ಸಾಲ ಮನ್ನಾಕ್ಕೆ ಒತ್ತಾಯಿಸಿ ಜಾಥಾ


Team Udayavani, Aug 21, 2017, 10:53 AM IST

gul 6.jpg

ಜೇವರ್ಗಿ: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ತಾಲೂಕಿನಾಧ್ಯಂತ ಕರ್ನಾಟಕ ಪ್ರಾಂತ ರೈತ
ಸಂಘ ತಾಲೂಕು ಸಮಿತಿ ವತಿಯಿಂದ ಜೀಪ್‌ ಜಾಥಾ ಆಯೋಜಿಸಲಾಗಿದೆ. ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಜೀಪ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ ಹೊಸಮನಿ, ಕಳೆದ ಮೂರ್‍ನಾಲ್ಕು ವರ್ಷಗಳಿಂದ ರಾಜ್ಯದ ರೈತರು, ಕೃಷಿ ಕೂಲಿಕಾರ್ಮಿಕರು ಭೀಕರ ಬರಗಾಲದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬ್ಯಾಂಕ್‌, ಖಾಗಿಯವರಿಂದ ತಂದಿರುವ ಸಾಲಲಗಳಲ್ಲದೇ ತಮ್ಮ ಬಳಿಯಿರುವ ಬಂಡವಾಳ ಕಳೆದುಕೊಂಡು ಅಸಹಾಯಕತೆಯಿಂದ ರೈತರು ನರಳುವಂತಾಗಿದೆ. ಅಲ್ಲದೇ ಬರಗಾಲದಿಂದ ಕ್ರ‚ಇ ಬಿಕ್ಕಟ್ಟು ಎದುರಾಗಿ ರೈತರು ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ವರ್ಷದಲ್ಲಿ ಬಂಡವಾಳಶಾಹಿಗಳಿಗೆ ಹಾಗೂ ಕಾರ್ಪೋರೇಟ್‌ ಕಂಪನಿಗಳ ಸುಮಾರು 12 ಲಕ್ಷ ಕೋಟಿ ರೂ. ತೆರಿಗೆ ವಿನಾಯಿತಿ ಹಾಗೂ ಸಾಲಮನ್ನಾ ಮಾಡಿರುವುದು ಖಂಡನೀಯ. ಆದ್ದರಿಂದ ಕೂಡಲೇ ಕೇಂದ್ರ ಸರಕಾರ ರೈತರ, ದಲಿತರ, ಕೃಷಿ ಕೂಲಿಕಾರ್ಮಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಡಾ| ಎಂ.ಎಸ್‌. ಸ್ವಾಮಿನಾಥನ್‌ ವರದಿ ಆಧಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಕೃಷಿಕರ ಪರವಾದ ಬೆಳೆವಿಮೆ ನೀತಿ ಜಾರಿಯಾಗಬೇಕು. ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ 5,000 ರೂ. ಮಾಸಿಕ ವೇತನ ನೀಡಬೇಕು. ಭೂಮಿಗೆ ನ್ಯಾಯವಾದ ಬೆಲೆ ನಿಗದಿ ಮಾಡಬೇಕು. ಸರಕಾರಿ ಹಾಗೂ ಭೂಮಿ ಉಳುಮೆದಾರರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು. ಭೂರಹಿತ ಬಡವರಿಗೆ
ಹಾಗೂ ದಲಿತರಿಗೆ ಭೂ ಮಂಜೂರಾತಿ ನೀಡಬೇಕು. ಎಲ್ಲ ಬಡವರಿಗೂ ರೇಷನ್‌ ಕಾರ್ಡ್‌ ಮಂಜೂರಾತಿಗಾಗಿ ಹಾಗೂ
ಆನ್‌ಲೈನ್‌ ತೊಂದರೆ ನಿವಾರಣೆ ಮಾಡಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು. ಎಲ್ಲ ಬೇಡಿಕೆಗಳ ಈಡೇರಿಕೆಗೆ
ಆಗ್ರಹಿಸಿ ಆ. 22ರಂದು ಮಂಗಳವಾರ ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ರೈತ ಬಾಂಧವರು, ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ನಂತರ ತಾಲೂಕಿನ ಮಾರಡಗಿ, ಆಂದೋಲಾ, ಯಡ್ರಾಮಿ, ವಸ್ತಾರಿ, ಕುಮ್ಮನಸಿರಸಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೀಪ್‌ ಜಾಥಾ ನಡೆಸಲಾಯಿತು. ಜಾಥಾ ಸಂದರ್ಭಧಲ್ಲಿ ರೈತ ಸಂಘ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಹರವಾಳ, ದಲಿತ ಹಕ್ಕುಗಳ ಸಮಿತಿ ತಾಲೂಕು ಸಂಚಾಲಕ ಪರಶುರಾಮ ಬಡಿಗೇರ, ಬಸಪ್ಪ ಕೋಳಕೂರ, ಅಂಬಣ್ಣ ಕೋಳಕೂರ, ಬಸವರಾಜ ಬಡಿಗೇರ ಸೇರಿದಂತೆ ಹಲವಾರು ಜನ ಇದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.