ಕಲಬುರಗಿ: ವೈದ್ಯಕೀಯ ಕಾಲೇಜಿಗೆ ದೇಹ ಬರೆದು ಕೊಟ್ಟ ದಂಪತಿ
Team Udayavani, Dec 29, 2020, 1:27 PM IST
ಕಲಬುರಗಿ: ಬಿಜೆಪಿ ಕಲಬುರಗಿ ಜಿಲ್ಲಾ ಮಾಧ್ಯಮ ಪ್ರಮುಖ ಅರುಣ್ ಕುಮಾರ್ ಕುಲಕರ್ಣಿ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಜೈನಾಪುರ ಅವರು ಮಂಗಳವಾರ ತಮ್ಮ ದೇಹದಾನ ಮಾಡಿದರು. ಇಲ್ಲಿನ ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜಿಗೆ ತಮ್ಮ ದೇಹವನ್ನು ಬರೆದು ಕೊಟ್ಟರು.
ಅರುಣ್ ಕುಮಾರ್ ಮತ್ತು ಪತ್ನಿ ವಿಜಯಲಕ್ಷ್ಮಿ ಇಬ್ಬರೂ ಸ್ವಇಚ್ಛೆಯಿಂದ ವೈದ್ಯಕೀಯ ಕಾಲೇಜಿಗೆ ದೇಹದಾನ ವಿಧೇಯಕ ಪತ್ರ ಬರೆದು ಕೊಟ್ಟರು. ಸುಮಾರು ಏಳು ವರ್ಷಗಳಿಂದ ದೇಹದಾನದ ಬಗ್ಗೆ ಯೋಜನೆ ಮಾಡಿದ್ದೆ. ಇಂದು ನನ್ನ 54ನೇ ಜನ್ಮದಿನವಾಗಿದ್ದು, ಈ ದಿನವೇ ಸೂಕ್ತವೆಂದು ಇಬ್ಬರೂ ದೇಹದಾನ ತೀರ್ಮಾನ ಮಾಡಿದ್ದೇವೆ ಎಂದು ಅರುಣ್ ಕುಮಾರ್ ತಿಳಿಸಿದರು.
ಕುಟುಂಬದೊಂದಿಗೆ ಚರ್ಚಿಸಿಯೇ ಈ ನಿರ್ಧಾರ ಮಾಡಿದ್ದೇವೆ. ಪತ್ನಿ ವಿಜಯಲಕ್ಷ್ಮಿ ಕೃಷಿ ಇಲಾಖೆಯ ನೌಕರರು ಆಗಿದ್ದಾರೆ. ಮಗಳು ಎಂಬಿಬಿಎಸ್ ಮಾಡುತ್ತಿದ್ದು, ಮಗ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು, ಮಕ್ಕಳು ಸಮ್ಮತಿಸಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ