ಅಕ್ರಮ ಗಾಂಜಾ ವಶ; ವ್ಯಕ್ತಿ ಬಂಧನ


Team Udayavani, Jun 1, 2022, 1:05 PM IST

8arrest

ಕಲಬುರಗಿ: ನಗರದ ಕಪನೂರು ಬಳಿಯ ರಸ್ತೆಯಲ್ಲಿ ಓಡಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸೆನ್‌ ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಬಂಧಿತನನ್ನು ಗಣೇಶ ರಾಮಚಂದ್ರ ಮಾಂಗೇರವಾಡಿ (40) ಎಂದು ಗುರುತಿಸಲಾಗಿದೆ. ಈತ ತನ್ನ ಸಹಚರನೊಂದಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸೆನ್‌ ಠಾಣೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬಂಧಿತನಿಂದ ಮೂರು ಕೆಜಿ (ಅಂದಾಜು 30ಸಾವಿರ ರೂ.)ಗಳಷ್ಟು ಗಾಂಜಾ, ಬೈಕ್‌ ಮತ್ತು ಒಂದು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಈತನೊಂದಿಗೆ ಇದ್ದ ಇನ್ನೊಬ್ಬ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.