ಸಂಸ್ಕೃತ ವಿಶ್ವಕೋಶ ಬರೆದಿದ್ದು ಮಾನಸುಲ್ಲಾಸ್‌

ಆಯುರ್ವೇದ ಮಾನವರಿಗೆ ನೀಡಿದ ದೊಡ್ಡ ಕೊಡುಗೆ ಪ್ರತಿ ವಿಜ್ಞಾನಿಗೂ ಸಂಸ್ಕೃತದ ಜ್ಞಾನ ಅವಶ್ಯ

Team Udayavani, Feb 2, 2020, 10:55 AM IST

2-Febraury-2

ಕಲಬುರಗಿ: ಸಂಸ್ಕೃತದ ಮೊದಲ ವಿಶ್ವಕೋಶವಾದ ಅಭಿಶಾಸ್ತ್ರ ಚಿಂತಾಮಣಿ ಬರೆದಿರುವ 12ನೇ ಶತಮಾನದ ವಿದ್ವಾಂಸ ಮಾನಸುಲ್ಲಾಸ್‌ ಕಲಬುರಗಿಯವರಾಗಿದ್ದರು ಎಂದು ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ| ಮಲ್ಲೇಪುರಂ ಜಿ. ವೆಂಕಟೇಶ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಶನಿವಾರ ವಿಶ್ವಸಾಹಿತ್ಯ ಸಮ್ಮೇಳನದ 2ನೇ ದಿನದ ಸಂಸ್ಕೃತ ಅಧಿ ವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭಿಶಾಸ್ತ್ರ ಚಿಂತಾಮಣಿ ವಿಶ್ವಕೋಶವನ್ನು ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದಾಗ ಕನ್ನಡಕ್ಕೆ ಅನುವಾದ ಮಾಡಲಾಗಿತ್ತು ಎಂದು ತಿಳಿಸಿದರು.

ವಿಶ್ವಕೋಶವು ಆಯರ್ವೇದದಿಂದ ಖಗೋಳ ಭೌತಶಾಸ್ತ್ರದವರೆಗಿನ ವಿವಿಧ ವಿಷಯಗಳ ಬಗ್ಗೆ ಮತ್ತು ಭೂಮಿಯ ವಿಶಿಷ್ಟ ಪಾಕಶಾಲೆಯನ್ನು ನಿರ್ವಹಿಸುತ್ತಿದೆ. ಎರಡನೇ ವಿಶ್ವಕೋಶವನ್ನು
ಕೆಳದಿಯ ಬಸವರಾಜ ಭೋಪಾಲ್‌ ಅವರು ಬರೆದಿದ್ದು, ಇದು ಖಗೋಳ ಭೌತಶಾಸ್ತ್ರ, ಆಯುರ್ವೇದ, ವೈದ್ಯಕೀಯ ವಿಜ್ಞಾನ, ಗಣಿತ, ಮೂಲ ವಿಜ್ಞಾನ, ಕೃಷಿ, ಪಾಕಶಾಲೆಯ ಅಭ್ಯಾಸ ಗಳಿಂದ ಎಲ್ಲಾ ಕ್ಷೇತ್ರಗಳಲ್ಲಿ ಭಾಷೆಯ ವಿವರವಾದ ಮಾಹಿತಿ ನೀಡುತ್ತದೆ ಎಂದು ತಿಳಿಸಿದರು.

ಸಂಸ್ಕೃತವು ಮಾನವರಿಗೆ ನೀಡಿದ ಬಹುದೊಡ್ಡ ಕೊಡುಗೆ ಎಂದರೆ ಆಯುರ್ವೇದವಾಗಿದೆ. ಹಳೆಯ ಕಾಲದ ಔಷಧಿಯ ಅಭ್ಯಾಸದಿಂದ ಅನೇಕ ರೋಗಗಳಿಗೆ ನಿರ್ಧಿಷ್ಟವಾದ ಚಿಕಿತ್ಸೆ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಮೂಲ ಭಾರತೀಯ ವೈದ್ಯಕೀಯ ಪದ್ಧತಿಯು ಆಯುರ್ವೇದವನ್ನು ಪೋಷಿಸಿ ಬೆಂಬಲಿಸಬೇಕಾಗಿದೆ. ಅಲ್ಲದೇ ಕೇಂದ್ರ ಸರಕಾರ ಆಯುರ್ವೇದಕ್ಕೆ ಅಗತ್ಯವಾದ ನೆರವು ನೀಡುತ್ತಿದೆ ಎಂದು ಹೇಳಿದರು.

ಸಂಸ್ಕೃತವು ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ಕಲೆ, ವಿಜ್ಞಾನ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ನಿರ್ವಹಿಸುವ ತಾಯಿಭಾಷೆಯಾಗಿದೆ. ಇದು ರಾಮಯಾಣ, ಮಹಾಭಾರತ ಮಹಾಕಾವ್ಯಗಳು ಮತ್ತು ಕಾಳಿದಾಸನ ಕೃತಿಗಳಲ್ಲದೆ ಧಾರ್ಮಿಕ ಗ್ರಂಥಗಳಿಗೆ ಹೆಸರುವಾಸಿಯಾಗಿದೆ ಎಂದು ಡಾ| ಸುರೇಶ ಹೆರೂರ್‌ ಹೇಳಿದರು.

ವೇದಗಳು, ಉಪನಿಷತ್ತುಗಳು ಮತ್ತು ಭಗವದ್ಗೀತೆಗಳು ಭಾಷಾ ವಿಜ್ಞಾನಕ್ಕೂ
ಆಧಾರವಾಗಿದ್ದು, ಪ್ರತಿಯೊಬ್ಬ ವಿಜ್ಞಾನಿಯು ಸಂಸ್ಕೃತದ ಜ್ಞಾನ ಹೊಂದಿರಬೇಕು, ಸಂಸ್ಕೃತದ ಜ್ಞಾನವನ್ನು ಹೊಂದಿರದವರು ತಮ್ಮನ್ನು ತಾವು ಭಾರತೀಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ವಾಂಸರಾದ ಡಾ| ಕೃಷ್ಣ ಕಾಕಲ್ವಾರ ಮತ್ತು ಡಾ| ಗುರುಮಧ್ವಾಚಾರ್ಯ ನವಲಿ ಅಭಿಪ್ರಾಯಪಟ್ಟರು. ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ ಮುಂತಾದವರಿದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.