ಅಪಮಾನಗಳೇ ಸನ್ಮಾನಕ್ಕೆ ನಾಂದಿ


Team Udayavani, Jan 2, 2018, 11:30 AM IST

Siddhathe-15-5_0.jpg

ಸೇಡಂ: ಸಾಧನೆ ಹಾದಿಯಲ್ಲಿ ಸಾಗುವ ಪ್ರತಿಯೊಬ್ಬರನ್ನು ಜನರು ಅನುಮಾನಿಸಿ ಅಪಮಾನಿಸುತ್ತಾರೆ. ಆದರೆ ಅಂತವರೇ ಮುಂದೆ ಸನ್ಮಾನಕ್ಕೆ ಭಾಜನರಾಗುತ್ತಾರೆ ಎಂದು ಮುಗಳನಾಗಾಂವನ ಶ್ರೀ ಅಭಿನವ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ವಿಶ್ವಗಂಗಾ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ
ಪಾಲಕರ ಚಿಂತನ-ಮಂಥನ ಕಾರ್ಯಕ್ರಮ ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿ ಸಾಧನೆ ಪಥದಲ್ಲಿ ಸಾಗಿದಾಗ ಅಡಚಣೆಗಳು ಬರುವುದು ಸಾಮಾನ್ಯ. ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಹಾದಿ ಸುಗಮವಾಗುತ್ತದೆ. ಕೈಚೆಲ್ಲಿ ಕುಳಿತರೆ ಜೀವನ ವ್ಯರ್ಥವಾಗುತ್ತದೆ. 

ಇಂದಿನ ದಿನಗಳಲ್ಲಿ ಸಂಸ್ಕಾರಭರಿತ ಶಿಕ್ಷಣ ಪಡೆಯುವುದು ಅತ್ಯವಶ್ಯ. ಸಮಾಜಮುಖೀ ಕಾರ್ಯಗಳ ಮೂಲಕ ತಮ್ಮ ಕಷ್ಟಗಳನ್ನು ಬದಿಗೊತ್ತಿ ಶಿಕ್ಷಣ ಸಂಸ್ಥೆ ಸಂಘಟಿಸುತ್ತಿರುವ ಶಂಕರ ಬಿರಾದಾರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಸಾಹಿತಿ ಡಾ| ಘಾಳಪ್ಪ ಪೂಜಾರಿ ಮಾತನಾಡಿ, ವೈಚಾರಿಕ ಮನೋಭಾವದ ಮೂಲಕ ನೀಡುವ ಶಿಕ್ಷಣ ಗಟ್ಟಿಯಾಗಿರುತ್ತದೆ. ಮೌಡ್ಯ ವಿಚಾರಗಳನ್ನು ದೂರವಿರಿಸುವ ಮೂಲಕ ಪಾಲಕರು ಸಹ ಮಕ್ಕಳ ಉತ್ತಮ ಬೆಳವಣಿಗೆಗೆ ನೆಲೆ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಬೆಳಗಾವಿಯ ನಾಗಭೂಷಣ ಸ್ವಾಮೀಜಿ, ಸಂಸ್ಥೆ ಅಧ್ಯಕ್ಷ ಶಂಕರ ಬಿರಾದಾರ, ಉಪನ್ಯಾಸಕ ನಾಗರಾಜ ಹೆಬ್ಟಾಳ ಇದ್ದರು. ಹಾಸ್ಯ ಕಲಾವಿದ ರಾಚಯ್ಯ ಸ್ವಾಮಿ ಖಾನಾಪುರ ಹಾಸ್ಯ ಪ್ರಸ್ತುತಪಡಿಸಿದರು.
 
ಆಡಳಿತಾಧಿಕಾರಿ ರೇವಣಸಿದ್ದಯ್ಯ ಹಿರೇಮಠ, ಉಪನ್ಯಾಸಕ ಮಹೇಶ ಪಾಟೀಲ ಬಟಗೇರಾ, ಪ್ರಧಾನ ಅಧ್ಯಾಪಕರಾದ
ಪ್ರಭಾವತಿ ಹಿರೇಮಠ, ಇಂದುಮತಿ ತಡಕಲ್‌, ಶಂಕರ ಯಾದವ, ಶಿವಕುಮಾರ ದಸ್ತಾಪುರ ಸೇರಿದಂತೆ ಶಿಕ್ಷಕರು ಇದ್ದರು. ವೀರೇಶ ಹೂಗಾರ ಹಾಗೂ ಶರಣಯ್ಯ ಕಲಖಂ ಸಂಗೀತ ಸೇವೆ ಸಲ್ಲಿಸದರು.  ಶಿಕ್ಷಕಿ ಮಲ್ಲಮ್ಮ, ವಿನೀತಾ, ಶ್ರೀದೇವಿ ಪ್ರಾರ್ಥಿಸಿದರು. ಮುಖ್ಯಶಿಕ್ಷಕ ಸಂಗಣ್ಣ ಅಲ್ದಿ ಸ್ವಾಗತಿಸಿದರು. ಪ್ರಾಚಾರ್ಯ ಡಿ.ಎಂ. ಹಿಪ್ಪರಗಿ ನಿರೂಪಿಸಿದರು. ದೈಹಿಕ ಶಿಕ್ಷಕ ಜೀವನಕುಮಾರ ನಿಂಗಮಾರಿ ವಂದಿಸಿದರು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.