ರೈತರು ಆರ್ಥಿಕವಾಗಿ ಸಬಲರಾಗಲಿ: ಎಂವೈಪಿ

ಆರ್‌ಐಡಿಎಫ್‌ ಯೋಜನೆಯಡಿ 36 ಲಕ್ಷ ರೂ. ವೆಚ್ಚದ ಪಶು ಆಸ್ಪತ್ರೆಗೆ ಚಾಲನೆ

Team Udayavani, Feb 14, 2021, 3:44 PM IST

14-12

ಅಫಜಲಪುರ: ರೈತರು ಆರ್ಥಿಕವಾಗಿ ಪ್ರಬಲರಾದಾಗ ಮಾತ್ರ ತಾಲೂಕು, ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಆರ್‌ಐಡಿಎಫ್‌ 23 ಯೋಜನೆ ಅಡಿಯಲ್ಲಿ 36 ಲಕ್ಷ ರೂ. ವೆಚ್ಚದ ಪಶು ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಲೂರ ಗ್ರಾಮದಲ್ಲಿ ಹಳೆಯ ಪಶು ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ಈ ಭಾಗದ ರೈತರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.
ಈಗ ನೂತನ ಕಟ್ಟಡ ನಿರ್ಮಾಣವಾಗಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ರಾಸುಗಳಿಗೆ ರೋಗ ರುಜಿನಗಳು ಬಂದಾಗ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.

ಜಿ.ಪಂ ಮಾಜಿ ಸದಸ್ಯರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ ಮಾತನಾಡಿ, ಶಾಸಕರು ಸಾವಿರಾರು ಕೋಟಿ ರೂ. ಅನುದಾನ ತಂದು
ತಾಲೂಕಿನಾದ್ಯಂತ ಅಭಿವೃದ್ಧಿ ಕೆಲಸ ಕೈಗೊಂಡಿದ್ದಾರೆ. ವಿರೋಧಿ  ಬಣದವರು ಟೀಕಿಸುವ ಬದಲು, ಕಣ್ತೆರೆದು ನೋಡಲಿ ಎಂದು ಹೇಳಿದರು.

ಪಶು ಆಸ್ಪತ್ರೆ ಉದ್ಘಾಟನೆ ಬಳಿಕ 50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್‌ ಗೋಡೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು. ಜಿಲ್ಲಾ ಪಶು ಸಂಗೋಪನಾ ಉಪನಿರ್ದೇಶಕ ಡಾ| ವಿ.ಎಚ್‌. ಹನುಮಂತಪ್ಪ, ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಂ.ಎಸ್‌. ಗಂಗನಳ್ಳಿ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಶಂಕ್ರೆಪ್ಪ ಲಾಲು ಸಿಂಗೆ, ಮುಖಂಡರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ, ಶರಣು ಕುಂಬಾರ, ನಿಂಗು ಛಲವಾದಿ, ಅ ಕಾರಿಗಳಾದ ಟಿಎಚ್‌ಒ ರತ್ನಾಕರ ತೋರಣ, ವೈದ್ಯಾಧಿ ಕಾರಿ ಡಾ| ಸುಶೀಲ ಮತ್ತಿತರರು ಇದ್ದರು.

ಓದಿ : ಸಿಎಂ ಗಾದಿಗೆ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್‌ ಚೇರ್‌ ಆಟ

 

ಟಾಪ್ ನ್ಯೂಸ್

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.