ಜಗಜೀವನರಾಂ ಧೀಮಂತ ನಾಯಕ: ಗೋಖಲೆ


Team Udayavani, Apr 16, 2018, 1:10 PM IST

gul-5.jpg

ಚಿಂಚೋಳಿ: ಮಾಜಿ ಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ದಿ| ಡಾ|ಬಾಬು ಜಗಜೀವನರಾಮ್‌ ನಮ್ಮ ದೇಶಕ್ಕೆ ದಕ್ಷ ಮತ್ತು ಪ್ರಾಮಾಣಿಕತೆ ಸೇವೆ ಸಲ್ಲಿಸಿದ್ದಾರೆ. ದೀನ ದಲಿತರ ಮತ್ತು ಬಡವರ ಏಳಿಗೆಗೋಸ್ಕರ ಹಗಲಿರುಳು ದುಡಿದ ಮಹಾನ್‌ ಧೀಮಂತ ನಾಯಕರು ಎಂದು ಬೆಂಗಳೂರು ಸಿವಿಲ್‌ ನ್ಯಾಯಾಲಯದ ನಿವೃತ್ತ ನ್ಯಾಯಾ ಧೀಶ ಜಿ.ಕೆ. ಗೋಖಲೆ ಹೇಳಿದರು.

ಪಟ್ಟಣದ ವೀರೇಂದ್ರ ಪಾಟೀಲ ಸ್ಮಾರಕ ಬಳಿ ರವಿವಾರ ತಾಲೂಕು ಮಾದಿಗ ಸಮಾಜ ಏರ್ಪಡಿಸಿದ ಡಾ|ಬಾಬು ಜಗಜೀವನರಾಂರ 111ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಾಬೂಜಿ ಕೇಂದ್ರ ಸರಕಾರದಲ್ಲಿ ಅನೇಕ ಸಚಿವ ಸ್ಥಾನ ಪಡೆದುಕೊಂಡು ದಕ್ಷ ಆಡಳಿತಗಾರರಾಗಿ, ಪ್ರಾಮಾಣಿಕತೆಯಿಂದ ದುಡಿದಿದ್ದಾರೆ.ಅವರ ಹಸಿರು ಕ್ರಾಂತಿಯಿಂದ ದೇಶದಲ್ಲಿ ಆಹಾರ ಉತ್ಪಾದನೆ ಹೆಚ್ಚಾಗಿದೆ. ರೈಲ್ವೆ ಮತ್ತು ಕಾರ್ಮಿಕ ಸಚಿವರಾಗಿ ಉತ್ತಮ ಆಡಳಿತ ನೀಡಿದ ಅವರ ಪ್ರಾಮಾಣಿಕತೆ ಇಂದಿನ ರಾಜಕಾರಣಿಗಳಿಗೆ ಮಾದರಿ ಆಗಿದೆ ಎಂದರು.

ಕಲಬುರಗಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಡಾ|ಮಾರುತಿ ಹೋತಿ ಮರಪಳ್ಳಿ ಬಾಬೂಜಿ ಕುರಿತು ಉಪನ್ಯಾಸ ನೀಡಿದರು. ಶಿವಕುಮಾರ ಕೊಳ್ಳುರ ಪ್ರಾಸ್ತಾವಿಕ ಮಾತನಾಡಿದರು ಮಾಜಿ ಸಚಿವ ಸುನೀಲ ವಲ್ಯಾಪುರೆ, ಸುಶೀಲಾಬಾಯಿ ಕೊರವಿ, ಬಂಜಾರಾ ಸಮಾಜದ ಅಧ್ಯಕ್ಷ ರಾಮಚಂದ್ರ ಜಾಧವ್‌, ಸಜ್ಜಾದೇ ನಶೀನ್‌ ಬಡಿದರ್ಗಾ, ಜಗನ್ನಾಥ ಕಟ್ಟಿ, ಬಸವರಾಜ ಮಲಿ, ಮಸ್ತಾನ ಅಲಿ ಪಟ್ಟೇದಾರ, ಪ್ರದೀಪ ಕಟ್ಟಿ, ಜಿಪಂ ಸದಸ್ಯ ಗೌತಮ ಪಾಟೀಲ, ಪುರಸಭೆ ಸದಸ್ಯೆ ನರಸಮ್ಮ ಘಾಟಗೆ, ಲಕ್ಷ್ಮಣ ಆವಂಟಿ, ಶಾಮರಾವ ದೇಗಲಮಡಿ, ಜಗನ್ನಾಥ ಕೊಡಂಪಳ್ಳಿ, ನಾಗಾರ್ಜುನ ಕಟ್ಟಿ ಇನ್ನೀತರ ಮಾದಿಗ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು.
ಆಕಾಶ ಕೊಳ್ಳುರ ಸ್ವಾಗತಿಸಿದರು, ಮಹೇಶ ಕಿವಣೋರ ನಿರೂಪಿಸಿದರು, ಕುಪೇಂದ್ರ ಹಸರಗುಂಡಗಿ ವಂದಿಸಿದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.