ಚಂದ್ರಂಪಳ್ಳಿ ಜಲಾಶಯದ ಒಳಹರಿವು ಹೆಚ್ಚಳ
Team Udayavani, Jul 24, 2022, 1:16 PM IST
ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಲಾಶಯದಲ್ಲಿ ನಿರಂತರವಾಗಿ ಒಳ ಹರಿವು ಹೆಚ್ಚುತ್ತಿದೆ. ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವುದರಿಂದ ಜಲಾಶಯದ ಗರಿಷ್ಠ ಮಟ್ಟದ ನಂತರ ಹೆಚ್ಚಿನ ನೀರನ್ನು ಗೇಟಿನ ಮೂಲಕ ಹರಿದು ಬಿಡಲಾಗುವುದು. ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಎಇಇ ಚೇತನ ಕಳಸ್ಕರ ತಿಳಿಸಿದ್ದಾರೆ.
ಚಂದ್ರಂಪಳ್ಳಿ ಜಲಾಶಯದ ಕೆಳಭಾಗದ ಐನೋಳಿ, ಫತ್ತೇಪುರ, ಚಿಂಚೋಳಿ ಗ್ರಾಮಸ್ಥರು ರೈತರು, ಮಹಿಳೆಯರು ನದಿಯತ್ತ ಹೋಗಬಾರದು. ಮಹಿಳೆಯರು ಬಟ್ಟೆ ಒಗೆಯಲಿಕ್ಕೆ ಹೋಗಬಾರದು. ದನಕರುಗಳಿಗೆ ನೀರು ಕುಡಿಸುವುದಕ್ಕಾಗಿ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು ಎಂದು ಚಂದ್ರಂಪಳ್ಳಿ ಜಲಾಶಯ ಎಇಇ ಚೇತನ ಕಳಸ್ಕರ ಎಚ್ಚರಿಕೆ ನೀಡಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದ ಯುವ ಜನಾಂಗಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ: ಪ್ರಧಾನಿ ಮೋದಿ
2005 ರ ಭಾರತ ಭೇಟಿ; ಬರ್ತ್ ಸರ್ಟಿಫಿಕೇಟ್ ಉಡುಗೊರೆಯಾಗಿ ಪಡೆದಿದ್ದ ಮುಷರಫ್
ಪಾಂಗಾಳ: ಚೂರಿಯಿಂದ ಇರಿದು ಯುವಕನ ಬರ್ಬರ ಹತ್ಯೆ
ಮಹದಾಯಿ ವಿಚಾರದ ಬಗ್ಗೆ ಅಧ್ಯಯನ ಮಾಡಲು ಹೆಚ್ಚಿನ ಕಾಲಾವಕಾಶ ಬೇಕಿದೆ: ಭೂಪೇಂದ್ರ ಯಾದವ್
ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ… ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ