ಕನ್ಹಯ್ಯ ಕುಮಾರ್ ಮತ್ತೊಂದು ಕಾರ್ಯಕ್ರಮವೂ ರದ್ದು; ಪೊಲೀಸ್ ಭದ್ರತೆ
Team Udayavani, Oct 15, 2019, 12:39 PM IST
ಕಲಬುರಗಿ: ನಗರದಲ್ಲಿ ನಡೆಯಬೇಕಿದ್ದ ಕನ್ಹಯ್ಯ ಕುಮಾರ್ ಭಾಷಣದ ಎರಡನೇ ಕಾರ್ಯಕ್ರಮವೂ ರದ್ದು ಮಾಡಲಾಗಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ರದ್ದಾಗಿದ್ದ ಹಿನ್ನೆಲೆಯಲ್ಲಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕನ್ಹಯ್ಯ ಭಾಷಣಕ್ಕೆ ಸಿದ್ಧತೆ ಮಾಡಲಾಗಿತ್ತು. ಆದರೆ, ಭವನದಲ್ಲಿ ಕಾರ್ಯಕ್ರಮ ನಡೆಸಲು ಪೊಲೀಸ್ ಅನುಮತಿ ಪಡೆದಿರಲಿಲ್ಲ.
ಹೀಗಾಗಿ ಕಾರ್ಯಕ್ರಮಕ್ಕೆ ಪೊಲೀಸ್ ಆಕ್ಷೇಪ ವ್ಯಕ್ತಪಡಿಸಿದರು. ಆಯೋಜಕರನ್ನು ಭೇಟಿ ಮಾಡಿ ಕಾರ್ಯಕ್ರಮ ರದ್ದು ಪಡಿಸಿ ಎಂದು ಸೂಚಿಸಿದರು. ಅದ್ದರಿಂದ ಅನಿವಾರ್ಯವಾಗಿ ಕಾರ್ಯಕ್ರಮ ಮಾಡಲಾಯಿತು. ಅಲ್ಲದೇ, ಭವನದಲ್ಲಿ ಸೇರಿದ್ದ ಜನರು ವಾಪಸ್ ಮರಳಿದರು.
ಇನ್ನೊಂದೆಡೆ ಸಂಜೆ 4 ಗಂಟೆಗೆ ಅಂಬೇಡ್ಕರ್ ಕಾಲೇಜು ಆವರಣದಲ್ಲಿ ಕನ್ಹಯ್ಯ ಕುಮಾರ್ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಪೊಲೀಸ್ ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…