ಸತತ ಸುರಿಯುತ್ತಿರುವ ಮಳೆ-ಬೆಳೆಗೆ ಆಪತ್ತು


Team Udayavani, Aug 4, 2022, 2:25 PM IST

2rain

ಕಲಬುರಗಿ: ಕಳೆದೆರಡು ದಿನಗಳಿಂದ ಜಿಲ್ಲೆ ಯಾದ್ಯಂತ ಸುರಿಯುತ್ತಿರುವ ಮಳೆ ಬೆಳೆಗೆ ಆಪತ್ತು ತಂದಿದೆ. ಪ್ರಮುಖವಾಗಿ ಅಲ್ಪಾವಧಿ ಬೆಳೆಗಳು ಹಾನಿಗೊಳಗಾಗುತ್ತಿವೆ. ಹದಿನೈದು ದಿನಗಳ ಹಿಂದೆ ಸತತ ಮಳೆಗೆ ಆಗ ತಾನೆ ಬಿತ್ತನೆಯಾಗಿದ್ದ ಬೆಳೆಗಳ ಮೇಲೆದ್ದು ಬರುತ್ತಿರುವಾಗ ಬೆಳೆಗಳು ಮಳೆ ಪೆಟ್ಟು ತಿಂದು ಇನ್ನೇನು ಸ್ವಲ್ಪ ಸುಧಾರಣೆಗೊಂಡು ಮೇಲೆ ಬಂದ ನಂತರ ಈಗ ಸತತ ಸುರಿಯುತ್ತಿರುವ ಮಳೆ ಬೆಳೆಗಳ ಬೇರು ಕೊಳೆಯುವಂತೆ ಮಾಡಿದೆ.

ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳಿಗೆ ಅದೃಷ್ಟವೇ ಇಲ್ಲ ಎನ್ನುವಂತಾಗಿದೆ. ಬಿತ್ತನೆ ಮಾಡುವಾಗ ಸಮರ್ಪಕವಾಗಿ ಭೂಮಿ ಹಸಿಯಾಗಿರಲಿಲ್ಲ. ಆದರೆ ಧೈರ್ಯ ಮಾಡಿ ರೈತ ಬೀಜ- ಗೊಬ್ಬರ ಹಾಕಿ ಬಿತ್ತನೆ ಮಾಡಿದರೆ, ಇನ್ನೇನು ಮೊಳಕೆಯೊಡೆದು ಮೇಲೆ ಬರುತ್ತಿದ್ದಂತೆ ಬಸವನ ಹುಳು ಕಾಟ ಎದುರಾಯಿತು. ಈ ಸಲ ಸೋಯಾಬಿನ್‌ ಬಿತ್ತನೆ ಹೆಚ್ಚಾಗಿದ್ದು, ದುಬಾರಿ ಬೀಜ ತಂದು ಬಿತ್ತಬೆ ಮಾಡಲಾಗಿದೆ. ಆದರೆ ಮೊಳಕೆಯೊಡೆದು ಮೇಲೆ ಬರುತ್ತಿದ್ದಂತೆ ಚಿಗರಿ ಹಾಗೂ ಹಂದಿಗಳ ಹಲವೆಡೆ ತಿಂದು ಹಾಳು ಮಾಡಿದವು. ಹೀಗೆ ಒಂದಿಲ್ಲ ಒಂದು ನಿಟ್ಟಿನಲ್ಲಿ ಬೆಳೆ ಗಳು ಹಾನಿಗೊಳಗಾಗಿದ್ದು, ಮೇಲೆದ್ದು ಬಾರದಂತಾಗಿದೆ.

ಏಳು ಜೀವ ಹಾನಿ: ಪ್ರಸಕ್ತ ವಾಗಿ ಅತಿಯಾದ ಮಳೆಗೆ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮನೆ ಬಿದ್ದು, ನೀರಲ್ಲಿ ಕೊಚ್ಚಿಕೊಂಡು ಹಾಗೂ ನೀರಲ್ಲಿ ಮುಳುಗಿ ಜಿಲ್ಲೆಯಲ್ಲಿ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಐದು ಜನರಿಗೆ ಈಗಾಗಲೇ ಪ್ರಕೃತಿ ವಿಕೋಪ ನಿಧಿ ಅಡಿ ಪರಿಹಾರ ನೀಡಲಾಗಿದೆ. ಅದೇ ರೀತಿ ಮಳೆಗೆ 18 ಜಾನುವಾರಗಳು ಬಲಿಯಾಗಿವೆ. ಪ್ರಮುಖವಾಗಿ ಸಾವಿರ ಮನೆಗಳು ಭಾಗಶಃ ಹಾನಿಯಾಗಿವೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.