ಸೇಡಂ ಕ್ಷೇತ್ರ: ಕಾಂಗ್ರೆಸ್ ನಿಂದ ಹಣದ ಹೊಳೆ… ಬಿಜೆಪಿ ಅಭ್ಯರ್ಥಿ ಆರೋಪ

ಸಹಾರಾ ಲೇಔಟ್ ದಲ್ಲಿ ಮಾಜಿ ಸಚಿವರ ಮಿತ್ರನ ಪಾಲೇಷ್ಟು?

Team Udayavani, May 11, 2023, 5:18 PM IST

ಸೇಡಂದಲ್ಲಿ ಕಾಂಗ್ರೆಸ್ ನಿಂದ ಹಣದ ಹೊಳೆ: ಬಿಜೆಪಿ ಅಭ್ಯರ್ಥಿ ಆರೋಪ

ಕಲಬುರಗಿ: ಸೇಡಂ ಕ್ಷೇತ್ರದಲ್ಲಿ ಸೋಲುವ ಭೀತಿಯಿಂದ ಕಾ‌ಂಗ್ರೆಸ್ ಅಭ್ಯರ್ಥಿ ಡಾ.ಶರಣ ಪ್ರಕಾಶ ಹಣದ ಹೊಳೆ ಹರಿಸಿದ್ದು, ಇಷ್ಟೊಂದು ಹಣ ಏಲ್ಲಿಂದ ಬಂತು ಎಂದು ಕಾಂಗ್ರೆಸ್ ನವರೇ ಪ್ರಶ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಖರ್ಚು ಮಾಡಿದ್ದನ್ನು ನೋಡಿ ಅವರ ಸ್ನೇಹಿತ ವೈದ್ಯರು ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾಯಕರ್ತರು ಅವರೇ ಗಾಬರಿಯಾಗಿ ಇಷ್ಟೊಂದು ಹಣ ಏಲ್ಲಿಂದ ಬಂದು ಎಂಬುದಾಗಿ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹೊರ ವಲಯ ಸೇಡಂ ರಸ್ತೆಯ ವಿಮಾನ ನಿಲ್ದಾಣ ಸಮೀಪದ ಸಹರಾ ಲೇ ಔಟ್ ಸಂಬಂಧಿಸಿದಂತೆ ಡಾ.‌ಶರಣ ಪ್ರಕಾಶ ಪಾಟೀಲ್ ಸಚಿವರಾಗಿದ್ದಾಗ ಆಕ್ಷೇಪಣೆ ವ್ಯಕ್ತಪಡಿಸಿ ಐಎಎಸ್ ಅಧಿಕಾರಿಯನ್ನಿ ತನಿಖಾಧಿಕಾರಿಗಳನ್ನು ನೇಮಿಸಲಾಗಿತ್ತು. ನೇಮಕದ ನಂತರ ಸಚಿವರ ಸ್ನೇಹಿತರೊಬ್ಬರನ್ನು ಸಹರಾ ಲೇ ಔಟ್ ನಲ್ಲಿ ಪಾಲುದಾರರನ್ನಾಗಿ ಮಾಡಿದ ನಂತರ ತನಿಖೆಯನ್ನ ಹಳ್ಳ ಹಿಡಿಸಲಾಯಿತು.‌ ಸಹರಾ ಲೇ ಔಟ್ ನಲ್ಲಿ ಪಾಲುದಾರ ಸ್ನೇಹಿತನೇ ನೀಡಿದ ಕಾರಿನಲ್ಲಿ ಡಾ. ಶರಣಪ್ರಕಾಶ ಪಾಟೀಲರು ಓಡಾಡುತ್ತಿದ್ದಾರೆ. ಇದು ನೈತಿಕತೆಗೆ ಹಿಡಿದ ಕನ್ನಡಿಯಾಗಿದೆ ಎಂದು ತೇಲ್ಕೂರ ವಾಗ್ದಾಳಿ ನಡೆಸಿದರು.

ಡಾ. ಶರಣ ಪ್ರಕಾಶ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ವೈದ್ಯರ ನೇಮಕಾತಿ ಸಂಬಂಧ ಹೈಕೋರ್ಟ್ ಛೀ ಮಾರಿ ಹಾಕಿರುವುದು ಎಲ್ಲರಿಗೂ ತಿಳಿದ ವಿಷಯ. ಒಟ್ಟಾರೆ ಮಾಜಿ‌ ಸಚಿವರು ಒಂದು ಕಪ್ ಚಹಾ ಕುಡಿಯದಂಗ್ ಇರುತ್ತಾರೆ.‌ ಆದರೆ ಎಲ್ಲವನ್ನು ಮಾಡ್ತಾರೆ.‌ ಇದಕ್ಕೆ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದ್ದೇ ಸಾಕ್ಷಿ. ಮಾಜಿ‌ ಸಚಿವರು ಪ್ರತಿ ಚುನಾವಣೆಯಲ್ಲಿ ಏನಾದರೂ ಇಲ್ಲ ಸಲ್ಲದ ವಿಷಯ ಮುಂದಕ್ಕೆ ತಂದೇ ಗೆಲ್ಲುತ್ತಾ ಬಂದಿದ್ದಾರೆ.‌ ಒಂದು ಸಲ ಸೋತಿದ್ದಕ್ಕೆ ಇಷ್ಟೊಂದು ರೀತಿಯಲ್ಲಿ ವರ್ತಿಸುತ್ತಿರುವುದು ನಿಜಕ್ಕೂ ಆತ್ಮಾವಲೋಕನ ಮಾಡಿಕೊಳ್ಳುವಂತಿದೆ ಎಂದು ತೇಲ್ಕೂರ ಭಾವನಾತ್ಮಕ ವಾಗಿ ನುಡಿದರು.

ಚುಮಾವಣೆ ಮುಂಚೆ ಈ ಮಾಜಿ‌ ಸಚಿವರ ದ್ವಂದ್ವ ನಿಲುವು ಬಗ್ಗೆ ಹೇಳಿದ್ದರೆ ಚುನಾವಣೆ ಸಲುವಾಗಿ ವಿಷಯ ಪ್ರಸ್ತಾಪಿಸಲಾಗಿದೆ ಎನ್ನಲಾಗಿ ಕಡೆಗಣನೆಯಾಗುತ್ತಿತ್ತು.‌ ಆದರೆ ರೈತ ರಿಗೆ ಡಿಸಿಸಿ ಬ್ಯಾಂಕ್ ದಿಂದ ಸಾಲ ವಿತರಿಸಬಾರದೆಂದು ಪತ್ರ ಬರೆದಿರುವುದು ಒಂದೇಡೆಯಾದರೆ ಮತ್ತೊಂದೆಡೆ ಅವರೇ ಡಿಸಿಸಿ ಬ್ಯಾಂಕ್ ದಿಂದ ಸಾಲ ಕೊಡುತ್ತಿಲ್ಲ ಎಂದು ಹೇಳುವ ಮೂಲಕ ದ್ವಂದ್ವ ನಿಲುವು ಹೊಂದಿದ್ದರು.‌ಇದಕ್ಕೆಲ್ಲ ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ ಎಂದರು. ‌

ಸೇಡಂ ಕ್ಷೇತ್ರದ ಮತದಾರರು ಚುನಾವಣೆ ಯಲ್ಲಿ ಅಯ್ಯ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಜಿಲ್ಲೆಯಲ್ಲಿ ಸೇಡಂ ಸೇರಿದಂತೆ ಆರು ಕ್ಷೇತ್ರ ಗಳಲ್ಲಿ ಬಿಜೆಪಿ ಜಯ‌ ಸಾಧಿಸಲಿದೆ ಎಂದು ತೇಲ್ಕೂರ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಟಲಿಯಲ್ಲಿ ವ್ಯಾನ್ ಸ್ಫೋಟ: ಹಲವಾರು ವಾಹನಗಳಿಗೆ ಬೆಂಕಿ

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.