Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
Team Udayavani, Apr 18, 2024, 2:38 PM IST
ಕಲಬುರಗಿ: ನಗರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಗುರುವಾರ ಮಧ್ಯಾಹ್ನ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ನಾಮಪತ್ರ ಸಲ್ಲಿಕೆಗೆ ಜಿಲ್ಲಾ ಚುನಾವಣಾ ಅಧಿಕಾರಿ ಕಚೇರಿಗೆ ಆಗಮಿಸಿದ್ದರು. ಅವರೊಂದಿಗೆ ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಹಾಗೂ ಶಾಸಕರು, ಮಾಜಿ ಶಾಸಕರು ಆಗಮಿಸಿದ್ದರು. ಆದರೆ ಅವರ ವಾಹನ ಕಚೇರಿ ಆವರಣದಲ್ಲಿ ಬಿಡಲು 144ಕಲಂ ಅಡ್ಡಿಯಾಯಿತು.
ಇದೇ ವೇಳೆ ಬಿಎಸ್ ಪಿ ಅಭ್ಯರ್ಥಿ ಹುಚ್ಚಪ್ಪ ವಡ್ಡರ್ ಆನೆಯ ಪ್ರತಿಮೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಬಂದರು. ಅವರನ್ನು ಪೊಲೀಸರು ಒಳಬಿಟ್ಟರು.ಇದರಿಂದ ಕೆಲ ಕಾಲ ವಾಗ್ವಾದ ಉಂಟಾಯಿತು.
ಆನೆಯ ಸಮೇತ ವಾಹನದಲ್ಲಿ ಅಭ್ಯರ್ಥಿ ತೆರಳಿದ್ದು ಕುತೂಹಕ ಮೂಡಿಸಿತ್ತು.ಅದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಎಸ್ಪಿ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಡಿಜೆ, ಹಲಗಿ ಬಾರಿಸಿ ಅಬ್ಬರ ತೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ