ಭೂಕಂಪ ಭಯ ಬೇಡ-ಮುನ್ನೆಚ್ಚರಿಕೆ ಇರಲಿ
Team Udayavani, Oct 17, 2021, 2:21 PM IST
ಕಲಬುರಗಿ/ಕಾಳಗಿ: ಭೂಕಂಪ ನಿಸರ್ಗದಲ್ಲಾಗುವಬದಲಾವಣೆ. ಪ್ರಕೃತಿ ವಿಕೋಪ. ಪ್ರಕೃತಿ ತಡೆಯುವಶಕ್ತಿ ಯಾವ ವಿಜ್ಞಾನಿಗಳಿಂದಲೂ ಆಗುವುದಿಲ್ಲ.ಆದ್ದರಿಂದ ಭೂಕಂಪದ ಬಗ್ಗೆ ಭಯ ಬೇಡ,ಮುನ್ನಚ್ಚರಿಕೆ ಇರಲಿ. ಜಿಲ್ಲಾಡಳಿತ ನಿಮ್ಮೊಂದಿಗಿದೆಎಂದು ಜಿಲ್ಲಾ ಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ನಾÕ ಗ್ರಾಮಸ್ಥರಿಗೆ ಅಭಯ ನೀಡಿದರು.
ತಾಲೂಕಿನ ಹೊಸ್ಸಳ್ಳಿ(ಎಚ್) ಗ್ರಾಮದ ನಂದಿಬಸವೇಶ್ವರ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ”ಜಿಲ್ಲಾ ಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ4.3ರ ವರೆಗೆ ಆಗಿರುವುದರಿಂದ ಭಯಪಡುವಅಗತ್ಯವಿಲ್ಲ.
ತೀವ್ರತೆ ಪ್ರಮಾಣ 5ಕ್ಕಿಂತ ಹೆಚ್ಚಾದರೆಮನೆ, ಕಟ್ಟಡ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗುವಸಾಧ್ಯತೆಗಳು ಹೆಚ್ಚು. ರವಿವಾರ ಎನ್ಜಿಆರ್ವಿವಿಜ್ಞಾನಿಗಳ ತಂಡ ಜಿಲ್ಲೆಗೆ ಬರಲಿದ್ದು, ಯಾವಕಾರಣದಿಂದ ಈ ಪ್ರದೇಶದಲ್ಲಿ ಭೂಕಂಪಸಂಭವಿಸುತ್ತಿದೆ ಎನ್ನುವ ಕುರಿತು ಪತ್ತೆ ಹಚ್ಚಲಿದ್ದಾರೆಎಂದು ತಿಳಿಸಿದರು.ಸಾರ್ವಜನಿಕರೊಂದಿಗೆ ಬೆರೆತ ಜಿಲ್ಲಾಧಿ ಕಾರಿಗಳುಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ಜನತೆಯ ಸಹಕಾರ ಇದ್ದರೇ ಎಂತಹ ದೊಡ್ಡಸಮಸ್ಯೆ ಎದುರಾದರೂ ಪರಿಹರಿಸಲು ಸಾಧ್ಯ.ಅಲ್ಲದೇ ಗ್ರಾಮ ವಾಸ್ತವ್ಯದ ಮೂಲ ಉದ್ಧೇಶಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸಿಗಬೇಕುಎನ್ನುವುದು. ಈ ನಿಟ್ಟಿನಲ್ಲಿ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಕಡೆ’ ವಿನೂತನ ಕಾರ್ಯಕ್ರಮ ವಾಗಿದೆ. ಸಮಸ್ಯೆಗಳ ಬಗ್ಗೆಅರ್ಜಿ ಸಲ್ಲಿಸಿದವರಿಗೆ ಖಂಡಿತ ವಾಗಿಯೂ ಪರಿಹಾರದೊರಕುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ