Kalaburagi; ನಾಯಿ ಕಡಿತ ಸಮಸ್ಯೆ: ಮೇಯರ್, ಶಾಸಕರು, ಆಯುಕ್ತರನ್ನು ಬಾಗಿಲಲ್ಲೇ ತಡೆದ ಸದಸ್ಯರು


Team Udayavani, Dec 28, 2023, 2:15 PM IST

Kalaburagi; Dog bite Issue: Mayor, MLAs, Commissioners Blocked at Door by Members

ಕಲಬುರಗಿ: ಮಹಾನಗರದಲ್ಲಿ ಇತ್ತೀಚೆಗೆ ವ್ಯಾಪಕವಾಗಿ ನಾಯಿ ಕಡಿತದಿಂದ ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡುವವರೆಗೂ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಾಲಿಕೆ ಸದಸ್ಯರೇ ಮೇಯರ್, ಶಾಸಕರು ಹಾಗೂ ಆಯುಕ್ತರನ್ನು ತಡೆದು ಪ್ರತಿಭಟಿಸಿದ ಘಟನೆ ನಡೆಯಿತು.

ಹಲವು ತಿಂಗಳ ನಂತರ ಮಹಾಪೌರ ವಿಶಾಲ ದರ್ಗಿ ಅಧ್ಯಕ್ಷತೆಯಲ್ಲಿ ಪಾಲಿಕೆ ಸಾಮಾನ್ಯ ಸಭೆ ಕರೆಯಲಾಗಿದ್ದು, ಬೆಳಿಗ್ಗೆ ನಿಗದಿಯಾದ ಸಭೆಗೆ ಆಯುಕ್ತರು, ಶಾಸಕರು, ಆಯುಕ್ತರು, ಉಪಮಹಾಪೌರರು ಸಭೆಯಲ್ಲಿ ಪಾಲ್ಗೊಳ್ಳಲು ಸಭಾಂಗಣಕ್ಕೆ ಆಗಮಿಸಿದರು. ಆದರೆ ಪಾಲಿಕೆ ಸದಸ್ಯರು, ಸಭಾಂಗಣದ ಬಾಗಿಲಲ್ಲೇ ತಡೆದು, ನಾಯಿ ಕಡಿತಕ್ಕೆ ಪರಿಹಾರ ನೀಡುವವರೆಗೂ ಸಭೆ ನಡೆಸಲು ಅವಕಾಶ ನೀಡೋದಿಲ್ಲ ಎಂದು ಪ್ರತಿಭಟಿಸಿದರು.

ಸಭೆಯಲ್ಲಿ ಚರ್ಚಿಸೋಣ- ನಿರ್ಧಾರ ಕೈಗೊಳ್ಳೊಣ ಎಂದು ಮೇಯರ್ ವಿಶಾಲ ದರ್ಗಿ, ಶಾಸಕ ಅಲ್ಲಮಪ್ರಭು ಪಾಟೀಲ್, ಆಯುಕ್ತರ ಭುವನೇಶ ಪಾಟೀಲ್ ಹೇಳಿದರು. ವಾದ – ವಿವಾದ ನಡೆದ ನಂತರ ಸಭೆಗೆ ಅವಕಾಶ ನೀಡಲಾಯಿತು.

ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ನಗರದಲ್ಲಿ ಬುಧವಾರ ನಾಯಿ ಕಡಿತಕ್ಕೆ ಒಳಗಾದ ಬಾಲಕಿ, ಗಂಭೀರವಾಗಿ ಗಾಯಗೊಂಡಿದ್ದು, ಐಸಿಯು ವಾರ್ಡ್ ನಲ್ಲಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದು, ಹತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಒತ್ತಾಯಿಸಿದರು.

ನಾಯಿ ಕಡಿತ ಹಾವಳಿ ಕಳೆದ 6 ತಿಂಗಳಿಂದ ಅವ್ಯಾಹತವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಾಲಿಕೆ ಆರೋಗ್ಯ ಹಾಗೂ ಪರಿಸರ ಅಧಿಕಾರಿಗಳು ಅವರನ್ನು ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಮುಂದಿನ ದಿನಗಳಲ್ಲಿ ನಾಯಿ ಕಡಿತ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ನಿಟ್ಟಿನಲ್ಲಿ ಸಹಾಯ ಮಾಡುವುದಾಗಿ ನಗರಾಭಿವೃದ್ಧಿ ಸಚಿವರು ಹೇಳಿದ್ದಾರೆಂದು ಸಭೆ ಗಮನಕ್ಕೆ ತಂದರು.

ಸಭೆಯಲ್ಲಿ ಆರೋಗ್ಯ ವಿಭಾಗದ ಹಾಗೂ ಪರಿಸರ ವಿಭಾಗದ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕೆಂದು ಸದಸ್ಯರೆಲ್ಲರೂ ಪಕ್ಷ ಬೇಧ ಮರೆತು ಒತ್ತಾಯಿಸಿದರು.

ಅಮಾನತು: ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ನಂತರ ಪಾಲಿಕೆ ಆರೋಗ್ಯಾಧಿಕಾರಿ ಡಾ. ವಿವೇಕಾನಂದ ಅವರನ್ನು ಸಭೆಯಲ್ಲಿ ಅಮಾನತ್ತು ನಿರ್ಧಾರ ಪ್ರಕಟಿಸಲಾಯಿತು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.