ಎಲ್ಲಾ ವಿಷಯದಲ್ಲಿ ಇತಿಹಾಸ ನಿರ್ಮಿಸಿದೆ ಕಲಬುರಗಿ ಸಾಹಿತ್ಯ ಸಮ್ಮೇಳನ


Team Udayavani, Feb 9, 2020, 1:31 PM IST

simpi

ಕಲಬುರಗಿ: ಮೂರು ದಿನಗಳ ಕಾಲ ನಡೆದ ಅಖಿಲ ಭಾರತ 85ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯ ಎಲ್ಲಾ ವಿಧಗಳಲ್ಲೂ ಇತಿಹಾಸ ನಿರ್ಮಿಸಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ತಿಳಿಸಿದರು.

ಕನ್ನಡ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಅಂದಾಜು 5ರಿಂದ 6 ಲಕ್ಷ ಜನ ಬಂದಿರುವುದು, 22 ಸಾವಿರ ಪ್ರತಿನಿಧಿಗಳಾಗಿರುವುದು, ನಿರೀಕ್ಷೆ ಮೀರಿ ಪುಸ್ತಕ ವಹಿವಾಟು, ಎಲ್ಲೂ ಒಂದೂ ಅನಪೇಕ್ಷಿತ ಘಟನೆ ನಡೆಯದಿರುವುದು, ಯಾರಿಗೂ ಊಟದ ಕೊರೆತೆಯಾಗದಂತೆ ಸಮ್ಮೇಳನ ನಡೆದಿರುವುದು ದಾಖಲೆಯಾಗಿದೆ ಎಂದು ವಿವರಣೆ ನೀಡಿದರು.

ಸಮ್ಮೇಳನ ಯಶಸ್ವಿಯಲ್ಲಿ ಶಾಸಕ- ಜನಪ್ರತಿನಿಧಿಗಳ ನೇತೃತ್ವದ ಹಾಗೂ ಅಧಿಕಾರಿಗಳು ಒಳಗೊಂಡ ಕಾರ್ಯಾಧ್ಯಕ್ಷರು, ಇತರೆ ಅಧಿಕಾರಿಗಳ ತಂಡ ಶ್ರಮವಹಿಸಿದೆ. ಅದರಲ್ಲೂ ದಕ್ಷ, ದೂರದೃಷ್ಟಿಯುಳ್ಳ ಹಾಗೂ ಹಗಲಿರಳು ಶ್ರಮಿಸಿದ ಜಿಲ್ಲಾಧಿಕಾರಿ ಶರತ್ ಬಿ ಅವರ ಪಾತ್ರ, ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಕಲಬುರಗಿ ಗೆ ಹೆಚ್ಚಿನ ಸಲ ಬಾರದೇ ಇದ್ದರೂ ದಿನಾಲು ಸಿದ್ಧತೆಗಳ ವಿವರಣೆ ಕೇಳುತ್ತಾ ಮಾರ್ಗದರ್ಶನ ನೀಡಿರುವುದು ಮತ್ತು ಬಹು ಮುಖ್ಯವಾಗಿ ನಾಡಿನ ಜ‌ನತೆ ಉತ್ಸುಕತೆ ಪಾಲ್ಗೊಂಡಿರುವುದು ಸಮ್ಮೇಳನ ಯಶಸ್ವಿಗೆ ಕಾರಣಗಳಾಗಿವೆ ಎಂದು ಸಿಂಪಿ ವಿವರಣೆ ನೀಡಿದರು.

ತಾನು ಒಂಬತ್ತು ಸಮ್ಮೇಳನದಲ್ಲಿ ಭಾಗವಹಿಸಿ ಎಲ್ಲವನ್ನೂ ನೋಡಿದ್ದೇನೆ. ಆದರೆ ಕಲಬುರಗಿ ಸಮ್ಮೇಳನ ಎಲ್ಲದರಲ್ಲೂ ಒಂದೆರಡು ಹೆಜ್ಜೆ ಮುಂದಿದೆ. ಹೀಗಾಗಿ ಎಲ್ಲರಿಗೂ ಶಿರಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ ಎಂದರು.

ಕಸಾಪ ಗೌರವ ಕಾಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ನಾಗರಹಳ್ಳಿ, ಖಜಾಂಚಿ ದೌಲತರಾವ ಮಾಲಿಪಾಟೀಲ್, ಇತರ ಪದಾಧಿಕಾರಿಗಳಾದ ಸೂರ್ಯಕಾಂತ‌ ಪಾಟೀಲ್, ಲಿಂಗರಾಜ ಸಿರಗಾಪುರ, ಆನಂದ ನಂದೂರಕರ್.ವಿಶ್ವನಾಥ ಭಕರೆ, ವೀರಸಂಗಪ್ಪ, ಪ್ರೇಮಕುಮಾರ, ರಮೇಶ ಕಡಾಳೆ, ಚಂದ್ರಶೇಖರ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.