ಕಲಬುರಗಿ: ಚುನಾವಣಾ ಕರ್ತವ್ಯದಲ್ಲಿ ಪೊಲೀಸರು ಬ್ಯುಸಿ: ಕೈಚಳಕ ತೋರುತ್ತಿರುವ ಕಳ್ಳರು


Team Udayavani, May 12, 2023, 6:40 PM IST

ಕಲಬುರಗಿ: ಚುನಾವಣಾ ಕರ್ತವ್ಯದಲ್ಲಿ ಪೊಲೀಸರು ಬ್ಯುಸಿ: ಕೈಚಳಕ ತೋರುತ್ತಿರುವ ಕಳ್ಳರು

ಕಲಬುರಗಿ: ನಗರದ ಆಳಂದ ರಸ್ತೆಯ ದೇವಿ ನಗರದಲ್ಲಿ ಕಳೆದೆರಡು ದಿನಗಳಲ್ಲಿ ಸರಣಿ ಮನೆಗಳ್ಳತನವಾಗಿದ್ದು, ನಾಗರಿಕರು ಬೆಚ್ಚಿ ಬೀಳುವಂತಾಗಿದೆ.‌

ಚುನಾವಣೆ ನಡೆದ ಮೇ 10 ರಂದು ಹಾಗೂ 11ರಂದು ಎರಡು ದಿನಗಳ ಕಾಲ ದೇವಿ ನಗರ ಬಡಾವಣೆಗೆ ನುಗ್ಗಿದ ಕಳ್ಳರು ಒಟ್ಟು ಆರು ಮನೆಗಳಲ್ಲಿ ಕಳ್ಳತನ ಮಾಡಿದ್ದಾರೆ.

ಬೀಗ ಹಾಕಿದ ಎರಡು ಮನೆಗಳ್ಳತನ ಮಾಡಲಾಗಿದ್ದರೆ ಇನ್ನೂ ನಾಲ್ಕು‌ ಮನೆಗಳಲ್ಲಿ ಮನೆಯವರು ಒಳಗಿದ್ದರೂ ಗೊತ್ತಾಗದ ರೀತಿಯಲ್ಲಿ ಬಾಗಿಲು ಮುರಿದು ಕಳ್ಳರು ಒಳನುಗ್ಗಿ ಕಳ್ಳತನ ಮಾಡಿದ್ದು, ನಗದು ಹಣ ಹಾಗೂ ಬಂಗಾರದೊಡವೆ ಕದ್ದು ಪರಾರಿಯಾಗಿದ್ದಾರೆ.

ಚುನಾವಣೆ ಹಾಗೂ ಮತ ಏಣಿಕೆಯ ಬಂದೋಬಸ್ತ್ ಕಾರ್ಯದತ್ತ ಪೊಲೀಸರು ಕಾರ್ಯೋನ್ಮುಖಗೊಂಡಿದ್ದನ್ನು ಕಂಡ ಆಗುಂತಕರು ಇದೇ ಸಮಯ ಸಾಧಿಸಿ ಅಪರಾಧ ಎಸಗಿದ್ದಾರೆ.‌

ಇದನ್ನೂ ಓದಿ:ಸಿಟಿ ಕೌನ್ಸಿಲ್‌ನಿಂದ ಆಸ್ಟ್ರೇಲಿಯಾದಲ್ಲಿ ಖಾಲಿಸ್ಥಾನ್ ಪ್ರಚಾರ ಕಾರ್ಯಕ್ರಮ ರದ್ದು

ಮನೆಗಳ್ಳತನ ಅಲ್ಲದೆ ವಾರದಿಂದೀಚೆಗೆ ಕನಿಷ್ಠ ಏನಿಲ್ಲವೆಂದರೂ ಮನೆ ಮುಂದೆ ನಿಲ್ಲಿಸಲಾಗಿದ್ದ ಎಂಟಕ್ಕೂ ಹೆಚ್ಚು ಬೈಕ್ ಗಳು ಕಳ್ಳತನವಾಗಿದೆ. ಒಟ್ಟಾರೆ ದೇವಿ‌ನಗರದ ಸರಣಿ ಮನೆಗಳ್ಳತನ ಹಾಗೂ ಬೈಕ್ ಕಳ್ಳತನದಿಂದ ಬಡಾವಣೆಯ ಜನರು ರಾತ್ರಿಯಿಡಿ ಜಾಗರಣೆ ಮಾಡುವಂತಾಗಿದೆ.‌

ಕಳ್ಳತನ ಬಗ್ಗೆ ಬಡಾವಣೆ ನಾಗರೀಕರು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರೆ, ಈಗ ಪೊಲೀಸರು ಚುನಾವಣಾ ಬಂದೋಬಸ್ತ್ ಗೆ ನಿಯೋಜನೆ ಗೊಂಡಿದ್ದರಿಂದ ಪ್ರಕರಣ ಸಹ ದಾಖಲಿಸಿಕೊಳ್ಳಲು ಸಿಬ್ಬಂದಿ ಇಲ್ಲ ಎನ್ನುವಂತಾಗಿದೆ. ಇನ್ನೆರಡು ದಿನ ತಾಳಿ ಎಂದು ನ್ಯೂ ರಾಘವೇಂದ್ರ ಪೊಲೀಸ್ ಠಾಣಾ ಪೊಲೀಸರು ಹೇಳುತ್ತಿದ್ದಾರೆ.‌ ಸ್ಥಳಕ್ಕೆ ಶ್ವಾನ‌ದಳದವರು ಆಗಮಿಸಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.