ಸುಧಾರಿಸಿದೆ ಆಹಾರ ಉತ್ಪಾದನೆ


Team Udayavani, Jun 10, 2018, 10:05 AM IST

gul-1.jpg

ಕಾಳಗಿ: ಹಸಿರು ಕಾಂತ್ರಿಯಲ್ಲಿ ಸುಧಾರಿತ ಬೇಸಾಯ ಪದ್ಧತಿ ಅಳವಡಿಸಿಕೊಂಡಿದ್ದರಿಂದ ಆಹಾರ ಉತ್ಪಾದನೆ ಹೆಚ್ಚಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಜಾಲಿಂದರ ಗುಂಡಪ್ಪ ಹೇಳಿದರು.

ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ರೈತ ಸಂಪರ್ಕ ಕೇಂದ್ರದಿಂದ ಹಮ್ಮಿಕೊಳ್ಳಲಾಗಿದ್ದ 2018-19ನೇ ಸಾಲಿನ
ಸಮಗ್ರ ಕೃಷಿ ಅಭಿಯಾನ ಯೊಜನೆಯಡಿ ರೈತರೊಂದಿಗೆ ವಿಜ್ಞಾನಿಗಳ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಹಸಿರು ಕಾಂತ್ರಿ ಸಮಯದಲ್ಲಿ ಹೊಸ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಂಡು
ನೀರಾವರಿ ಸೌಲಭ್ಯ, ಭೂ ಸುಧಾರಣೆ, ಕೃಷಿ ಯಾಂತ್ರಿಕರಣದಿಂದ ನೂರಾರು ಎಕರೆ ಭೂಮಿಯಲ್ಲಿ ಭೂಸಾಗುವಳಿ ಮಾಡಿ ಹೆಚ್ಚಿನ ಆಹಾರವನ್ನು ಉತ್ಪಾದನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಬೆಳೆ ರೋಗತಜ್ಞ ದಯಾನಂದ ಮಹಾಲಿಂಗ ಮಾತನಾಡಿ, ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ತೊಗರಿ ಬೆಳೆ ಬೆಳೆಯುವ ಪ್ರದೇಶ ಕಲಬುರಗಿ ಜಿಲ್ಲೆಯಾಗಿದ್ದು, ಈ ಭಾಗದ ರೈತರಿಗೆ ತೊಗರಿಯೇ ಆಧಾರವಾಗಿದೆ. ನಿರಂತರವಾಗಿ ತೊಗರಿ ಬೆಳೆ ಬೆಳೆಯುವುದರಿಂದ ನೆಟೆ ರೋಗ ಹರಡುವ ಸಾಧ್ಯತೆಯಿದ್ದು ಎರಡು ಅಥವಾ ಮೂರು ವರ್ಷಕ್ಕೊಮ್ಮೆ ಬೆಳೆ ಬದಲಾವಣೆ ಮಾಡಿ ಸಾವಯುವ ಗೊಬ್ಬರ, ತಿಪ್ಪೆ ಗೊಬ್ಬರ ಹಾಕುವುದರಿಂದ ಈ ರೋಗ ತಡೆಯಬಹುದು ಎಂದು ಸಲಹೆ ನೀಡಿದರು.

ನೆಟೆ ರೋಗ ಹರಡುತ್ತಿರುವ ಹೊಲದಲ್ಲಿ ಟಿಎಸ್‌3ಆರ್‌, ಜಿಆರ್‌ಜಿ 811 ತಳಿಯ ತೊಗರಿ ಬೀಜಗಳನ್ನು ಬೀಜೋಪಚಾರ ಮಾಡಿ ಬಿತ್ತುವುದರಿಂದ ನೆಟೆ ರೋಗ ನಿಯಂತ್ರಿಸಬಹುದು ಎಂದು ಹೇಳಿದರು. ತೋಟಗಾರಿಕಾ ಸಹಾಯಕ ನಿರ್ದೇಶಕ ಜಗದಿಧೀಶ ದರ್ಜೆ ತೋಟಗಾರಿಕೆ ಸೌಲಭ್ಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಪಟ್ಟಣದ ಮಂಜುನಾಥ ಆಗ್ರೋ ಏಜೆನ್ಸಿ ವತಿಯಿಂದ 100ರೈತರಿಗೆ ಬಿಜೋಪಚಾರಕ್ಕಾಗಿ ಉಚಿತವಾಗಿ ರೈಬೊಸಿಯಂ, ಟ್ರೆ„ಕೊರ್ಡಮಾ, ಪಿಎಸ್‌ಬಿ ವಿತರಿಸಲಾಯಿತು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರುಚಿ ಕೆಂಗಾಪುರ, ಎಎಒ ಬಸವರಾಜ ಬಂಗರಗಿ, ಚಂದ್ರಕಾಂತ ವನಮಾಲಿ, ಶರಣು ವಚ್ಚಾ, ಮಲ್ಲಿಕಾರ್ಜುನ
ಟೆಂಗಳಿಕರ್‌, ರೈತರಾದ ಅಶೋಕ ಕಲಶೆಟ್ಟಿ, ಶಿವಪುತ್ರಪ್ಪ ಸಣ್ಣೂರ, ಬಂಡಪ್ಪ ತಳವಾರ, ಸೂರ್ಯಕಾಂತ ನೈಕೊಡಿ, ಕಾಳಶೆಟ್ಟಿ ಸಲಗೂರ ಇದ್ದರು. ಕೃಷ್ಣ ಕಟ್ಟಿಮನಿ ಸ್ವಾಗತಿಸಿದರು, ನಾಗರಾಜ ಸಜ್ಜನ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.