KEA Exam ಅಕ್ರಮ ಪ್ರಕರಣ; ಠಾಣೆಯಲ್ಲಿ ಆರ್.ಡಿ.ಪಾಟೀಲ್ ನೋಡಿ ಕಣ್ಣೀರಿಟ್ಟ ಪತ್ನಿ


Team Udayavani, Nov 11, 2023, 4:46 PM IST

1-s-adsad

ಕಲಬುರಗಿ: ಕೆಇಎ ಅಕ್ರಮ ಪರೀಕ್ಷಾ ಹಗರಣದ ರೂವಾರಿ ಆರ್.ಡಿ.ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಕಾಣಲು ಶನಿವಾರ ನಗರದ ಅಶೋಕ್ ನಗರ ಪೊಲೀಸ್ ಠಾಣೆಗೆ ಆಗಮಿಸಿದ ಪತ್ನಿ ಗಂಡನ ಪರಿಸ್ಥಿತಿ ನೋಡಿ ಕಣ್ಣೀರಿಟ್ಟ ಘಟನೆ ನಡೆಯಿತು.

ನಿನ್ನೆಯಷ್ಟೇ ರುದ್ರಗೌಡನನ್ನು ಮಹಾರಾಷ್ಟ್ರದ ಅಕ್ಕಲಕೋಟೆಯಲ್ಲಿ ಅಶೋಕ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಶನಿವಾರ ಆರೋಗ್ಯ ತಪಾಸಣೆ ಸೇರಿದಂತೆ ಇತರೆ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ, ನ್ಯಾಯಾಂಗದ ಮುಂದೆ ಹಾಜರು ಪಡಿಸುವ ಮುನ್ನ ಕುಟುಂಬ ಸದಸ್ಯರಿಗೆ ಬಂಧನದ ಮಾಹಿತಿಯನ್ನು ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರುದ್ರಗೌಡ ಪತ್ನಿ ಹಾಗೂ ಕುಟುಂಬ ಸದಸ್ಯರು ಅಪರಾಹ್ನ ಪೊಲೀಸ್ ಠಾಣೆಗೆ ಆಗಮಿಸಿ ಆರ್ ಡಿ ಪಾಟೀಲ ನನ್ನ ನೋಡಿ ಮಾತುಕತೆ ಮಾಡಿದರು. ಬಳಿಕ ಪೊಲೀಸ್ ಠಾಣೆಯಿಂದ ಹೊರ ಬರುವಾಗ ತನ್ನ ಗಂಡನ ಪರಿಸ್ಥಿತಿ ನೋಡಿ ಬಿಕ್ಕಳಿಸಿ ಅಳಲಾರಂಭಿಸಿದರು.

12 ದಿನಗಳಿಂದ ಕುಟುಂಬದಿಂದ ದೂರ
ಪರೀಕ್ಷಾ ಅಕ್ರಮ ಹೊರಬೀಳುತ್ತಿದ್ದಂತೆ ಅಭ್ಯರ್ಥಿಗಳು ನೀಡಿದ ಸುಳಿವಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು ಪ್ರಕರಣ ದಾಖಲಾಗುತ್ತಿದ್ದಂತೆ ರುದ್ರಗೌಡ ಪಾಟೀಲ್ ಮನೆಯಿಂದ ಕಾಲು ಕಿತ್ತಿದ್ದ. ಅಲ್ಲಿಗೆ ಆತ 12 ದಿನಗಳಿಂದ ಕುಟುಂಬ ಸದಸ್ಯರ ಜತೆ ಸಂಪರ್ಕ ಕಳೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಗಂಡನನ್ನು ನೋಡುತ್ತಿದ್ದನಂತೆ ಪತ್ನಿ ಕಣ್ಣೀರು ಹಾಕಿದರು. ಠಾಣೆಯಲ್ಲಿ ಆತನ ಅವಸ್ಥೆಯನ್ನು ಕಂಡು ಕಳವಳಗೊಂಡರು.ಅಲ್ಲದೆ ಬಂಧನ ಮಾಹಿತಿಯನ್ನು ಕುಟುಂಬ ಸದಸ್ಯರಿಗೆ ಖಚಿತಪಡಿಸಿದ ಪೊಲೀಸರು ಮಾಹಿತಿಗಾಗಿ ಪತ್ನಿಯಿಂದ ಸಹಿ ಪಡೆಯಲಾಯಿತು.

ಪ್ರಕರಣ ಸಿಐಡಿಗೆ ಹಸ್ತಾಂತರ
ಆರ್‌ಡಿ ಪಾಟೀಲ್ ನನ್ನು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ಆತನನ್ನು ಪೊಲೀಸ್ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಮಧ್ಯೆ ರಾಜ್ಯ ಸರ್ಕಾರ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಕುತೂಹಲ ಕೆರಳಿಸಿದೆ. ಇದಲ್ಲದೆ ಸಿಐಡಿ ಗೆ ಪ್ರಕರಣ ಹತ್ತಾಂತರವಾದ ಬಳಿಕ ಇನ್ನಷ್ಟು ಬಂಧನ ಆಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.