ಪಾಟೀಲ ಜತ್ತ ಕಸಾಪ ಅಧ್ಯಕ


Team Udayavani, Jun 20, 2018, 2:45 PM IST

kalaburgi-2.jpg

ಸೊಲ್ಲಾಪುರ: ಕನ್ನಡ ಹೋರಾಟಗಾರ ಆರ್‌.ಕೆ. ಪಾಟೀಲ ಅವರನ್ನು ಜತ್ತ ತಾಲೂಕು ಘಟಕದ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಲಾಗಿದೆ.  

ಮುಂಬರುವ ಜುಲೈ ತಿಂಗಳಲ್ಲಿ ಜತ್ತ ಮತ್ತು ಅಕ್ಕಲಕೋಟ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಹಮ್ಮಿಕೊಳ್ಳಲಾಗುವುದು ಎಂದು ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಹೇಳಿದರು.

ಜತ್ತ ತಾಲೂಕಿನ ಸಂಖ ಗ್ರಾಮದ ಗುರುಬಸವ ವಿದ್ಯಾ ಮಂದಿರದಲ್ಲಿ ನಡೆದ ಕಸಾಪ ಜತ್ತ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು. ಕಸಾಪ ಜತ್ತ ತಾಲೂಕು ಘಟಕದ ಅಧ್ಯಕ್ಷರನ್ನು ನೇಮಕ ಮಾಡಲು ರಾಜ್ಯಾಧ್ಯಕ್ಷ ಡಾ| ಮನು ಬಳಿಗಾರ ಅವರು ಅನುಮತಿ ನೀಡಿದ್ದಾರೆ.

ಮೊದಲ ಹಂತವಾಗಿ ಮುಂಬಯಿ ಮಹಾನಗರ ಘಟಕ, ಅಕ್ಕಲಕೋಟ ಮತ್ತು ಜತ್ತ ತಾಲೂಕು ಘಟಕ ರಚನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ದಕ್ಷಿಣ ಸೊಲ್ಲಾಪುರ ಹಾಗೂ ಉದಗಿರ ಸೇರಿದಂತೆ ಹಲವು ತಾಲೂಕು
ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ಕಸಾಪ ಅಕ್ಕಲಕೋಟ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮಡ್ಡೆ, ಆದರ್ಶ ಕನ್ನಡ ಬಳಗ ಅಧ್ಯಕ್ಷ ಮಲಿಕಜಾನ್‌ ಶೇಖ, ಪತ್ರಕರ್ತ ಸೋಮಶೇಖರ ಜಮಶೆಟ್ಟಿ ಹಾಗೂ ರಾಕೇಶ ಘಾಳಿ ಮಾತನಾಡಿದರು.  ಪ್ರಕಾಶ ಹಿಪ್ಪರಗಿ, ಆರ್‌.ಬಿ. ಪಾಟೀಲ, ಮಧು ಪರೋಳೆಕರ, ಕಿರಣ ಪಾಟೀಲ, ಅಜಯ ಪಾಟೀಲ, ಅಪ್ಪಾಸಾಹೇಬ ಪುಟಾಣೆ,
ಕವಿತಾ ಪಾಟೀಲ, ಆರ್‌.ಜಿ. ಬಿರಾದಾರ, ಸೋಮನಾಥ ಪೂಜಾರಿ, ಶಂಕರ ಬಾಗೇಳಿ, ಸತೀಶ ಬಿರಾದಾರ, ಕರಬಸಯ್ಯ ಸ್ವಾಮಿ, ಅಮಗೊಂಡ ಜಿಗಜಿಗಣಿಗಿ, ಸಂದೀಪ ಮಾನೆ, ಕುಮಾರ ಬಿರಾದಾರ, ಬಸವರಾಜ ಆಲಮದ, ಪ್ರಕಾಶ ಗೊಬ್ಬುರ, ಗಿರಮಲ್ಲಪ್ಪ ಬರಮಾ, ಪ್ರಕಾಶ ಪ್ರಧಾನ, ಸುನೀಲ ಸವಳಿ, ಓಂಕಾರ ಬುರೂಡ, ಸಿದ್ಧಾರಾಮ ಗೊಬ್ಬುರ, ರಾಜಶ್ರೀ ಮಸೂತಿ, ಮಲ್ಲಿನಾಥ ವಚ್ಚೆ ಇದ್ದರು.

ಡಾ| ಕೆ.ಕೆ.ಪತ್ತಾರ ಸ್ವಾಗತಿಸಿದರು. ಪ್ರಶಾಂತ ವಾಗೋಲಿ ನಿರೂಪಿಸಿದರು. ಶಿವಾನಂದ ಧನ್ಯಾಳ ವಂದಿಸಿದರು.
ನೂತನ ಪದಾಧಿಕಾರಿಗಳು: ಆರ್‌. ಕೆ.ಪಾಟೀಲ (ಅಧ್ಯಕ), ಎಂ.ಐ.ಜಿಡ್ಡಿ ಮತ್ತು ಗುರುಬಸು ವಾಗೋಲಿ (ಗೌರವ
ಕಾರ್ಯದರ್ಶಿ) ವಿಜಯಕುಮಾರ ಬಿರಾದಾರ (ಕೋಶಾಧ್ಯಕ್ಷ), ಚಂದ್ರಶೇಖರ ಕಾರಕಲ (ಸಂಘ-ಸಂಸ್ಥೆ ಪ್ರತಿನಿಧಿ),
ಸುಜಾತಾ ಬಿರಾದಾರ (ಮಹಿಳಾ ಪ್ರತಿನಿಧಿ), ಅರವಿಂದ ಕರಡಿ (ಪ್ರಚಾರ ಪ್ರಮುಖರು), ಕುಮಾರ ವ್ಹಿಟೇಕರ (ಪ.ಪ. ಪ್ರತಿನಿಧಿ) ಅವರನ್ನು ನೇಮಕ ಮಾಡಲಾಗಿದೆ.

ಕನ್ನಡ ಹೋರಾಟಗಾರ ಆರ್‌.ಕೆ. ಪಾಟೀಲ ಅವರನ್ನು ಜತ್ತ ತಾಲೂಕಿನ ಕಸಾಪ ಅಧ್ಯಕ್ಷರಾಗಿ ನೇಮಕ ಮಾಡಿದ್ದರಿಂದ ಈ ಭಾಗದ ಕನ್ನಡಿಗರಿಗೆ ಸಂತಸ ತಂದಿದೆ. ಜತ್ತ ತಾಲೂಕಿನಲ್ಲಿ ಕನ್ನಡಕ್ಕಾಗಿ ನಿರಂತರ ಹೋರಾಟದ ಫಲವಾಗಿ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗಾಗಿ ಇನ್ನೂ
ಶ್ರಮಿಸಲಿದ್ದಾರೆ. 
 ಮಲಿಕಜಾನ್‌ ಶೇಖ, ಅಧ್ಯಕ್ಷರು, ಆದರ್ಶ ಕನ್ನಡ ಬಳಗ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.