ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರೈಲ್ವೆ ಸೌಲಭ್ಯಕ್ಕೆ ಆಗ್ರಹ


Team Udayavani, Jun 14, 2020, 4:39 PM IST

14-June-20

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಏಳೆಂಟು ವರ್ಷಗಳಾದರೂ ಮುಗಿಯದೇ ಸ್ಮಾರಕಗಳಾಗಿ ಉಳಿದಿರುವ ನಗರದ ರೈಲ್ವೆ ಮೇಲ್ಸೇತುವೆ ಮಾರ್ಗ ಮತ್ತು ಪಿಟ್‌ಲೈನ್ ‌ ಕಾಮಗಾರಿಗಳನ್ನು ಈಗಲಾದರೂ ಆದ್ಯತೆ ನೀಡಿ ಪೂರ್ಣಗೊಳಿಸುವಂತೆ ಇಲ್ಲಿನ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಆಗ್ರಹಿಸಿದೆ.

ಸೊಲಾಪುರ ಮಧ್ಯೆ ರೈಲ್ವೆಯ ವಿಭಾಗಿಯ ರೈಲ್ವೆ ವ್ಯವಸ್ಥಾಪಕ ಶೈಲೇಷ ಗುಪ್ತಾ ಅವರು ರೈಲ್ವೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನಡೆಸಲಾದ ಸಂವಾದದಲ್ಲಿ ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಉಪಾಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ ಇತರರು ಪಾಲ್ಗೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರೈಲ್ವೆ ಬೇಡಿಕೆಗಳ ಕುರಿತಾಗಿ ಪಟ್ಟಿಯೊಂದನ್ನು ಸಲ್ಲಿಸಿದರು. ಸೊಲ್ಲಾಪುರ-ಬೆಂಗಳೂರು-ಹಾಸನ ರೈಲನ್ನು ಕಲಬುರಗಿ -ಬೆಂಗಳೂರು ನಡುವೆ ಮಾತ್ರ ಓಡಿಸುವುದು, ಕಲಬುರಗಿ- ಹೆ„ದರಾಬಾದ ಮತ್ತು ಕಲಬುರಗಿ-ಮುಂಬೈ ನಡುವೆ ಸರಕು ಸಾಗಾಣಿಕೆ ರೈಲುಗಳ ಸಂಚಾರ ಒದಗಿಸುವುದು ಅಗತ್ಯವಾಗಿದೆ. ವೃದ್ಧರ, ಸಣ್ಣ ಮಕ್ಕಳ ಮತ್ತು ವಿಕಲಚೇತನರ ಅನುಕೂಲಕ್ಕಾಗಿ ಕಲಬುರಗಿ ರೈಲು ನಿಲ್ದಾಣ ಪ್ಲಾಟ್‌ ಫಾರ್ಮದಲ್ಲಿ ವ್ಯವಸ್ಥೆ ಕಲ್ಪಿಸುವುದು, ಮುಖ್ಯವಾಗಿ ಮೇಲ್ಸೇತುವೆ ಮಾರ್ಗ ಮತ್ತು ಪಿಟ್‌ ಲೈನ್‌ ಕಾಮಗಾರಿಗಳನ್ನು ಪೂರ್ತಿಗೊಳಿಸುವಂತೆ ಒತ್ತಾಯಿಸಲಾಯಿತು.

ಕಲಬುರಗಿ ರೈಲು ನಿಲ್ದಾಣಕ್ಕೆ ಎ ದರ್ಜೆಯ ಎಲ್ಲ ಸೌಲಭ್ಯ ಒದಗಿಸುವುದು ಅಗತ್ಯವಿದೆ. ಚೆನ್ನೈ-ಮುಂಬೈ ಬ್ರಾಡ್‌ಗೇಜ್‌ ಮಾರ್ಗದಲ್ಲಿ ಕಲಬುರಗಿ ರೈಲು ನಿಲ್ದಾಣವು ದೇಶದ ಅತ್ಯಂತ ಪುರಾತನ ರೈಲು ನಿಲ್ದಾಣವಾಗಿದೆ. ಸೊಲ್ಲಾಪುರ ರೈಲ್ವೆ ವಿಭಾಗಕ್ಕೆ ಈ ರೈಲು ನಿಲ್ದಾಣದಿಂದ ಶೇ. 40ರಿಂದ ಶೇ. 50ರಷ್ಟು ಆದಾಯ ಸಲ್ಲಿಸುತ್ತದೆ. ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಈ ರೈಲು ನಿಲ್ದಾಣದಿಂದ ಪ್ರಯಾಣಿಸುತ್ತಾರೆ. ಆದರೆ ಈ ರೈಲು ನಿಲ್ದಾಣವು ಆಧುನಿಕ ಸೌಲಭ್ಯ ಹೊಂದಿಲ್ಲ. ಆದ್ದರಿಂದ ಈ ರೈಲು ನಿಲ್ದಾಣದಲ್ಲಿ ಎ ದರ್ಜೆಯ ಆಧುನಿಕ ಸೌಲಭ್ಯಗಳಾಗಿರುವ ವೈ-ಫೈ, ಏಸ್ಕಲೇಟರ್ಸ್‌, ಲಿಫ್ಟ್‌ ಹಾಗೂ ಮಿನರಲ್‌ ವಾಟರ್ಸ್‌ಗಳ ಅಂಗಡಿಗಳನ್ನು ವ್ಯವಸ್ಥೆ ಮಾಡಬೇಕೆಂದು ಕೋರಿದರು. ಈ ಎಲ್ಲ ಬೇಡಿಕೆಗಳಿಗೆ ಅಧಿಕಾರಿ ಶೈಲೇಶ ಗುಪ್ತಾ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.