ಪಠ್ಯದ ಜತೆಗೆ ವೃತ್ತಿ ಕೌಶಲ, ಜೀವನ ಸಬಲೀಕರಣ ಕಡ್ಡಾಯ: ಸಚಿವ ಅಶ್ವಥ ನಾರಾಯಣ


Team Udayavani, Feb 12, 2022, 4:25 PM IST

ಪಠ್ಯದ ಜತೆಗೆ ವೃತ್ತಿ ಕೌಶಲ, ಜೀವನ ಸಬಲೀಕರಣ ಕಡ್ಡಾಯ: ಸಚಿವ ಅಶ್ವಥ ನಾರಾಯಣ

ಕಲಬುರಗಿ: ವೃತ್ತಿಪರ ಕೋರ್ಸುಗಳಲ್ಲಿ ಹಾಗೂ ಪದವಿಗಳಲ್ಲಿ ವೃತ್ತಿ ಕೌಶಲ ಹಾಗೂ ಜೀವನ ಸಬಲೀಕರಣ ಸಹ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.

ನಗರದ ಪಿಡಿಎ ಇಂಜನಿಯರಿಂಗ್ ಕಾಲೇಜ್ ದಲ್ಲಿ ಹಮ್ಮಿಕೊಂಡ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಜಾಗತಿಕವಾಗಿ ನಾವು ಬೆಳೆಯಬೇಕಾದರೆ ಬರೀ ಶಿಕ್ಷಣ ಒಂದೇ ಸಾಲದು.‌ ಅದರ ಜತೆಗೇ ನನಗೆ ಯಾವುದು ಗೊತ್ತಿಲ್ಲ ಎನ್ನುವಂತಾಗಬೇಕು.‌ ಪ್ರಮುಖವಾಗಿ ಜೀವನ‌ ಸಬಲೀಕರಣ ಅಂದರೆ ಹಣ ನಿರ್ವಹಣೆ, ಕಲಿಕೆ ನಿರ್ವಹಣೆ ಸೇರಿದಂತೆ ಇತರ ವೃತ್ತಿ ಕೌಶಲ ಹೊಂದಿರಬೇಕು.‌ ಈ ನಿಟ್ಟಿನಲ್ಲಿ ತರಬೇತಿ ನೀಡಲು ಹಾಗೂ ಉತ್ತಮ ಮಾರ್ಗದರ್ಶನ ನೀಡಲು ಕೆಲವು ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ನಿರುದ್ಯೋಗ ನಿವಾರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು. ‌ಇದಕ್ಕಾಗಿ ಸ್ಟಾರ್ಟ್ ಪ್ ಬಲಪಡಿಸಲಾಗುದು ಎಂದು ಸಚಿವ ಅಶ್ವಥ್ ನಾರಾಯಣ ಇದೇ ಸಂದರ್ಭದಲ್ಲಿ ಹೇಳಿದರು.

ಕೌಶಲ ವಿವಿ ಸ್ಥಾಪನೆಗೆ ಕೈ ಜೋಡಿಸಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ವೃತ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕೌಶಲ ವಿವಿಗೆ ಕೆಕೆ ಆರ್ ಡಿಬಿ ಮಂಡಳಿಯಿಂದ ಮೂಲ ಸೌಕರ್ಯ ಕಲ್ಪಿಸಲು ಬದ್ದತೆ ಹೊಂದಿದೆ ಎಂದು ಹೇಳಿದರು.

ವಿವಿ ಸ್ಥಾಪನೆಗೆ ಕೌಶಲ ಅಭಿವೃದ್ಧಿ ನಿಗಮ ಕೈ ಜೋಡಿಸಬೇಕೆಂದು ವಿನಂತಿಸಿದ ಅಪ್ಪುಗೌಡ, ಪ್ರಧಾನಿ ಮೋದಿ ಅವರ ಉದ್ಯೋಗ ಸೃಷ್ಟಿಸುವ ಮನೋಬಲಕ್ಕೆ ಕೈ ಜೋಡಿಸುತ್ತಿರುವ ಸಚಿವ ಡಾ. ಅಶ್ವಥ್ ನಾರಾಯಣ ಅವರ ಕಾರ್ಯ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಬೆಂಗಳೂರಿನಲ್ಲಿ ಈ ಭಾಗದಿಂದ ಓದಲು ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು 60 ಕೋ.‌ರೂ ವೆಚ್ಚದಲ್ಲಿ ವಸತಿ ನಿಲಯ ಸ್ಥಾಪಿಸಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಅವರು ಅಡಿಗಲ್ಲು ನೇರವೇರಿಸಿದ್ದಾರೆ ಎಂದು ವಿವರಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.