ನುಡಿ ಜಾತ್ರೆ: ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ
Team Udayavani, Feb 5, 2020, 9:49 AM IST
ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರ ಮೆರವಣಿಗೆಗೆ ಅದ್ದೂರಿ ಚಾಲನೆ ದೊರೆತಿದೆ. ಆರು ಕಿ.ಮೀ. ಭವ್ಯ ಮೆರವಣಿಗೆ ನಡೆಯಲಿದೆ.
ನಗರದ ರಂಗಮಂದಿರ ಸಮೀಪ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಜಿಲ್ಲಾಧಿಕಾರಿ ಶರತ್ ಬಿ. ಚಾಲನೆ ನೀಡಿದರು. ಡಾ.ಎಚ್.ಎಸ್ ವೆಂಕಟೇಶಮೂರ್ತಿ ಅವರೊಂದಿಗೆ ಸಾರೋಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ ಸಹ ಉಪಸ್ಥಿತರಿದ್ದಾರೆ. ಜತೆಗೆ ಎಲ್ಲಾ ಕಸಾಪ ಜಿಲ್ಲಾಧ್ಯಕ್ಷರಿಗೂ ಮೆರವಣಿಗೆಯಲ್ಲಿ ಸಾರೋಟ್ ಭಾಗ್ಯ ಕಲ್ಪಿಸಲಾಗಿದೆ. ಜಿಲ್ಲಾಧ್ಯಕ್ಷರ ಹತ್ತು ಸಾರೋಟ್ ಗಳು ಮೆರವಣಿಗೆಯಲ್ಲಿ ಸಾಗಿವೆ.
ಡೊಳ್ಳು ಕುಣಿತ, ಕೀಲು ಕುದುರೆ, ತಿಥಿ ಮೇಳ, ಬಯಲಾಟ, ಲಂಬಾಣಿ ನೃತ್ಯ, ಜನಪದ ಹಾಗೂ ಅಲೆಮಾರಿ ಕಲಾ ತಂಡಗಳು ಸೇರಿದಂತೆ 60 ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ