ಪಡಿತರಕ್ಕಾಗಿ ತಾಸುಗಟ್ಟಲೆ ನಡಿಗೆ!


Team Udayavani, Dec 9, 2017, 8:59 AM IST

09-10.jpg

ಆಳಂದ(ಕಲಬುರಗಿ): ಆಧುನಿಕ ಯುಗದಲ್ಲಿ ಬೊಜ್ಜು ಕರಗಿಸಲು ಜನತೆ ನಾಲ್ಕಾರು ಕಿ.ಮೀ. ನಡೆಯುವುದು ವಾಡಿಕೆ. ಆದರೆ, ತಾಲೂಕಿನ ಕೊಟ್ಟರಗಾ ಗ್ರಾಮದ ಜನತೆ ಬದುಕು ಸಾಗಿಸುವ ಸಲುವಾಗಿ ಪಡಿತರ ತರಲು ನಾಲ್ಕು ಕಿ.ಮೀ. ನಡೆದು ಹೋಗಿ ಹತ್ತಾರು ಕೆಜಿ ಪಡಿತರ ಹೊತ್ತು ತರುತ್ತಾರೆ! ಆಶ್ಚರ್ಯವಾದರೂ ಇದು ಸತ್ಯ. ಬಡವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಕೈಗೆಟಕುವ ದರದಲ್ಲಿ ಪಡಿತರ ಅಂಗಡಿಗಳಲ್ಲಿ ಸಕ್ಕರೆ, ಅಕ್ಕಿ, ಗೋಧಿ , ಬೇಳೆ, ಎಣ್ಣೆ ವಿತರಿಸುತ್ತದೆ. ಊರಲ್ಲಿಯೇ ಪಡಿತರ ಅಂಗಡಿ ಇದ್ದರೆ ಸಲೀಸಾಗಿ ಪಡಿತರ ಮನೆಗೆ ತರಬಹುದು. ಆದರೆ, ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವ ಕೊಟ್ಟರಗಾ ಗ್ರಾಮಸ್ಥರು ಶ್ರೀಚಂದ್‌ ಗ್ರಾಮಕ್ಕೆ ಹೋಗಿ ಪಡಿತರ ತರುತ್ತಿದ್ದಾರೆ. 

ವಾಹನಗಳ ಮೂಲಕ ಶ್ರೀಚಂದ್‌ ಗ್ರಾಮಕ್ಕೆ ಹೋಗಬೇಕಾದರೆ ಸುತ್ತಿ ಬಳಸಿ ಸುಮಾರು 200ರೂ.ಗಳಷ್ಟು ಖರ್ಚಾಗುತ್ತಿದೆ. ಆದರೆ, ಕಗ್ಗಾಡಿನಲ್ಲಿ 4 ಕಿ.ಮೀ. ಕಚ್ಛಾ ರಸ್ತೆಗಿಂತಲೂ ಹದಗೆಟ್ಟ ದಾರಿ ಮೂಲಕ ಕಾಲ್ನಡಿಗೆಯಲ್ಲೇ ಹೋಗಿ ಪಡಿತರ ತರುತ್ತಿದ್ದಾರೆ.

ಏಕೆ ಈ ಸಮಸ್ಯೆ?: ಸುಮಾರು 700 ಜನಸಂಖ್ಯೆ ಇರುವ ಕೊಟ್ಟರಗಾ ಗ್ರಾಮದಲ್ಲಿ ಕಡಿಮೆ ಪಡಿತರ ಕಾರ್ಡ್‌ಗಳಿವೆ. ಈ ಗ್ರಾಮಕ್ಕೆ ಪ್ರತ್ಯೇಕವಾದ ನ್ಯಾಯಬೆಲೆ ಅಂಗಡಿಯಿಲ್ಲ. ಹೀಗಾಗಿ ಪಕ್ಕದ ಶ್ರೀಚಂದ್‌ ಗ್ರಾಮಕ್ಕೆ ಹೋಗುವ ಅನಿವಾರ್ಯತೆಯಿದೆ. ಅನೇಕ
ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿಯವರು ಗ್ರಾಮಕ್ಕೆ ಬಂದು ಪಡಿತರ ಧಾನ್ಯ ವಿತರಿಸುತ್ತಿದ್ದರು. ಇತ್ತೀಚಿನ ಕಾನೂನುಗಳಿಂದ ಅವರು ಗ್ರಾಮಕ್ಕೆ ಬರುವುದನ್ನು ಸ್ಥಗಿತಗೊಳಿಸಿದ್ದಾರೆ. ಯಾವುದೇ ಗ್ರಾಮದಲ್ಲಿ ಪಡಿತರ ಅಂಗಡಿ ಇರಬೇಕಾದರೆ ಕನಿಷ್ಠ 500 ಕಾರ್ಡ್‌ಗಳು ಇರಬೇಕು. ಕೊಟ್ಟರಗಾದಲ್ಲಿ 150 ಕಾರ್ಡ್‌ಗಳು ಇರುವುದರಿಂದ ನ್ಯಾಯಬೆಲೆ ಅಂಗಡಿ ಸ್ಥಾಪಿಸಿಲ್ಲ.

ಮಹಾದೇವ ವಡಗಾಂವ

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.