ಮೇಳ ಕುಂದಾದಲ್ಲಿ ಕುದುರಿ ವಾಸ್ತವ್ಯ
Team Udayavani, Oct 17, 2021, 2:32 PM IST
ಕಲಬುರಗಿ: “ಜಿಲ್ಲಾ ಧಿಕಾರಿ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ಪ್ರಕಾಶ ಕುದುರಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಜನರಸಮಸ್ಯೆ ಆಲಿಸಿದರು.
ಶನಿವಾರ ತಹಶೀಲ್ದಾರ್ ಪ್ರಕಾಶ ಕುದರಿ ಅಧ್ಯಕ್ಷತೆ ಸಭೆನಡೆದು, ಗ್ರಾಮದ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.ನಂತರ ಗ್ರಾಮಸ್ಥರ ಕುಂದು ಕೊರತೆ ಆರಿಸಲಾಯಿತು. ಗ್ರಾಮದಲ್ಲಿ ಮೂಲಭೂತಸೌಲಭ್ಯ ದೂರದ ಮಾತಾಗಿದೆ. ಹೀಗಾಗಿ ಗ್ರಾಮ ಪಂಚಾಯತಿ ಮೂಲಕ ಕೆಲಸಮಾಡಬೇಕು ಎಂದರು.
ನಂತರ ತಹಶೀಲ್ದಾರ್ ಪ್ರಕಾಶ ಕುದುರೆ ಪಹಣಿಯಲ್ಲಿನದೋಷಗಳನ್ನು ಪರಿಹರಿಸಿ, ವಿವಿಧ ಮಾಸಾನಗಳನ್ನು ಮಂಜೂರು ಮಾಡಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಶರಣಯ್ಯ ಸ್ವಾಮಿ, ಉಪಾಧ್ಯಕ್ಷ ಅರವಿಂದಬೋಜರಾಯ ಹಾಗೂ ವಿವಿಧ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ