
ವ್ಯಕ್ತಿ ನಾಪತ್ತೆಯಾಗಿ ಹನ್ನೆರಡು ದಿನವಾದರೂ ಪತ್ತೆಯಾಗದ ದೇಹ : ಕಣ್ಣೀರಿನಲ್ಲಿ ಕುಟುಂಬಸ್ಥರು
Team Udayavani, Jul 25, 2021, 7:13 PM IST

ಚಿಂಚೋಳಿ : ನದಿ ದಾಟುವ ವೇಳೆ ನೀರಿನ ರಭಸಕ್ಕೆ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿ ನಾಪತ್ತೆಯಾಗಿ ಒಂದು ವಾರ ಕಳೆದರೂ ದೇಹ ಇನ್ನೂ ಪತ್ತೆಯಾಗಿಲ್ಲ ತನ್ನ ತಂದೆ ಎಲ್ಲಿ ಎಂದು ಒಂದು ವರ್ಷದ ಮಗ ಅಳುತ್ತಿದ್ದರೆ ಅತ್ತ ಮಗ ಬರುತ್ತಾನೆ ಎಂದು ಹೆತ್ತ ತಂದೆ ತಾಯಿ ದಾರಿನೋಡುತ್ತಿದ್ದಾರೆ.
ಜುಲೈ 12ರಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋತಂಗಲ್ ಗ್ರಾಮದ ಬಳಿ ಹರಿಯುವ ಮುಲ್ಲಾಮಾರಿ ನದಿಯನ್ನು ದಾಟಲು ಹೋದ ಪ್ರಹ್ಲಾದ್ ದಶರಥ (32) ಎಂಬ ವ್ಯಕ್ತಿ ನದಿ ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ, ಈ ವೇಳೆ ಸಾಕಷ್ಟು ಹುಡುಕಾಡಿದರು ದೇಹ ಪತ್ತೆಯಾಗಿಲ್ಲ.
ಈತನ ಶವ ಇನ್ನೂ ಪತ್ತೆಯಾಗದ ರಿಂದ ಅತ್ತ 1ವರ್ಷದ ಚಿಕ್ಕ ಮಗು ತಂದೆಯ ಬರುವಿಕೆಗಾಗಿ ದಿನಾಲು ಅಳುತ್ತಿದೆ. ಇಬ್ಬರು ಸಹೋದರಿಯರು ತಂದೆ ತಾಯಿ ಹೆಂಡತಿ ಸೇರಿ ಇಡೀ ಕುಟುಂಬವೇ ಕಣ್ಣೀರಿನಿಂದ ಕಾಲಕಳೆಯುತ್ತಿದ್ದಾರೆ.
ಇದನ್ನೂ ಓದಿ :ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಿ : ಉಪ್ಪಾರ ನೌಕರರ ಸಂಘದ ಒತ್ತಾಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್: ಹೆಚ್.ಡಿ.ಕುಮಾರಸ್ವಾಮಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ