Kalaburagi; ಮೋದಿ ಪ್ರಧಾನಿಗಿಂತ ಇವೆಂಟ್ ಮ್ಯಾನೇಜ್ಮೆಂಟ್ ಪರಿಣಿತ: ಪ್ರಿಯಾಂಕ್ ಖರ್ಗೆ


Team Udayavani, Apr 12, 2024, 2:39 PM IST

Kalaburagi; ಮೋದಿ ಪ್ರಧಾನಿಗಿಂತ ಇವೆಂಟ್ ಮ್ಯಾನೇಜ್ಮೆಂಟ್ ಪರಿಣಿತ: ಪ್ರಿಯಾಂಕ್ ಖರ್ಗೆ

ಕಲಬುರಗಿ:  ನರೇಂದ್ರ ಮೋದಿ ಈ ದೇಶದ ಪ್ರಧಾನಿ ಅಲ್ಲ. ಅವರು ಇವೆಂಟ್ ಮ್ಯಾನೇಜಮೆಂಟ್ ನಲ್ಲಿ ಪರಣಿತರು. ಚುನಾವಣೆ ಬಂದಾಗ ಜನರ ಮೇಲೆ ಎಂತೆಂತಹ ಮೋಹ ಪಾಶದ ಬಲೆ ಬೀಸಿ ಮತ ಸೆಳೆಯುವ ಗೇಮರ್ಸ್ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಶುಕ್ರವಾರ ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಸರ್ವೆ ಪ್ರಕಾರ ಕಳೆದ ಹತ್ತು ವರ್ಷದಲ್ಲಿ 67% ಯುವಕರಿಗೆ ಉದ್ಯೋಗ ಸಿಗುವುದು ಕಷ್ಟ ಎಂದು ಹೇಳುತ್ತದೆ. ಗೇಮರ್ಸ್ ಜೊತೆಗೆ ಕರೆಸಿ ಮಾತನಾಡಿದಂತೆ ನಿರುದ್ಯೋಗಿ ಯುವಕರನ್ನು ಕರೆಸಿ ಮಾತನಾಡಿಸಬೇಕಲ್ಲವೇ ಅವರ ಸಮಸ್ಯೆಗಳು ಕೇಳಿಸಿಕೊಳ್ಳಬೇಕಲ್ಲವೇ ಅದನ್ನು ಎರಡು ಅವಧಿಯಲ್ಲಿ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಗೇಮರ್ಸ್ ಇಂಡಸ್ತ್ರಿಗಳ ಬಂಡವಾಳ ವಿದೇಶಕ್ಕೆ ಹೋಗುತ್ತಿದೆ. ಇದರ ಬಗ್ಗೆ ಮಾತನಾಡಲ್ಲ. ಜುಜೂ ಗೇಮಿಂಗ್ ಅಲ್ಲದೆ ಕಂಪನಿಗಳಿಗೆ 2 ಲಕ್ಷ ಕೋಟಿ ಟ್ಯಾಕ್ಸ್ ಹಾಕಿದ್ದಾರೆ. ಹಲವು ಗೇಮಿಂಗ್ ಕಂಪನಿಗಳು ಉದ್ಯೋಗ ಸೃಷ್ಟಿಸಬಹುದು ಅದರ ಬಗ್ಗೆ ಮತನಾಡುವುದಿಲ್ಲ ಯಾಕೆ ಎಂದರು.

ಗ್ರಾಮ ವಾಸ್ತವ್ಯದಿಂದ ಏನಾಯಿತು?

ಅಭಿವೃದ್ಧಿಗೆ ಬಿಜೆಪಿ ಸರಕಾರದಲ್ಲಿ ಆರ್.ಅಶೋಕ ಏನು ಮಾಡಿದ್ದಾರೆ ಅದನ್ನು ಹೇಳುವುದನ್ನು ಬಿಟ್ಟು ಹಳ್ಳಿಗಳಲ್ಲಿ ಮಲಗಿರುವ ವಿಷಯವನ್ನು ಹೇಳುತ್ತಿದ್ದಾರೆ. ನಿಮ್ಮ ವಾಸ್ತವ್ಯದಿಂದ ಕೆಲಸ ಏನಾಗಿದೆ ಎಂದು ಹೇಳಬೇಕು ಎಂದರು.

ಕುಮಾರಸ್ಬಾಮಿ‌ ಹಾಗೂ ಆರ್. ಅಶೋಕ್ ಗ್ರಾಮವಸ್ತವ್ಯ ಮಾಡಿದ್ದರು. ಒಂದಾದರೂ ಹಳ್ಳಿಗಳು ಉದ್ದಾರ ಆದವಾ ಎಂದು ಪ್ರಶ್ನೆ ಮಾಡಿದರು. ಹಳ್ಳಿಗಳು ಉದ್ದಾರಾ ಮಾಡುತ್ತೇವೆ ಎಂದು ರಾತ್ರಿ ಮಲಗಿದ್ದೀರಲ್ಲವೇ, ಉದ್ದಾರಾ ಆಯ್ತಾ? ಹಳ್ಳಿಗಳಿಗೆ ಏನು ಮಾಡಿದ್ದಿರೆಂದು ಕೇಳಿದರೆ ಹಳ್ಳಿಗಳಲ್ಲಿ ಮಲಗಿದ್ದೆ ಎಂದು ಹೇಳ್ತಾರೆ ಎಂದರು.

ಪ್ರಿಯಾಂಕ್ ಖರ್ಗೆ ಮನಸು ಮಾಡಿದ್ದರೆ ಕೊಲಿ ಸಮಾಜವನ್ನು ಎಸ್.ಟಿಗೆ ಸೇರಿಸಬಹುದೆಂದು ಹೇಳು ಸಂಸದ ಡಾ. ಉಮೇಶ್ ಜಾಧವ್ ಅವರು, ಡಬಲ್ ಎಂಜಿನ ಸರಕಾರಕ್ಕೆ ಐದು ವರ್ಷದಲ್ಲಿ ಮಾಡಕ್ಕಾಗಿಲ್ಲ. ಈ ವಿಚಾರ ನನ್ನ ತಲೆ ಮೇಲೆ ಹಾಕುತ್ತಾರೆ. ಕೇಂದ್ರದಲ್ಲಿ ನಮ್ಮ ಸರಕಾರ ಬಂದರೆ ಕೊಲಿ ಸಮಾಜವನ್ನು ಎಸ್.ಟಿಗೆ ಸೇರ್ಪಡೆ ಮಾಡುವ ಭರವಸೆಯಿಂದ ಬಾಬುರಾವ್  ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.