“ದಯವಿಟ್ಟು ನನ್ನ ಅಣ್ಣನನ್ನು ಬದುಕಿಸಿಕೊಡಿ” : ಬೆಡ್ ಸಿಗದೆ ಅಂಗಲಾಚಿದ ರೋಗಿಯ ಸಂಬಂಧಿ
Team Udayavani, May 3, 2021, 9:58 PM IST
ಕಲಬುರಗಿ : ತೀವ್ರ ಉಸಿರಾಟ ತೊಂದರೆ ಇರುವ ವ್ಯಕ್ತಿಯೊಬ್ಬರಿಗೆ ನಗರದ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗದೆ ನರಳಾಡಿದ ಮನಕಲಕುವ ಘಟನೆ ನಡೆದಿದೆ.
ಕಮಲಾಪೂರ ತಾಲೂಕಿನ ಭೀಮಬಾಳ ಗ್ರಾಮದ 53 ವರ್ಷದ ವ್ಯಕ್ತಿಗೆ ತೀವ್ರ ಉಸಿರಾಟ ತೊಂದರೆಯಿರುವ ಕಾರಣ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್ ಸಿಗದೆ ಅಂಗಲಾಚುವ ಪರಿಸ್ಥಿತಿ ಬಂದಿದೆ. ಕಲಬುರಗಿಯ ಯಾವ ಆಸ್ಪತ್ರೆಯಲ್ಲೂ ಬೆಡ್ ಇಲ್ಲ ಎನ್ನುವ ಮಾತನ್ನು ಹೇಳಿ ವಾಪಾಸ್ ಕಳುಹಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ಮೂರನೇ ಅಲೆಗೆ ಸಿದ್ಧರಾಗಿ : ಮುನ್ಸಿಪಲ್ ಕಮಿಷನರ್ ಗೆ ಆದಿತ್ಯ ಠಾಕ್ರೆ ಹೇಳಿದ್ದೇನು.?
ಜಿಮ್ಸ್ ಆಸ್ಪತ್ರೆ ಮುಂದೆ ಕಾರಿನಲ್ಲಿ ರೋಗಿಯನ್ನು ಕೂರಿಸಿ ಕುಟುಂಬದವರು ಗಾಳಿ ಹಾಕುತ್ತಾ ಕಾಲಿಗೆ ಬೀಳ್ತಿವಿ.. ಬೆಡ್ ಕೊಟ್ಟು ನಮ್ಮ ಅಣ್ಣನನ್ನು ಬದುಕಿಸಿಕೊಡಿ ಎಂದು ಆಸ್ಪತ್ರೆ ಮುಂದೆ ಕಣ್ಣಿರಿಡುತ್ತಾ ಕಂಡವರ ಕೈ ಮುಗಿದು ವಿನಂತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ