ಸರ್ಕಾರ ಪತನವಾದರೆ ಜನರ ಬಳಿ ಹೋಗ್ತೀವೆ
Team Udayavani, Jun 4, 2018, 7:10 AM IST
ಕಲಬುರಗಿ: ಲಿವಿಂಗ್ ಟುಗೆದರ್ನಂತೆ ರಚನೆಗೊಂಡ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಸುಖ ಪ್ರಸವ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಭವಿಷ್ಯ ನುಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಯಾವಾಗ ಬೀಳುತ್ತದೆ ಎಂಬುದುಗೊತ್ತಿಲ್ಲವಾದರೂ ಸಂಪುಟ ರಚನೆಯಾದ ನಂತರ ದಿನಗಣನೆ ಶುರುವಾಗುತ್ತದೆ. ದುರಂತದಲ್ಲಿ ಸರ್ಕಾರ ಅಂತ್ಯಗೊಳ್ಳುತ್ತದೆ. ಆದರೆ, ಬಿಜೆಪಿ ಯಾರೊಂದಿಗೂ ಸೇರಿ ಸರ್ಕಾರ ರಚಿಸಲ್ಲ. ಮತ್ತೆ ಜನರ ಬಳಿಗೆ ಹೋಗುತ್ತೇವೆ ಎಂದರು.
ಪರಮೇಶ್ವರ ಅವರು ಜೆಡಿಎಸ್ಗೆ ಸಿಎಂ ಸ್ಥಾನ ಬಿಟ್ಟು ಕೊಡಬಾರದಿತ್ತು ಎಂದು ನೋವು ವ್ಯಕ್ತಪಡಿಸಿದ್ದರೆ,
ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನವನ್ನು ಐದು ವರ್ಷಗಳ ಕಾಲ ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದಕ್ಕೆ
ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ, ಆರ್.ವಿ.ದೇಶಪಾಂಡೆ ಸೇರಿದಂತೆ ಇತರ ನಾಯಕರು ತಮ್ಮ ನೋವು ಹಾಗೂ ಹತಾಶೆ ವ್ಯಕ್ತಪಡಿಸಿದ್ದನ್ನು ನೋಡಿದರೆ ಸರ್ಕಾರಕ್ಕೆ ಭವಿಷ್ಯ ಇಲ್ಲ ಎಂಬುದು ಖಾತ್ರಿಯಾಗುತ್ತಿದೆ.
ಹಸಿದವರ-ಹಳಸಿದವರ ಸಂಬಂಧ ಬಹಳ ದಿನ ನಡೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ