ಬಂದೂಕು ಪರವಾನಗಿ ನೀಡದಿರುವಂತೆ ಸೂಚನೆ


Team Udayavani, Feb 29, 2020, 3:23 PM IST

29-February-15

ಕಲಬುರಗಿ: ಮಹಾನಗರದಲ್ಲಿ ಈಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದೂಕಿನ ಪರವಾನಗಿ ನೀಡಿರುವುದು ಸರಿಯಾದುದ್ದಲ್ಲ. ಇನ್ಮುಂದೆ ಯಾವುದೇ ಕಾರಣಕ್ಕೂ ಬಂದೂಕಿನ ಪರವಾನಗಿ ನೀಡದಿರುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಲಬುರಗಿ ಮಹಾನಗರ ಪೊಲೀಸ್‌ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಿದರು.

ಇಲ್ಲಿನ ಈಶಾನ್ಯ ವಲಯ ಐಜಿಪಿ ಕಚೇರಿಯಲ್ಲಿ ವಲಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕಲಬುರಗಿ ಮಹಾನಗರ ಪೊಲೀಸ್‌ ಆಯುಕ್ತರು ಸರಿಯಾಗಿ ಅವಲೋಕಿಸಿದರೆ ಬಂದೂಕಿನ ಪರವಾನಗಿ ನೀಡಿದ್ದಾರೆಂಬ ಹಿನ್ನೆಲೆಯಲ್ಲಿ ಸೂಚನೆ ನೀಡಿರುವುದಾಗಿ ತಿಳಿಸಿದರು.

ಇನ್ಮುಂದೆ ಯಾರಿಗೂ ಬಂದೂಕಿನ ಪರವಾನಗಿ ನೀಡದಿರುವಂತೆ ತಾಕೀತು ಮಾಡಿದ್ದಲ್ಲದೇ ರೌಡಿಶೀಟರ್‌ದಿಂದ ಹೆಸರು ಸಹ ತೆಗೆದು ಹಾಕದಿರುವಂತೆ ಸೂಚಿಸುವುದರ ಜತೆಗೆ ನಾಗರಿಕರಿಗೆ ಬಂದೂಕಿನ ತರಬೇತಿ ನೀಡುವುದನ್ನು ಸಹ ಪರಿಶೀಲಿಸುವಂತೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಸೂಚನೆ: ಕಲಬುರಗಿ ಮಹಾನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಅದರಲ್ಲೂ ಜೂಜಾಟ್‌, ಗ್ಯಾಂಬ್ಲಿಂಗ್‌, ಮಟಕಾ ಹಾಗೂ ಜಿಲ್ಲೆ ಮತ್ತು ಗಡಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಮತ್ತು ಜೂಜಾಟ್‌ಕ್ಕೆ ಕಡಿವಾಣ ಹಾಕುವಂತೆ ಎಲ್ಲ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಆಯುಕ್ತಾಲಯಕ್ಕೆ 6 ಕೋಟಿ ರೂ ಬಿಡುಗಡೆ: ಕಲಬುರಗಿ ಮಹಾನಗರದಲ್ಲಿ ಪೊಲೀಸ್‌ ಆಯುಕ್ತರ ಕಚೇರಿ ಕಟ್ಟಡವನ್ನು ಹಳೆ ಎಸ್ಪಿ ಕಚೇರಿ ಕಟ್ಟಡ ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಲಾಗುವುದು. ಕಟ್ಟಡವನ್ನು 18.50 ಕೋಟಿ ರೂ. ಎಂಬುದಾಗಿ ಅಂದಾಜಿಸಿ ಈಗ 6 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಹಂತ-ಹಂತವಾಗಿ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಫ‌ರಹತಾಬಾದ್‌ ಪೊಲೀಸ್‌ ಠಾಣೆಗೆ ಹೊಸ ಕಟ್ಟಡಕ್ಕಾಗಿ 1.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪೊಲೀಸ್‌ ಈಶಾನ್ಯ ವಲಯದಲ್ಲಿ ಖಾಲಿ ಇರುವ 300 ಪೊಲೀಸ್‌ ಪೇದೆ, ಅದೇ ರೀತಿ ಕಲಬುರಗಿ ಪೊಲೀಸ್‌ ಆಯುಕ್ತಾಲಯದ 250 ಹಾಗೂ 250 ನಗರ ಶಸಸ್ತ್ರ ಪಡೆ ನೇಮಕಾತಿಗೆ ಮುಂದಾಗಲಾಗುವುದು ಎಂದು ವಿವರಣೆ ನೀಡಿದರು.

ವಾಹನಗಳ ಖರೀದಿಗೆ 3ಕೋಟಿ ರೂ.ಗಳನ್ನು ಕಲಬುರಗಿ ಮಹಾನಗರ ಪೊಲೀಸ್‌ ಆಯುಕ್ತಾಲಯಕ್ಕೆ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ದ್ವಿಚಕ್ರವಾಹನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ಪೊಲೀಸ್‌ ಇಲಾಖೆ ಸುಧಾರಣೆಗೆ ಮುಂದಾಗಲಾಗಿದೆ. ಮುಂಬೈನ ಮಾಜಿ ಶಾಸಕ ಎಐಎಂಐಎಂನ ವಕ್ತಾರ ವಾರೀಶ ಪಠಾಣ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ವಿಳಂಬ ನೀತಿ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.