ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ


Team Udayavani, Apr 24, 2022, 10:38 AM IST

2killed

ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್‌ (29) ಕೊಲೆಯಾದ ವ್ಯಕ್ತಿ.

ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದರು ಎನ್ನಲಾಗಿದೆ.

2020ರ ಜನವರಿ 17ರಂದು ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಕುಂಚಾವರಂ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಸಾಕಷ್ಟು ಶೋಧ ಕಾರ್ಯ ನಡೆಸಿದ ಬಳಿಕವೂ ಪೊಲೀಸರಿಗೆ ಮೃತ ವ್ಯಕ್ತಿಯ ಮಾಹಿತಿ ಸಿಕ್ಕಿರಲಿಲ್ಲ. ಕೆಲವು ತಿಂಗಳ ಬಳಿಕ ರವಿ ಕಾಣೆಯಾದ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಬೇಕೆಂದು ಅವರ ತಂದೆ ಸೊಸೆ ಲಕ್ಷ್ಮೀಗೆ ಕೇಳುತ್ತಲೇ ಇದ್ದರು. ಪದೇ ಪದೇ ಒತ್ತಡ ಹಾಕಿದಾಗ ಪತಿ ರವಿಯನ್ನು ನಾನು ಮತ್ತು ಸುಮನ್‌ ಸೇರಿ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಕೊಲೆ ಮಾಡಿದ್ದೇವೆ ಎಂದು ಆರೋಪಿ ಲಕ್ಷ್ಮೀ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ:ಪತ್ನಿಗೆ ಮುದ್ದೆಕೋಲಿನಿಂದ ಹೊಡೆದು ಕೊಂದ ಪತಿ!

ಮೃತ ರವಿಯ ತಂದೆ ಪಿರ್ಯಾ ಬದ್ದ್ಯಾ ಪತ್ಲಾವತ್‌(ರಾಠೊಡ) ಕುಂಚಾವರಂ ಠಾಣೆಯಲ್ಲಿ ಸೊಸೆ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ವಿರುದ್ಧ ದೂರು ನೀಡಿದ್ದರು. ಚಿಂಚೋಳಿ ಸಿಪಿಐ ಮಹಾಂತೇಶ ಪಾಟೀಲ, ಕುಂಚಾವರಂ ಪೊಲೀಸರು ಆರೋಪಿತರನ್ನು ಗುರುವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.