ದೇವರು-ಧರ್ಮ ನಂಬಿರುವ ದೇಶ ಭಾರತ


Team Udayavani, May 31, 2022, 12:15 PM IST

6god

ಅಫಜಲಪುರ: ಕೋಟಿ ಕೋಟಿ ದೇವರು, ಅಸಂಖ್ಯಾತ ಧರ್ಮಗಳನ್ನು ಒಡಲೊಳಗಿಟ್ಟುಕೊಂಡು ಎಲ್ಲಕ್ಕೂ ಗೌರವ ಕೊಡುವ ಏಕ ಮಾತ್ರ ದೇಶ ನಮ್ಮದು, ಭಾರತ ದೇವರು ಮತ್ತು ಧರ್ಮಗಳನ್ನು ನಂಬಿರುವ ದೇಶವಾಗಿದೆ ಎಂದು ಶಾಸಕ ಎಂ.ವೈ. ಪಾಟೀಲ್‌ ಹೇಳಿದರು.

ತಾಲೂಕಿನ ಮಲ್ಲಾಬಾದ ಗ್ರಾಮದ ವಿಜಯ ಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭೋತ್ಸವ ಹಾಗೂ ಲಕ್ಷ ದೀಪೋತ್ಸವ ಮತ್ತು ಧರ್ಮ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂತಹ ಪುಣ್ಯದ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗಿಯಾಗಿರೋದು ನಮ್ಮ ಪುಣ್ಯ, ಇಂತಹ ಕಾರ್ಯಕ್ರಮದಲ್ಲಿ ಒಳ್ಳೆಯ ವಿಚಾರಗಳನ್ನು ಕಲಿತು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಧರ್ಮದ ಹಾದಿಯಲ್ಲಿ ಸಾಗೋಣ ಎಂದರು.

ಅಫಜಲಪುರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ವಿಜಯಲಕ್ಷ್ಮೀ  ದೇವಿಗೆ ಪುಷ್ಪಾರ್ಚನೆ ಹಾಗೂ ಬಡದಾಳ ಮಠದ ಡಾ| ಅಭಿನವ ಚನ್ನಮಲ್ಲ ಶಿವಾಚಾರ್ಯರು ಕಳಸಾರೋಹಣ ನೆರವೇರಿಸಿ ಮಾತನಾಡಿ, ನಿತ್ಯದ ಜಂಜಾಟಗಳನ್ನು ಸ್ವಲ್ಪ ಬದಿಗಿಟ್ಟು ಇಂತಹ ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸು ನಿರಾಳವಾಗಲಿದೆ. ಮಲ್ಲಾಬಾದ ಗ್ರಾಮಸ್ಥರ ಭಕ್ತಿ ಬಹಳ ವಿಶೇಷವಾದುದ್ದು, ಇದಕ್ಕೆ ಸಾಕ್ಷಿ ಈ ಧರ್ಮ ಸಭೆ, ಲಕ್ಷ ದೀಪೋತ್ಸವವಾಗಿದೆ ಎಂದರು.

ಕುಮಸಗಿ ಮಠದ ಶಿವಾನಂದ ಶಿವಾಚಾರ್ಯರು ಆಶೀರ್ವಚನ ನೀಡಿದರು. ಗೋಳಸಾರ ಮಠದ ಅಭಿನವ ಪುಂಡಲಿಂಗ ಶಿವಯೋಗಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಚಿನ್ಮಯಗಿರಿ ಮಹಾಂತ ಮಠದ ಸಿದ್ದರಾಮ ಶಿವಾಚಾರ್ಯರು ಷಠಸ್ಥಲ ಧ್ವಜಾರೋಹಣ ನೆರವೇರಿಸಿದರು.

ಮುಖಂಡರಾದ ಪ್ರವೀಣ ಗುತ್ತೆದಾರ, ಶಿವಾನಂದ ಗಾಡಿ, ಸಿದ್ಧಾರ್ಥ ಬಸರಿಗಿಡ, ಮಡಿವಾಳಪ್ಪ ಗೋಳಸಾರ, ಸಾಯಬಣ್ಣ ಪೂಜಾರಿ, ಸಾಯಬಣ್ಣ ಜಮಾದಾರ, ರಾಜು ಬಡದಾಳ, ದಯಾನಂದ ದೊಡ್ಮನಿ, ಭೀಮಶಾ ದೊಡ್ಮನಿ, ಶಿವಪುತ್ರ ಜಮಾದಾರರ, ಗಿರೀಶ್‌ ಪಾಟೀಲ್‌, ರಮೇಶ ನಿಲಗಾರ, ಲಚ್ಚಪ್ಪ ಜಮಾದಾರ, ಈರಣ್ಣ ನಾವದಗಿ, ಶಿವಶರಣಪ್ಪ ಸಿರಿ, ರಮೇಶ ಗಾಡೆಕರ, ಚಂದು ಕರ್ಜಗಿ, ಚಂದು ಬನ್ನಟ್ಟಿ, ನಾಗೇಶ ಕೊಳ್ಳಿ, ಲತೀಫ್‌ ಪಟೇಲ್‌, ದುಂಡಪ್ಪ ತಳೆವಾಡ, ಮಹಾಂತಪ್ಪ ಬಬಲೇಶ್ವರ, ದಿಲೀಪ್‌ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.