ಸೌಹಾರ್ದಯುತವಾಗಿ ಭಾರತ ಕಟ್ಟಿ


Team Udayavani, Jan 26, 2018, 12:45 PM IST

gul-6.jpg

ಕಲಬುರಗಿ: ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸೌಹಾರ್ದ ಭಾರತವನ್ನು ಕಟ್ಟುವ ಅಗತ್ಯವಿದೆ ಎಂದು ಉಪನ್ಯಾಸಕ ಹಾಗೂ ಹೈದ್ರಾಬಾದ ಕರ್ನಾಟಕ ಸರಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ ಪ್ರತಿಪಾದಿಸಿದರು.

ಇಲ್ಲಿನ ಕನ್ನಡ ಸಾಹಿತ್ಯ ಸಂಘದಲ್ಲಿ ಗುರುವಾರ ಎಸ್‌ಎಫ್‌ಐ ಹಮ್ಮಿಕೊಂಡಿದ್ದ ಜಿಲ್ಲಾ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಣದ ಹಕ್ಕನ್ನು ತಳ ಸಮುದಾಯದಿಂದ ಕಸಿಯುವ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ನಡೆಯಬೇಕು.
ಏಕಂದರೆ ಎರಡೂ ಅಪಾಯದಲ್ಲಿವೆ. ಸಂವಿಧಾನವನ್ನು ಬದಲಿಸುವ ಮತ್ತು ಮೀಸಲಾತಿಯನ್ನು ತೆಗೆಯುವ ನಿಟ್ಟಿನಲ್ಲಿ
ಸಂಚುಗಳು ನಡೆದಿವೆ. ಇದನ್ನು ನಾವು ಈಗಲೇ ಹತ್ತಿಕ್ಕದಿದ್ದರೆ ಅಥವಾ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಂವಿಧಾನ ಉಳಿಸಿ ಭಾರತವನ್ನು ವೈಜ್ಞಾನಿಕವಾಗಿ ಕಟ್ಟಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎರಡು ಇಂದಿನ ವಿದ್ಯಾರ್ಥಿ ಸಮುದಾಯದ ಮುಂದೆ ಇದೆ
ಎಂದರು. 

ಶಿಕ್ಷಕ ಎಚ್‌.ಎಂ. ತಳವಾರ ಮಾತನಾಡಿ, ಇಂದು ದೇಶದಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಹಿಡಿತ ಸಾಧಿಸುವ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕಾಗಿ ವಿದ್ಯಾರ್ಥಿ ಸಮುದಾಯವನ್ನು ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಇಲ್ಲದ ಆಲೋಚನೆಗಳನ್ನು ಹುಟ್ಟಿಸಲಾಗುತ್ತಿದೆ. ಕೋಮುವಾದಿ ಭಾವನೆಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬೇಡಿ. ಇದರಿಂದ ನಿಮ್ಮ ಭವಿಷ್ಯ ಹಾಳು ಮಾಡಲಾಗುತ್ತಿದೆ. ಈಗ ಏನಿದ್ದರೂ ಶಿಕ್ಷಣಕ್ಕೆ, ಕಲಿಕೆಗೆ ಒತ್ತು ನೀಡಿ. ಇದರಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದೆ ಹೋದರೆ ನೀವು ಮುಂದೆ ಸಮಾಜದ ಹಾಗೂ ದೇಶದ ಮುಂದೆ ಪ್ರಶ್ನೆಯಾಗಿ ನಿಲ್ಲುತ್ತಿರಿ ಎಂದರು.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಶಿಕ್ಷಣದ ಮಹತ್ವ ಹಾಳಾಗುತ್ತಿದೆ. ವಿದೇಶಿಗರಿಗೆ ಹಾಗೂ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಕರೆಯಲಾಗುತ್ತಿದೆ. ಶಿಕ್ಷಣ ಹೆಸರಿನಲ್ಲಿ ವ್ಯಾಪಾರೀಕರಣ ನಡೆದಿದೆ. ನಮ್ಮ ಶಿಕ್ಷಣ ಅಭಿವೃದ್ಧಿ ಆಗಬೇಕಾದರೆ ಗುಲಾಮಗಿರಿ ತೊಲಗಬೇಕಾದರೆ ಕೋಠಾರಿ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಸುನೀಲ ಮಾನ್ಪಡೆ ಮಾತನಾಡಿ, ಹೈಕ ಭಾಗಕ್ಕೆ 371 (ಜೆ)ನೇ ಕಲಂ ಜಾರಿ ಏನೋ ಮಾಡಲಾಗಿದೆ. ಇದು ಸರಿಯಾಗಿ ಜಾರಿಗೆ ಬರಬೇಕಾದರೆ ಸರಕಾರದ ಇಚ್ಛಾಶಕ್ತಿ ಕೊರತೆ ಇದೆ. ಅದನ್ನು ಮಾಡುವಲ್ಲಿ ಸರಕಾರ ಸೋತಿದೆ. ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಧ್ವನಿ ಎತ್ತುವ ಯಾರೇ ಆಗಿರಲಿ ಅವರನ್ನು ಶಿಕ್ಷೆಗೆ ಗುರಿ ಮಾಡುವಂತಹ ಕಾನೂನಿನ ಅವಶ್ಯತೆ ಇದೆ. ಇಲ್ಲದೆ ಹೋದರೆಯುವ ಜನತೆ ಇದಕ್ಕೂ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.

ಎಸ್‌ಎಫ್‌ಐ ಸಂಘಟಕರಾದ ಅಪೂರ್ವಲಾಲ್‌ ನದಾಫ್‌, ಶಂಕರ ಕವಲಗಿ ಸ್ವಾಗತಿಸಿದರು. ರಾಮಲಿಂಗ ಬಿರಾದಾರ
ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.  

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.