ಜೆಡಿಎಸ್ ಹಣದಿಂದ ರಾಜಕೀಯ ಮಾಡ್ತಿಲ್ಲ, ಹಣಕ್ಕಿಂತ ಜನ ಮುಖ್ಯ: ದೇವೇಗೌಡ


Team Udayavani, Dec 2, 2022, 2:39 PM IST

ಜೆಡಿಎಸ್ ಹಣದಿಂದ ರಾಜಕೀಯ ಮಾಡ್ತಿಲ್ಲ, ಹಣಕ್ಕಿಂತ ಜನ ಮುಖ್ಯ: ದೇವೇಗೌಡ

ಕಲಬುರಗಿ: ನಾನಾಗಲಿ, ಕುಮಾರಸ್ವಾಮಿ ಅವರಾಗಲಿ ದುಡ್ಡು ನೋಡಿ ರಾಜಕೀಯ ಮಾಡಿಲ್ಲ. ಹಾಗೆ ಮಾಡೋ ಹಾಗಿದ್ದರೆ ಪಂಚರತ್ನ ಯಾತ್ರೆ ನಡೆಯುತ್ತಿತ್ತೇ? ಜನತಾ ಜಲಧಾರೆ ಜನರಿಂದ ನಡೆಯುತ್ತಿದೆ, ಹಣದಿಂದಲ್ಲ. ಹಣದಿಂದ ರಾಜಕೀಯ ಮಾಡುವ ಅವಶ್ಯಕತೆ ನಮಗಿಲ್ಲ. ಹಣಕ್ಕಿಂತ ಜನ ಮುಖ್ಯ ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಹಣದಿಂದ ಉಳಿದಿಲ್ಲ. ಜನರಿಂದ ಉಳಿದಿದೆ. ಹಣದಿಂದ ನಡೆಯುತ್ತಿದ್ದರೆ, ಪಂಚರತ್ನ, ಜನತಾ ಜಲಧಾರೆ ಸೇರಿದಂತೆ ಇತರೆ ಚಟುವಟಿಕೆಗಳನ್ನು ವರ್ಷಾನುಗಟ್ಟಲೇ ನಡೆಸಲು ಸಾಧ್ಯವಿಲ್ಲ ಯಾರನ್ನು ಹಣ ಕೊಟ್ಟು ಕರೆಯಿಸುತ್ತಿಲ್ಲ ಎಂದ ಅವರು, ವಿರೋಧ ಪಕ್ಷಗಳಿಗೆ ಆರೋಪ ಮಾಡಲಿಕ್ಕೆ ಏನು ಇಲ್ಲ ಇದರಿಂದಾಗಿ ಅವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದರು.

ಕಳೆದ ಬಾರಿ ಜನತಾದಳ ಅಧಿಕಾರದಲ್ಲಿದ್ದಾಗ ರೈತರ 25 ಸಾವಿರ ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದು ಜನ ಮತ್ತು ರೈತರ ಹಿತಕ್ಕಾಗಿ ಹಣಕ್ಕಾಗಿ ಅಲ್ಲ ಎಂದು ಸ್ಪಷ್ಟ ಪಡಿಸಿದರು.

ಇದನ್ನೂ ಓದಿ;ಇದು ಪ್ರಧಾನಿ ಮೋದಿಯವರ “ಅತಿದೊಡ್ಡ ಮತ್ತು ಸುದೀರ್ಘ” ರೋಡ್‌ಶೋ

ಬಿಜೆಪಿಯಲ್ಲಿ ರೌಡಿಗಳನ್ನು ಕಾರ್ಯಕತರನ್ನಾಗಿ ಸೇರಿಸಿಕೊಳ್ಳಲಾಗುತ್ತಿಯಲ್ಲಾ ಎಂದು ಕೇಳಿದ ಪ್ರಶ್ನೆಗೆ, ತುಸು ಸಿಡಿಮಿಡಿಗೊಂಡ ಅವರು, ರೌಡಿ ರಾಜಕೀಯ ಕುರಿತು ನನಗೆ ಕೇಳಬೇಡಿ. ಯಾರೂ ಸೇರಿಸಿಕೊಳ್ಳುತ್ತಿದ್ದಾರೋ ಅವರನ್ನೇ ಕೇಳಿ ಎಂದರು.

ಗಡಿ ವಿವಾದ ನಿಲುವು ಬದಲಿಲ್ಲ: ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ವಿಚಾರದಲ್ಲಿ ಜೆಡಿಎಸ್ ಹಿಂದೆ ಆಗಿರುವ ತೀರ್ಮಾನವನ್ನೇ ಬೆಂಬಲಿಸುತ್ತದೆ. ಸರಕಾರ ತನ್ನ ನಿರ್ಧಾರವನ್ನು ಬದಲಿಸುವ ಅಗತ್ಯವಿಲ್ಲ ನಾವು ಅದೇ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದ ಅವರು, ವಿನಾಕಾರಣ ವಿವಾದಗಳನ್ನು ಚುನಾವಣೆ ಮುನ್ನ ಹುಟ್ಟು ಹಾಕುವುದು ಸರಿಯಲ್ಲ ಎಂದರು.

ಮೊಮ್ಮಕ್ಕಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸದೆ ಮುನ್ನಡೆದರು.

ಈ ವೇಳೆಯಲ್ಲಿ ಅನಿತಾ ಕುಮಾರಸ್ವಾಮಿ, ನಜೀರ್ ಸೇರಿದಂತೆ ಪಕ್ಷದ ಹಲವು ಮುಖಂಡರು ಇದ್ದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.