Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು


Team Udayavani, Sep 26, 2023, 5:06 PM IST

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

ಕಲಬುರಗಿ: ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ಓವರ್ ಬ್ರಿಡ್ಜ್ ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಅಲಿ ಅಬ್ಬಾಸ್ ಹಾಗೂ ಇರ್ಫಾನ್ ಮೃತ ವಿದ್ಯಾರ್ಥಿಗಳು. ಇವರು ಎಸ್ಎಸ್ಎಲ್ ಸಿ ಓದುತ್ತಿದ್ದರು ಎನ್ನಲಾಗಿದೆ. ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಹೋಗುವ ಸಂದರ್ಭದಲ್ಲಿ ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ರೈಲ್ವೆ ಮೇಲ್ಸೇತುವೆ ಮೇಲೆ ಆಯತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್

ಟ್ರಾಫಿಕ್ ಒನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಟಾಪ್ ನ್ಯೂಸ್

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

Now Government ಕಸರತ್ತು: ಮುಖ್ಯಮಂತ್ರಿ ಹುದ್ದೆಗೆ ನಡೆದಿದೆ ಬಿರುಸಿನ ಪೈಪೋಟಿ

Now Government ಕಸರತ್ತು: ಮುಖ್ಯಮಂತ್ರಿ ಹುದ್ದೆಗೆ ನಡೆದಿದೆ ಬಿರುಸಿನ ಪೈಪೋಟಿ

Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

PSI Exam ಜ. 23ಕ್ಕೆ ಮುಂದೂಡಿಕೆ: ಸಚಿವ ಡಾ| ಪರಮೇಶ್ವರ್‌

PSI Exam ಜ. 23ಕ್ಕೆ ಮುಂದೂಡಿಕೆ: ಸಚಿವ ಡಾ| ಪರಮೇಶ್ವರ್‌

BJP FLAG

2022-23 ; ಬಿಜೆಪಿಗೆ 720 ಕೋ.ರೂ. ದೇಣಿಗೆ!

winter Assembly session ಮತ್ತೆ ಪೋಡಿಮುಕ್ತ ಗ್ರಾಮ ಅಭಿಯಾನ

winter Assembly session ಮತ್ತೆ ಪೋಡಿಮುಕ್ತ ಗ್ರಾಮ ಅಭಿಯಾನ

Winter Assembly session ಬೈಂದೂರು ಕಿಂಡಿ ಅಣೆಕಟ್ಟು: ತನಿಖೆಗೆ ಆಗ್ರಹ

Winter Assembly session ಬೈಂದೂರು ಕಿಂಡಿ ಅಣೆಕಟ್ಟು: ತನಿಖೆಗೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಯಾವುದೇ ಕಾರ್ಖಾನೆಗೂ ಕಬ್ಬು ಕಳುಹಿಸಲು ರೈತರಿಗೆ ಸ್ವಾತಂತ್ರ್ಯ ನೀಡಿ: ಆಕ್ರೋಶ

Kalaburagi; ಯಾವುದೇ ಕಾರ್ಖಾನೆಗೂ ಕಬ್ಬು ಕಳುಹಿಸಲು ರೈತರಿಗೆ ಸ್ವಾತಂತ್ರ್ಯ ನೀಡಿ: ಆಕ್ರೋಶ

Kalaburagi; ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

Kalaburagi; ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

priyank-kharge

Election Result; ತೆಲಂಗಾಣ ಸರ್ಕಾರದ ವಿರುದ್ದ ಜನಾಕ್ರೋಶ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

ITF Tennis: ಫೈನಲ್ ಪ್ರವೇಶಿಸಿದ ಭಾರತದ ರಾಮಕುಮಾರ್ ರಾಮನಾಥನ್

ITF Tennis: ಫೈನಲ್ ಪ್ರವೇಶಿಸಿದ ಭಾರತದ ರಾಮಕುಮಾರ್ ರಾಮನಾಥನ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

Now Government ಕಸರತ್ತು: ಮುಖ್ಯಮಂತ್ರಿ ಹುದ್ದೆಗೆ ನಡೆದಿದೆ ಬಿರುಸಿನ ಪೈಪೋಟಿ

Now Government ಕಸರತ್ತು: ಮುಖ್ಯಮಂತ್ರಿ ಹುದ್ದೆಗೆ ನಡೆದಿದೆ ಬಿರುಸಿನ ಪೈಪೋಟಿ

Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

Election result: ಷೇರು ಪೇಟೆಯಲ್ಲಿ ಕೇಸರಿ ಹಬ್ಬ

PM Mod

Armed Forces ಗಳಲ್ಲಿ ಮಹಿಳೆಯರಿಗೆ ಆದ್ಯತೆ: ನೌಕಾಪಡೆ ದಿನಾಚರಣೆಯಲ್ಲಿ ಪ್ರಧಾನಿ ಮೋದಿ

PSI Exam ಜ. 23ಕ್ಕೆ ಮುಂದೂಡಿಕೆ: ಸಚಿವ ಡಾ| ಪರಮೇಶ್ವರ್‌

PSI Exam ಜ. 23ಕ್ಕೆ ಮುಂದೂಡಿಕೆ: ಸಚಿವ ಡಾ| ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.