ಇಂಗ್ಲಿಷ್‌ ಹೇರಿಕೆ ಬೇಡ ಎಂದಿದ್ರು ಕುವೆಂಪು


Team Udayavani, Sep 24, 2022, 4:16 PM IST

6-kuvempu

ಸೇಡಂ: ಇಂಗ್ಲಿಷ್‌ ಭಾಷೆ ಬಗ್ಗೆ ಆರಂಭದ ದಿನಗಳಲ್ಲಿ ಪ್ರೀತಿ ಹೊಂದಿದ್ದ ಕುವೆಂಪು ಅವರು ತಮ್ಮ 18ನೇ ವಯಸ್ಸಿನಲ್ಲೇ ಇಂಗ್ಲಿಷ್‌ ಪುಸ್ತಕವೊಂದನ್ನು ಪ್ರಕಟಿಸಿದ್ದರು ಎಂದು ದೊಡ್ಡಪ್ಪ ಅಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ|ಆನಂದ ಸಿದ್ಧಾಮಣಿ ಹೇಳಿದರು.

ಪಟ್ಟಣದ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿದ್ದ “ಜ್ಞಾನಪೀಠ ಗಾರುಡಿಗರು’ ಉಪನ್ಯಾಸ ಮಾಲಿಕೆಯಲ್ಲಿ ಕುವೆಂಪು ಕುರಿತು ಅವರು ಉಪನ್ಯಾಸ ನೀಡಿದರು.

ಕುವೆಂಪು ಪ್ರೌಢ ಶಾಲೆ ಹಂತದಲ್ಲಿ ಇರುವಾಗಲೇ ಸಾಹಿತ್ಯದ ಬಗ್ಗೆ ಒಲವು ತೋರಿದ್ದರು. ಆಂಗ್ಲ ಭಾಷೆ ಮೇಲೆ ಅಪಾರ ಪ್ರೀತಿ ಹೊದ್ದಿದ್ದ ಅವರು ತಮ್ಮ ನೆಚ್ಚಿನ ಗುರುಗಳ ಮಾತಿನಿಂದ ಪ್ರೇರೇಪಿತರಾಗಿ ಕನ್ನಡ ಭಾಷೆಯ ಅತಿ ದೊಡ್ಡ ವಿದ್ವಾಂಸರಾಗಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದರು. ರಾಮಕೃಷ್ಣ ಆಶ್ರಮದ ನಂಟು ಹೊಂದಿದ್ದ ಕುವೆಂಪು ಅನೇಕ ಸಾಧು, ಸಂತರ ಜತೆ ತಮ್ಮ ವಿಚಾರಧಾರೆ ಹಂಚಿಕೊಳ್ಳುತ್ತಿದ್ದರು ಎಂದರು.

ಕುವೆಂಪು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದು ವಿಶ್ವ ವಿದ್ಯಾಲಯದ ಸೌಭಾಗ್ಯ. ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ ಕುವೆಂಪು ಇಂಗ್ಲಿಷ ಭಾಷೆ ದ್ವೇಷಿಸಲಿಲ್ಲ. ಬದಲಿಗೆ ಬಲವಂತವಾಗಿ ಮಕ್ಕಳಿಗೆ ಹೇರಬೇಡಿ ಎಂದು ಪ್ರತಿಪಾದಿಸಿದ್ದರು. ಮಾತೃ ಭಾಷೆ¿ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. ಮಾತೃ ಭಾಷೆ ಉಳಿದರೆ ಮಾತ್ರ ದೇಶದ ಸಂಸ್ಕೃತಿ ಉಳಿಯುತ್ತದೆ ಎಂದಿದ್ದರು ಎಂದು ಹೇಳಿದರು.

ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ|ಸದಾನಂದ ಬೂದಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ನ ಎಲ್ಲ ಕಾರ್ಯಕ್ರಮಗಳಿಗೆ ನಮ್ಮ ಸಂಸ್ಥೆಯ ಸಹಕಾರ ಇರುತ್ತದೆ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹೆಚ್ಚಿಸುವಂತೆ ಮಾಡಬೇಕು ಎಂದು ಹೇಳಿದರು.

ಈ ವೇಳೆ “ಅವ್ವ’ ಪ್ರಶಸ್ತಿ ಪಡೆದ ಸಾಹಿತಿ ಸಿದ್ಧಪ್ಪ ತಳ್ಳಳ್ಳಿ ಅವರನ್ನು ಸತ್ಕರಿಸಲಾಯಿತು. ಕಸಾಪ ಅಧ್ಯಕ್ಷೆ ಸುಮಾ ಚಿಮ್ಮನಚೋಡಕರ್‌, ಮಾತೃಛಾಯಾ ಕಾಲೇಜಿನ ಪ್ರಾಚಾರ್ಯ ಚನ್ನಬಸ್ಸಪ್ಪ ಗವಿ, ಕಪಾಸ ಗೌರವ ಸಲಹೆಗಾರ ಶರಣಪ್ಪ ಕೊಳ್ಳಿ, ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಡಾ|ಮುರಳಿಧರ ದೇಶಪಾಂಡೆ, ಉಪನ್ಯಾಸಕ ಜಗದೀಶ ಕಡಬಗಾಂವ, ರಾಮಚಂದ್ರ ಜೋಶಿ, ಶಿವಲೀಲಾ ತೋಟದ, ಬಸಮ್ಮ ಪಾಟೀಲ, ರಮೇಶ ರಾಠೊಡ, ಪ್ರಕಾಶ ಗೊಣಗಿ, ಜನಾರ್ಧನರೆಡ್ಡಿ ತುಳೇರ, ಶಶಿಕಾಂತ ಬೆಡಸೂರ, ಲಕ್ಷ್ಮೀನಾರಾಯಣ ಚಿಮ್ಮನಚೋಡಕರ್‌, ಸಂದೀಪ ಪ್ಯಾಟಿ, ಶಿವಾರೆಡ್ಡಿ ಗೌಡನಹಳ್ಳಿ, ವೀರಭದ್ರಯ್ಯಸ್ವಾಮಿ, ವಿಶ್ವನಾಥ ಕೋರಿ, ಇನಾಯತ್‌ ರುದ್ನೂರ ಇನ್ನಿತರರಿದ್ದರು. ವಿರೇಂದ್ರ ಭಂಟನಹಳ್ಳಿ ಪ್ರಾರ್ಥಿಸಿದರು. ಮಾತೃಛಾಯಾ ಕಾಲೇಜಿನ ಪ್ರಾಚಾರ್ಯ ಚನ್ನಬಸಪ್ಪ ಗವಿ ಸ್ವಾಗತಿಸಿದರು, ರಾಚಣ್ಣ ಬಳಗಾರ ನಿರೂಪಿಸಿದರು, ರಾಜು ಚೆನ್ನೀರ ವಂದಿಸಿದರು.

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.