ಎಂವೈಪಿ  ಕ್ಷಮೆ ಕೇಳದಿದ್ದರೆ ಧರಣಿ: ಅಗರಖೇಡ


Team Udayavani, Jul 11, 2021, 4:55 PM IST

f್​್​್​್​್​್​್​್​್​್​್​್​್​್​್​್

ಅಫಜಲಪುರ: ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಲ್ಲದೇ ಮಹಿಳೆಯರ ಕುರಿತು ಅವಹೇಳನಕಾರಿ ಪದ ಬಳಕೆ ಮಾಡಿದ್ದಕ್ಕೆ ಶಾಸಕ ಎಂ.ವೈ. ಪಾಟೀಲ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ಮನೆ ಎದುರು ಧರಣಿ ಮಾಡಲಾಗುತ್ತದೆ ಎಂದು ಬಿಜೆಪಿ ಮುಖಂಡ ಮಂಜೂರ ಅಹ್ಮದ್‌ ಅಗರಖೇಡ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ನೇತೃತ್ವದಲ್ಲಿ ಅತನೂರ ಗ್ರಾಮದಲ್ಲಿ ನಡೆದ ಬಿಜೆಪಿ ಸೇರ್ಪಡೆ ಸಮಾರಂಭದಲ್ಲಿ ಅತನೂರ, ಗೊಬ್ಬೂರ (ಬಿ), ಚವಡಾಪುರ, ಭೋಗನಳ್ಳಿ ಸೇರಿದಂತೆ ಅನೇಕ ಗ್ರಾಮದ ನೂರಾರು ಮುಸಲ್ಮಾನ ಬಾಂಧವರು ಬಿಜೆಪಿ ಸೇರ್ಪಡೆ ಆಗಿದ್ದಾರೆ.

ಈ ಕುರಿತು ಶಾಸಕರು ಪ್ರತಿಕ್ರಿಯೆ ನೀಡುವ ಭರದಲ್ಲಿ ಸೇರ್ಪಡೆಗೊಂಡವರು ಮುಸಲ್ಮಾನರೇ ಅಲ್ಲ, ಮುಖಕ್ಕೆ ಕವಚ ಹಾಕಿ ನಿಂತಿದ್ದಾರೆ, ಅವರೆಲ್ಲ ಮುಸಲ್ಮಾನರಲ್ಲ ಎಂದು ನಮ್ಮ ಜಾತಿಯ ಕುರಿತು ಪ್ರಸ್ತಾಪಿಸಿದ್ದು ನಮಗೆಲ್ಲ ನೋವಾಗಿದೆ ಹೀಗಾಗಿ ಅವರು ತಾಲೂಕಿನ ಮುಸಲ್ಮಾನರ ಕ್ಷಮೆ ಕೇಳಬೇಕು. ಅಲ್ಲದೆ ಮಾಲೀಕಯ್ಯರ ಚುನಾವಣೆಯಲ್ಲಿ ಸೋತಿದ್ದಾರೆ.

ಅವರು ಮುತ್ತೆದೆಯಲ್ಲ ಎಂಬ ಹೇಳಿಕೆಯಿಂದ ಮಹಿಳೆಯರಿಗೆ ಅವಮಾನಿಸಿದಂತಾಗಿದೆ. ವಿಧವಾ ಮಹಿಳೆಯರೆಂದರೆ ಇವರಿಗೆ ಅಷ್ಟೊಂದು ಅಸಡ್ಡೆನಾ? ಇಂತಹ ಅಸಂವಿಧಾನಿಕ ಹೇಳಿಕೆಯಿಂದ ಸಂವಿಧಾನಕ್ಕೆ ಅಪಚಾರವಾದಂತಾಗಿದೆ ಕೂಡಲೇ ಶಾಸಕರು ಕ್ಷಮೆ ಕೇಳಲಿ ಎಂದರು. ಹಿರಿಯ ಮುಸ್ಲಿಂ ಮುಖಂಡ ಅಂಜುಮಾನ ಅಧ್ಯಕ್ಷ ಮಹಿಮೂದ್‌ ಡಾಂಗೆ ಮಣೂರ ಮಾತನಾಡುತ್ತಾ ಸುಮಾರು 30 ವರ್ಷಗಳಿಂದ ಮಾಲೀಕಯ್ಯ ಗುತ್ತೇದಾರ ಕುಟುಂಬದೊಂದಿಗೆ ನಾವುಗಳು ಜೊತೆಯಾಗಿದ್ದೇವೆ. ಬಿಜೆಪಿ ಏನು ಮುಸಲ್ಮಾನರ ವಿರೋ  ಪಕ್ಷವಲ್ಲ. ಅನೇಕ ಘಟಾನುಘಟಿಗಳು ಬಿಜೆಪಿಯಲ್ಲಿದ್ದಾರೆ.

ಕಾಂಗ್ರೆಸ್ಸಿಗರು ಸುಮ್ಮನೆ ವಿವಾದ ಸƒಷ್ಟಿಸುವ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದ್ದಾರೆ. ನಾವು ಇವರ ಮಾತಿಗೆ ಸೊಪ್ಪು ಹಾಕುತ್ತಿಲ್ಲ ಹೀಗಾಗಿ ಸುಖಾ ಸುಮ್ಮನೆ ವಿವಾದ ಎಬ್ಬಿಸುವ ಹೇಳಿಕೆ ನೀಡುತ್ತಿದ್ದಾರೆ. ನಾವು ಜಾಗƒತಾಗಿದ್ದೇವೆ. ಮುಂಬರುವಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ. ಮಾಲೀಕಯ್ಯ ಅವರ ಮೇಲೆ ನಮಗೆಲ್ಲ ಬಹಳಷ್ಟು ನಂಬಿಕೆ ಇದೆ. ಹೀಗಾಗಿ ಅವರ ನಾಯಕತ್ವ ನಂಬಿ ಬೆಂಬಲಿಸುತ್ತಿದ್ದೇವೆ ಎಂದರು. ಮುಖಂಡರಾದ ತನ್ವೀರ್‌ ಮಣೂರ, ಪಾಶಾ ಮಣೂರ ಮಾತನಾಡಿದರು. ಈ ಸಂದರ್ಭದಲ್ಲಿ ನಬಿಲಾಲ್‌ ಮಾಶಾಳಕರ, ಮಹ್ಮದ ಕರ್ಜಗಿ, ಮನ್ಸೂರ್‌ ಪಟೇಲ್‌, ಅನ್ವರ ಶೇಕ್‌, ಹುಸೇನ್‌ಸಾಬ್‌ ಶೇಕ್‌, ರಜಾಕ್‌, ಸೆ„ಫನ್‌ ಶಿರೂರ, ಆರೀಫ್‌ ಜಾಗಿರದಾರ, ಇಬ್ರಾಹಿಂ ಗೌರ ಇದ್ದರು.

 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.