ಜೀವ ಉಳಿಸು ಎಂದು ಪ್ರಾರ್ಥಿಸಿ 5 ಕಿ.ಮೀ. ವರೆಗೆ ಪಾದಯಾತ್ರೆ ಮಾಡಿದರೂ ಸ್ಪಂದಿಸದ ದೇವರು!
Team Udayavani, Sep 2, 2022, 7:30 AM IST
ಅಫಜಲಪುರ: ತಮಗೆ ಸರಕಾ ರದ ಯೋಜನೆಗಳನ್ನೆಲ್ಲ ಒದಗಿಸಲು ಶ್ರಮಿಸುತ್ತಿದ್ದ ಗ್ರಾ.ಪಂ. ಸದಸ್ಯರೊಬ್ಬರು ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾಗ, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಸುಮಾರು ಐದು ಕಿ.ಮೀ. ವರೆಗೂ ಪಾದಯಾತ್ರೆ ಮಾಡಿ ದೇವರನ್ನು ಬೇಡಿಕೊಂಡರೂ ಪ್ರಯೋಜನವಾಗಲಿಲ್ಲ. ಆ ಸಮಾಜಸೇವಕ ಗ್ರಾ.ಪಂ. ಸದಸ್ಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಮಣೂರ ಗ್ರಾ.ಪಂ. ವ್ಯಾಪ್ತಿಯ ಶೇಷಗಿರಿ ವಾಡಿಯ ಸದಸ್ಯ ಪರಮೇಶ್ವರ ವಳಸಂಗ (38) ಎನ್ನುವರು ರಸ್ತೆ ಅಪಘಾತಕ್ಕೊಳಗಾಗಿ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಗ್ರಾಮಸ್ಥರು ಶೇಷಗಿರಿಯಿಂದ-ಮಣೂರ ಗ್ರಾಮದವರೆಗೆ ಎಲ್ಲ ದೇವರಿಗೂ ಹರಕೆ ಹೊತ್ತು ದೀರ್ಘದಂಡ ನಮಸ್ಕಾರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್