ಚುನಾವಣೆ ಬಂದರೆ ಬಿಜೆಪಿಗೆ ಖುಷಿ, ಕಾಂಗ್ರೆಸ್ ಗೆ ನಡುಕ: ಸಚಿವ ಈಶ್ವರಪ್ಪ


Team Udayavani, Oct 4, 2021, 11:19 AM IST

ಚುನಾವಣೆ ಬಂದರೆ ಬಿಜೆಪಿಗೆ ಖುಷಿ, ಕಾಂಗ್ರೆಸ್ ಗೆ ನಡುಕ: ಸಚಿವ ಈಶ್ವರಪ್ಪ

ಕಲಬುರಗಿ: ಚುನಾವಣೆ ಅಂದರೆ ಬಿಜೆಪಿಗೆ ಗೆಲುವು ಖಚಿತ ಎನ್ನುವಂತೆ ಆಗಿದೆ. ಹೀಗಾಗಿಯೇ ಚುನಾವಣೆ ಬಂದರೆ ಬಿಜೆಪಿಗೆ ಖುಷಿ, ಕಾಂಗ್ರೆಸ್ ಗೆ ನಡುಕ ಉಂಟಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ. ಎರಡೂ ಕ್ಷೇತ್ರಗಳನ್ನೂ ನಾವು ಗೆದ್ದೆ ಗೆಲ್ಲುತ್ತೇವೆ ಎಂದರು.

ಇದನ್ನೂ ಓದಿ:ಸಚಿನ್ ಗೆ ಸಂಕಷ್ಟ: ತೆರಿಗೆ ವಂಚನೆ ಆರೋಪ, ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜನ ಹೆಸರು

ಸಾಯುವ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪೀಸ್-ಪೀಸ್ ಆಗಿದೆ. ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದೇ ಇಲ್ಲ. ಅದರಲ್ಲೂ ಬಿಜೆಪಿಯ ಶಾಸಕರು ಸಿಂಹ ಇದ್ದಂಗೆ.‌ ನಮ್ಮ ಶಾಸಕರೆಲ್ಲ ಚಿನ್ನದ ಗಟ್ಟಿ ಅಂತೆ ಇದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ

IPL 2023 Final: Dhoni won the toss against GT

GTvsCSK ಮೀಸಲು ದಿನದ ಐಪಿಎಲ್ ಫೈನಲ್: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಧೋನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಯಡ್ರಾಮಿ ತಾಲೂಕಲ್ಲಿ ಮೂಲಸೌಕರ್ಯ ಮರೀಚಿಕೆ; ಹೆಸರಿಗಷ್ಟೇ ತಾಲೂಕು

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಚಿಂಚೋಳಿ: ಚಂದ್ರಪಳ್ಳಿ-ಚಿಕ್ಕನಿಂಗದಳ್ಳಿಕೆರೆ ಸುತ್ತ ಕೆರೆ ಸುತ್ತ ಹಕ್ಕಿಗಳ ಕಲರವ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

1-saasd

Kalaburagi; ಡಾ.ಶರಣಪ್ರಕಾಶ ಪಾಟೀಲ್ 2ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ

police crime

Kalaburagi; ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ; ಹಲವರು ವಶಕ್ಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Minchu

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು