ಬಸವೇಶ್ವರ ಆಸ್ಪತ್ರೆ ಆಯಾಗಳಿಗೆ ಆಹಾರ ಕಿಟ್ ವಿತರಣೆ
Team Udayavani, Jun 7, 2020, 10:37 AM IST
ಕಲಬುರಗಿ: ಇಲ್ಲಿನ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಆಸ್ಪತ್ರೆಯಲ್ಲಿನ ಆಯಾಗಳಿಗೆ ಹಾಗೂ ಸ್ವಚ್ಛತಾ ಕರ್ಮಿಗಳಿಗೆ ಆರ್ಟ್ ಆಫ್ ಲಿವಿಂಗ್ದ ಜ್ಞಾನ ಕ್ಷೇತ್ರದ ಸಹಯೋಗದಲ್ಲಿ ಉದಯಗಿರಿ ಇಂಡಸ್ಟ್ರೀಜ್ ನ ಉದಯ ನವಣಿ ಅವರು ಕೊಡ ಮಾಡಿದ ಕಿಟ್ಗಳನ್ನು ವಿತರಿಸಲಾಯಿತು.
ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಸಾಂಕೇತಿಕವಾಗಿ ಚಾಲನೆ ನೀಡಿದ್ದ ಕಾರ್ಯಕ್ರಮದಲ್ಲಿ ಇಲ್ಲಿನ ರವಿಶಂಕರ ಗುರೂಜಿ, ಚಿರಾಗ ಗುರೂಜಿ ಕಿಟ್ಗಳನ್ನು ಹಸ್ತಾಂತರಿಸಿದರು. ಒಟ್ಟಾರೆ 250 ಆಯಾಗಳು, ಸ್ವಚ್ಛತಾ ಕರ್ಮಿಗಳಿಗೆ ಕಿಟ್ ವಿತರಿಸಿ ಆರೋಗ್ಯ ಸೇವೆಯಲ್ಲಿನ ಅನುಪಮ ಸೇವೆಯನ್ನು ಗುಣಗಾನ ಮಾಡಲಾಯಿತು. ಬಸವೇಶ್ವರ ಆಸ್ಪತ್ರೆಯ ಡೀನ್ ಡಾ. ಉಮೇಶ್ಚಂದ್ರ, ವೈದ್ಯಕೀಯ ಅಧೀಕ್ಷಕ ಡಾ.ಮಲ್ಲಿಕಾರ್ಜುನ ತೆಗನೂರ, ಸಹಾಯಕ ಅಧೀಕ್ಷಕ ಡಾ. ಮಲ್ಲಿಕಾರ್ಜುನ ಪೂಜಾರಿ, ಹಿರಿಯ ವೈದ್ಯ ಡಾ.ಶರಣಗೌಡ ಪಾಟೀಲ್, ಉದಯಗಿರಿ ಇಂಡಸ್ಟ್ರೀಜ್ನ ಮಾಲೀಕರಾದ ಉದಯ ಬಾಲಚಂದ್ರ ನವಣಿ, ಖ್ಯಾತ ವಾಸ್ತುಶಿಲ್ಪಿ ಬಸವರಾಜ ಖಂಡೇರಾವ್, ಸಮಾಜ ಸೇವಕ ಉಮೇಶ ಶೆಟ್ಟಿ, ದತ್ತಾತ್ರೇಯ ಚುಂಚೂರ ಸೇರಿದಂತೆ ಮುಂತಾದವರಿದ್ದರು.
ರವಿಶಂಕರ ಗುರೂಜಿ ಆಶೀರ್ವಾದಿಂದ ಉದಯ ನವಣಿ ಅವರು ಕೊಡ ಮಾಡಿದ ತಿಂಗಳಿನ ಕಿಟ್ನ್ನು ಆರೋಗ್ಯ ಸೇವೆಯಲ್ಲಿ ಅನನ್ಯ ಪಾತ್ರ ನಿರ್ವಹಿಸುತ್ತಿರುವ ಆಯಾಗಳಿಗೆ ನೀಡುತ್ತಿರುವುದು ಮನಸ್ಸಿಗೆ ಸಂತಸ ತಂದಿದೆ.
ಶರಣು ಗುರೂಜಿ, ರವಿಶಂಕರ
ಗೂರೂಜಿ ಜ್ಞಾನಕ್ಷೇತ್ರ, ಕಲಬುರಗಿ
ರವಿಶಂಕರ ಗೂರೂಜಿ ಆಶ್ರಮದ ಆಶೀರ್ವಾದದಿಂದ ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿ ನೀಡಲಾಗಿದೆ. ಜತೆಗೆ ತಮ್ಮ ಸೇವೆಯನ್ನು ಕೊಂಡಾಂಡಿರುವುದು ಖುಷಿ ತಂದಿದೆ.
ಶರಣಮ್ಮ, ಆಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ