ಗಣರಾಜ್ಯೋತ್ಸವ: ಅಂಬೇಡ್ಕರ್ ಭಾವಚಿತ್ರ ಇಲ್ಲದಿರುವುದಕ್ಕೆ ವಕೀಲರ ಆಕ್ರೋಶ
Team Udayavani, Jan 26, 2020, 10:06 AM IST
ಕಲಬುರಗಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಲ್ಲದಿರುವುದಕ್ಕೆ ಖಂಡಿಸಿದ ವಕೀಲರು, ಸ್ವತಃ ತಾವೇ ಅಂಬೇಡ್ಕರ್ ಭಾವಚಿತ್ರ ಇಡಲು ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಅಚರಣೆಯಲ್ಲಿ ಮಹಾತ್ಮಾ ಗಾಂಧಿ ಭಾವಚಿತ್ರ ಮಾತ್ರ ಇತ್ತು. ಇದನ್ನು ಖಂಡಿಸಿದ ಕೆಲ ವಕೀಲರು ಅಂಬೇಡ್ಕರ್ ಭಾವಚಿತ್ರ ಇಡಲು ಯತ್ನಿಸಿದರು. ಆದರೆ, ಪೊಲೀಸರು ಅವಕಾಶ ನೀಡದೆ ಇರುವುದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಧ್ವಜಾರೋಹಣ ಸಮಯದಲ್ಲಿ ಹನುಮಂತ ಯಳಸಂಗಿ ನೇತೃತ್ವದಲ್ಲಿ ಭಾವಚಿತ್ರ ಎತ್ತಿ ಹಿಡಿದರು. ಪೊಲೀಸರ ಕ್ರಮಕ್ಕೆ ವಕೀಲರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್