ಕರ್ನಾಟಕ ಕೇಂದ್ರೀಯ ವಿವಿ ಅಂತಾರಾಷ್ಟ್ರೀಯ ವಿವಿಯಾಗಲಿ


Team Udayavani, Sep 14, 2017, 10:38 AM IST

gub1.jpg

ಕಲಬುರಗಿ: ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯವು ಸ್ವಲ್ಪ ಕಾಲಾವಧಿಯಲ್ಲಿಯೆ ಅಪ್ರತಿಮ ಸಾಧನೆಮಾಡಿರುವುದು ಸಂತೋಷದಾಯಕವಾಗಿದೆ. ಆದರೆ ಸಾಧಿಸಬೇಕಾದದ್ದು ಇನ್ನು ಸಾಕಷ್ಟಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ|ಎಸ್‌.ಎನ್‌ ಹೆಗಡೆ ಹೇಳಿದರು.

ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯವಿಶ್ವವಿದ್ಯಾಲಯದ ಶಿಕ್ಷಕ ಮತ್ತು ಸಂಶೋಧನಾವಿದ್ಯಾರ್ಥಿಗಳೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಅಂತಾರಾಷ್ಟ್ರೀಯಮಟ್ಟದ ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಆಕರ್ಷಿಸುವುದು ಅತ್ಯವಶ್ಯಕವಾಗಿದೆ. ಯಾವುದೇ ವಿಶ್ವವಿದ್ಯಾಲಯ ಅದು ಹೊಂದಿರುವ ಗುಣಾತ್ಮಕ ಶಿಕ್ಷಕರಿಂದ ಮತ್ತು ವಿದ್ಯಾರ್ಥಿಗಳಿಂದ ಹೆಸರುವಾಸಿಯಾಗಿರುತ್ತದೆಯೇ ವಿನಃ ಆಡಳಿತಗಾರರಿಂದಲ್ಲ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವನ್ನು ನಿರ್ಮಿಸುವಲ್ಲಿ ಪ್ರೊ| ಡಿ.ಸಿ. ಪಾವಟೆ ಹೇಗೆ ತಮ್ಮ ಪಾತ್ರ ನಿರ್ವಹಿಸಿದರೋ ಅದೆ ರೀತಿ ಪ್ರೊ| ಎಚ್‌.ಎಂ ಮಹೇಶ್ವರಯ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಏಳಿಗೆಗೆ ಪಾತ್ರ ಅತಿಮುಖ್ಯವಾಗಿದೆ ಎಂದರು. 

ಶಿಕ್ಷಕರು ಯು.ಜಿ.ಸಿಯ ಎ.ಪಿ.ಐ ಅಂಕಗಳಿಗೆ ತಲೆಕೆಡಿಸಿಕೊಳ್ಳದೆ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಮತ್ತು ತಮ್ಮನ್ನುತಾವು ಸಾಮಾಜಿಕವಾಗಿ ಉಪಯುಕ್ತವಾದಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರೊ| ಎಸ್‌.ಎನ್‌. ಹೆಗಡೆ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿಹಾಗೂ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಈಭಾಗದ ಎಲ್ಲಾ ವಿಶ್ವವಿದ್ಯಾಲಯಗಳು ಒಟ್ಟಾಗಿಕಾರ್ಯನಿರ್ವಹಿಸಬೇಕಾದ ಅವಶ್ಯತಕೆಯಿದೆ ಎಂದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್‌.ಎಂ. ಮಹೇಶ್ವರಯ್ಯ ಪ್ರಾಸ್ತಾವಿಕ ಮಾತನಾಡಿದರು. ಡಾ| ರಾಜೀವ್‌ ಜೋಶಿ ಸ್ವಾಗತಿಸಿದರು, ಕುಲಸಚಿವ ಪ್ರೊ|ಚಂದ್ರಕಾಂತ ಯಾತನೂರ ವಂದಿಸಿದರು. ಪ್ರೊ| ಎನ್‌. ನಾಗರಾಜು, ವಿವಿಧ ನಿಕಾಯಗಳ ಡೀನ್‌ಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.