ಮಾನವ ತತ್ವಗಳ ಹರಿಕಾರ ಸಿದ್ಧಗಂಗಾ ಶ್ರೀ


Team Udayavani, Jan 23, 2019, 6:59 AM IST

gul-2.jpg

ಕಲಬುರಗಿ: ನಡೆದಾಡುವ ದೇವರು, 21ನೇ ಶತಮಾನದ ಅಭಿನವ ಬಸವಣ್ಣ ಎಂದು ಖ್ಯಾತಿ ಪಡೆದಿದ್ದ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿಗಳು ಜಗತ್ತಿನ ಎಂಟನೇ ಅದ್ಭುತ. ಸಿದ್ದಗಂಗಾ ಶ್ರೀಗಳಲ್ಲಿ ಯಾವುದೇ ಜಾತಿ ಬೇಧ ಇರಲಿಲ್ಲ ಎಂದು ಶ್ರೀಶೈಲ ಸಾರಂಗಧರ ಮಠದ ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ನಗರದ ಸುಲಫಲ ಮಠದಲ್ಲಿ ಮಂಗಳವಾರ ಶಹಾಬಜಾರದ ನಾಗರಿಕರು ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ| ಶಿವಕುಮಾರ ಸ್ವಾಮೀಜಿಗಳಿಗೆ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

111 ವರ್ಷಗಳ ಕಾಲ ಜೀವಿಸಿದ ಶ್ರೀಗಳಲ್ಲಿ ಬಡವರು, ನಿರ್ಗತಿಕರು, ಅನಾಥರು, ಬಿದ್ದವರು, ಬೀಳುತ್ತಿರುವರನ್ನು ಮೇಲೆತ್ತುವ ಧರ್ಮವಿತ್ತು. ನಾವು ನಡೆದಾಡುವ ಭೂಮಿ, ಉಸಿರಾಡುವ ಗಾಳಿ, ಕುಡಿಯುವ ನೀರು, ತೊಡುವ ಬಟ್ಟೆ, ಉಣ್ಣುವ ಅನ್ನ ಒಂದೇ. ನಾವೆಲ್ಲರೂ ಒಂದೇ ಎನ್ನುವ ಮಾನವ ತತ್ವ ಹೇಳಿಕೊಟ್ಟವರು ಡಾ| ಶಿವಕುಮಾರ ಸ್ವಾಮೀಜಿಗಳು ಎಂದು ಹೇಳಿದರು.

ತ್ರಿವಿಧ ದಾಸೋಹಿಗಳಾಗಿ ಡಾ| ಶಿವಕುಮಾರ ಸ್ವಾಮೀಜಿ ಮಾಡಿದಂತಹ ಕಾರ್ಯಗಳು ಎಂದೆಂದಿಗೂ ಶಾಶ್ವತವಾಗಿರುತ್ತವೆ. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕೆಂದು ತಿಳಿಸಿದರು.

ಚವದಾಪುರಿ ಹಿರೇಮಠ ರಾಜಶೇಖರ ಶಿವಾಚಾರ್ಯರು, ಸೊನ್ನದ ಶಿವಾನಂದ ಸ್ವಾಮಿ, ಚಿಂಚನಸೂರು ಶ್ರೀ, ಶ್ರೀ ಗುರು ಬಸವ ಮಠದ ಶ್ರೀಗಳು, ರಟಕಲ್‌ ಶ್ರೀಗಳು, ಬಿಜೆಪಿ ಯುವ ಮುಖಂಡ ಚಂದು ಪಾಟೀಲ, ಮಲ್ಲಿಕಾರ್ಜುನ ಖೇಮಜಿ, ಶರಣು ರೇವೂರ, ರಾಜು ಲೇಂಗಟಿ, ವೀರಣ್ಣ ಗೊಳೇದ, ಶಿವಲಿಂಗ ಹಳಿಮನಿ, ಶಿವಾನಂದ ಭಂಡಾರಿ, ಪ್ರಭು ಹಾದಿಮನಿ, ಚಂದ್ರಕಾಂತ ಹಂಗರಗಿ, ಶಾಂತಾ ಖೇಮಜಿ, ರಾಜು, ಲಿಂಗಣ್ಣ ಮಾಳಿ, ಶಾಂತಕುಮಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.