ಮೂರನೇ ಅಲೆ ತಡೆಗೆ ಲಸಿಕೆ ಹಾಕಿಸಿಕೊಳ್ಳಿ


Team Udayavani, Oct 20, 2021, 2:47 PM IST

kalaburagi news

ಕಲಬುರಗಿ: ಕೊರೊನಾ ಸೋಂಕಿನ ಸಂಭವನೀಯಮೂರನೇ ಅಲೆ ತಪ್ಪಿಸಲು ಪ್ರತಿಯೊಬ್ಬರು ಲಸಿಕೆಯನ್ನುಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ರಾಜ್ಯ ವಿಪತ್ತುನಿರ್ವಹಣಾ ಪ್ರಾ ಧಿಕಾರದ ಉಪಾಧ್ಯಕ್ಷರಾದ ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ನಗರದ ಸರ್ಕಾರಿ ಐಟಿಐ ಕಾಲೇಜಿನ ಆವರಣದಲ್ಲಿಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಲಸಿಕೆ ಜಾಗೃತಿಅಭಿಯಾನಕ್ಕೆ ಚಾಲನೆ ಮತ್ತು ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ಪರಿಹಾರಧನದ ಚೆಕ್‌ ವಿತರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೆ ಶೇ.68ರಷ್ಟು ಮೊದಲಡೋಸ್‌ ಲಸಿಕಾಕರಣವಾಗಿದೆ. ಬೇರೆ ಜಿಲ್ಲೆಗೆಹೋಲಿಸಿದರೆ ಕಲಬುರಗಿಯಲ್ಲಿ ಲಸಿಕಾಕರಣಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಮುಂಬರುವದಿನಗಳಲ್ಲಿ ಶೇ.100ರಷ್ಟು ಪ್ರಗತಿ ಸಾ ಧಿಸಬೇಕು. ಲಸಿಕೆಗೆಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದುಸಲಹೆ ನೀಡಿದರು.

ಕೊರೊನಾ ಲಸಿಕೆ ಹಾಕಿಕೊಳ್ಳದಿರುವವರುಬೇಗನೆ ಲಸಿಕೆ ಹಾಕಿಸಿಕೊಳ್ಳಬೇಕು. ಮುಖ್ಯವಾಗಿಸಂಭವನೀಯ ಮೂರನೇ ಅಲೆ ತಪ್ಪಿಸಲು ಜಾತಿಮತ್ತು ಧರ್ಮಗಳ ತಾರತಮ್ಯವಿಲ್ಲದೇ ಎಲ್ಲರೂ ಉಚಿಕೆಲಸಿಕೆ ಪಡೆಯಬೇಕು. ಲಸಿಕೆ ಕುರಿತು ಜನರಲ್ಲಿ ಜಾಗೃತಿಮೂಡಿಸಲು ಸರ್ಕಾರ ಪ್ರತಿ ಹಳ್ಳಿ-ಗ್ರಾಮ ಮಟ್ಟದಲ್ಲೂಇಂತಹ ಜಾಥಾ ಕಾರ್ಯಕ್ರಮ ನಡೆಸಲಿದೆ ಎಂದರು.

ಕೊರೊನಾ ಮೊದಲ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಬಹುತೇಕ ಜನರು ಮನೆಯಲ್ಲೇಸುರಕ್ಷಿತವಾಗಿದ್ದ ಸಂದರ್ಭದಲ್ಲಿ ಆರೋಗ್ಯಸಿಬ್ಬಂದಿ ಮತ್ತು ಕಾರ್ಯಕರ್ತರು ತಮ್ಮ ಜೀವದಹಂಗನ್ನು ತೊರೆದು ಸೋಂಕು ನಿಯಂತ್ರಣಕ್ಕೆತರಲು ಶ್ರಮಿಸಿದ್ದಾರೆ. ತಮ್ಮ ಬದುಕನ್ನೇ ಪಣಕ್ಕಿಟ್ಟುಸೇವೆ ಮಾಡಿರುವ ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಅಂಬ್ಯುಲೆನ್ಸ್‌ ಚಾಲಕರ ಸೇವೆಯೂಶ್ಲಾಘನೀಯವಾಗಿದೆ ಎಂದರು.

ಲಸಿಕೆ ಜಾಗೃತಿ ಅಭಿಯಾನದಲ್ಲಿ ಸುಲಫಲ ಮಠದಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿ,ಸೊನ್ನ ವಿರಕ್ತಮಠದ ಶಿವಾನಂದ ಸ್ವಾಮೀಜಿ, ಮುಸ್ಲಿಂಧರ್ಮಗುರು ಅಲಿಬಾಬಾ, ಬುದ್ಧ ವಿಹಾರದ ಪೂಜ್ಯಸಂಘಾನಂದ ಭಂತೇಜಿ, ಸೆಂಟ್‌ ಮೇರಿ ಚರ್ಚಿನಫಾದರ್‌ ಸ್ಟಾÂನಿ ಲೋಬೊ ಪಾಲ್ಗೊಂಡಿದ್ದರು.

ಸಂಸದ ಡಾ| ಉಮೇಶ ಜಾಧವ, ಕೆಕೆಆರ್‌ಡಿಬಿಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕೆಕೆಆರ್‌ಟಿಸಿಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಗ್ರಾಮೀಣಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ಸದಸ್ಯ ಬಿ.ಜಿ. ಪಾಟೀಲ, ರಾಜ್ಯ ವಿಪತ್ತು ನಿರ್ವಹಣಾಪ್ರಾಧಿ ಕಾರದ ಆಯುಕ್ತ ಮನೋಜ್‌ ರಾಜನ್‌,ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸಾ ° , ಜಿಲ್ಲಾ ಪಂಚಾಯಿತಿಸಿಇಒ ಡಾ| ದಿಲೀಷ್‌ ಸಸಿ, ಮಹಾನಗರ ಪಾಲಿಕೆಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ, ಆರೋಗ್ಯಇಲಾಖೆ ಜಂಟಿ ನಿರ್ದೇಶಕ ಡಾ| ಅಬೀಬ್‌ ಹುಸ್ಮಾನ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿಡಾ| ಶರಣಬಸಪ್ಪ ಗಣಜಲಖೇಡ್‌, ಆರ್‌ಸಿಎಚ್‌ಅಧಿ ಕಾರಿ ಪ್ರಭುಲಿಂಗ ಮಾನಕರ, ಪಾಲಿಕೆ ಆರೋಗ್ಯಾಧಿಕಾರಿ ಡಾ| ವಿನೋದ ಕುಮಾರ ಸೇರಿದಂತೆ ವಿವಿಧಇಲಾಖೆ ಅಧಿ ಕಾರಿಗಳು ಇದ್ದರು.ಇದಕ್ಕೂ ಮುನ್ನ ನಗರದ ಕೇಂದ್ರ ಬಸ್‌ ನಿಲ್ದಾಣದಿಂದಆರಂಭವಾದ ಜಾಗೃತಿ ಜಾಥಾದಲ್ಲಿ ಶಾಲೆ-ಕಾಲೇಜು,ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿಗಳು, ಆಶಾಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.