, ರಾಜಕುಮಾರ ಗೌರ, ಪರಮೇಶ್ವರ ಧನ್ನಿ, ಬಸವರಾಜ ಪೂಜಾರಿ ಇದ್ದರು. 

ಮಾದನ ಹಿಪ್ಪರಗಿ ಗ್ರಾಪಂನಲ್ಲಿ ಹೈಕ ದಿನಾಚರಣೆ ಮಾದನ ಹಿಪ್ಪರಗಿ: ಹೈದರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಪ್ರಯುಕ್ತ ಗ್ರಾಪಂ ಅಧ್ಯಕ್ಷೆ ಚಿನ್ನಮ್ಮ ರಾಜಕುಮಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮತಾನಾಡಿದ ಅವರು, ಹೈ.ಕ. ವಿಕೋಚನೆಗಾಗಿ ಹೋರಾಟ ಮಾಡಿದ ಮಹನೀಯರು ನಮಗೆಲ್ಲ ಆದರ್ಶ ವ್ಯಕ್ತಿಗಳಾಗಿ ಕಾಣುತ್ತಾರೆ. ನಮ್ಮೂರಿನ ಮಲಕಾಜಪ್ಪ ಜೇವೂರ, ಮಹಾಮಲ್ಲಪ್ಪ ನಿಂಬಾಳ, ಶಿವಲಿಂಗಯ್ಯ ಸ್ವಾಮಿ, ಶಿವಲಿಂಗಪ್ಪ ದುತ್ತರಗಿ, ರೇವಣಸಿದ್ದಪ್ಪ ಅಷ್ಟಗಿ ಅವರ ಜತೆ ಇನ್ನು ಅನೇಕರು ಮನೆ ಬಿಟ್ಟು ಭೂಗತರಾಗಿ ರಜಾಕ ಸೈನ್ಯದ ವಿರುದ್ಧ ಹೋರಾಟ ನಡೆಸಿದರು ಎಂದು ಹೇಳಿದರು.

ಸದಸ್ಯರಾದ ಲಕ್ಷ್ಮಣ ಸಮತಾ ಜೀವನ, ಸಿದ್ದಾರೂಢ ಸಿಂಗಸೆಟ್ಟ, ಶರಣಬಸಪ್ಪ ಕೋಣದೆ, ಸಿಬ್ಬಂದಿ  ಮಹೇಶ
ಸಿಂಗೆ, ಸುರೇಶ ರೂಗಿ, ಶರಣು ಕಣ್ಣಿ, ಶಿಕ್ಷಕರಾದ ರೇವಣಪ್ಪ ನಿಂಬಾಳ, ಸಾಹಿತಿ ಗಿರೀಶ ಜಕಾಪುರೆ ಇದ್ದರು. ಸರಕಾರಿ ಪಬ್ಲಿಕ್‌ ಸ್ಕೂಲ್‌ನಲ್ಲಿ ಮುಖ್ಯಗುರು ಭೀಮಣ್ಣ ದಾಸರ ಧ್ವಜಾರೋಹಣ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಮುತ್ತಣ್ಣ ಸಲಗರ, ಸಿದ್ದರಾಮ ಮುನ್ನೋಳ್ಳಿ, ಬಸವರಾಜ ದಮಗೊಂಡ, ರಮೇಶ ತಾಂದಳೆ, ಲಕ್ಷ್ಮಣ ಕೆಳಗಿಮನಿ, ಬನಶಂಕರಿ ಉಡಗಿ ಇದ್ದರು. 

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.